47ನೇ ವಿಶ್ವ ಕೌಶಲ್ಯ ಸ್ಪರ್ಧೆ; ಅಡುಗೆ ವಿಭಾಗದಲ್ಲಿ ಮಣಿಪಾಲ ವ್ಯಾಗ್ಶದ ವಿದ್ಯಾರ್ಥಿ ಹರ್ಷವರ್ಧನ್ ಐತಿಹಾಸಿಕ ಸಾಧನೆ

ಉಡುಪಿ: ಫ್ರಾನ್ಸ್ನ ಯುರೆಕ್ಸ್ ಪೋ ಲಿಯಾನ್ನಲ್ಲಿ ಸೆ.10ರಿಂದ 15ರವರೆಗೆ ನಡೆದ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯ ಅಡುಗೆ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಮಣಿಪಾಲ ವ್ಯಾಗ್ಶದ ಬಿಎ ಪಾಕಶಾಲೆಯ ವಿದ್ಯಾರ್ಥಿ ಹರ್ಷವರ್ಧನ್ ಅವರು ಮೆಡಾಲಿಯನ್ ಆಫ್ ಎಕ್ಸ್ಲೆನ್ಸ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಕುರಿತು ಮಣಿಪಾಲದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಗ್ಶದ ಪ್ರಾಂಶುಪಾಲ ಡಾ.ಕೆ.ತಿರು ಜ್ಞಾನ ಸಂಬಂಧಮ್ ಅವರು, ಈ ಸ್ಪರ್ಧೆಯಲ್ಲಿ 70ಕ್ಕೂ ಹೆಚ್ಚು ದೇಶಗಳಿಂದ 1400 ಸ್ಪರ್ಧಿಗಳು ಭಾಗವಹಿಸಿದ್ದು, ಭಾರತವು 60 […]
ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶ

ಉಡುಪಿಯ ಜಾಹೀರಾತು ಕಂಪೆನಿಯಲ್ಲಿ ಉದ್ಯೋಗವಕಾಶ
ಪ್ರವಾಸಿಗರ ಪಯಣವನ್ನು ಸುಂದರಗೊಳಿಸುತ್ತಿದೆ ಉಡುಪಿಯ “ಪಯಣ ಟ್ರಾವೆಲ್ಸ್”

ಉಡುಪಿ: ಕಳೆದ 14 ವರ್ಷಗಳಿಂದ ಯಶಸ್ವಿಯಾಗಿ ದೇಶಾದ್ಯಂತ ಪ್ರವಾಸಗಳನ್ನು ಆಯೋಜನೆ ಮಾಡಿ ದೇಶ ಪರ್ಯಟನೆ, ಕ್ಷೇತ್ರ ದರ್ಶನ, ವಿಶೇಷ ಹನಿಮೂನ್ ಪ್ಯಾಕೇಜ್, ತೀರ್ಥಕ್ಷೇತ್ರ ದರ್ಶನ, ಶಾಲಾ ಮಕ್ಕಳ ಪ್ರವಾಸಗಳನ್ನು ಆಯೋಜನೆ ಹಾಗೂ ಪ್ರವಾಸಿಗರಿಗೆ ಅತ್ಯಂತ ಸುರಕ್ಷತೆಯನ್ನು ಕಲ್ಪಿಸುವಲ್ಲಿ ಉಡುಪಿ ಪಯಣ ಟ್ರಾವೆಲ್ಸ್ ಹೆಸರುವಾಸಿಯಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಸೇವಾ ಪ್ರವಾಸ:ಪ್ರತಿವರ್ಷ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ-ಕಾಲೇಜು ಪ್ರವಾಸ ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಸೇವೆಯನ್ನು ನೀಡಲಿದೆ. ವಿದ್ಯಾರ್ಥಿಗಳಿಗೆ ಪ್ರವಾಸದಲ್ಲಿ ವಸತಿ ಸೌಲಭ್ಯ, […]
ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ರೇಬಿಸ್ ಜಾಗೃತಿ ಶಿಬಿರ

ಕಟಪಾಡಿ:ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ, ಕೋಟೆ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ರೇಬಿಸ್ ಜಾಗೃತಿ ಶಿಬಿರವನ್ನು ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿಯಲ್ಲಿ ಸಪ್ಟೆಂಬರ್ 17 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಪಶುವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಅವರು ಪಿಯುಸಿ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಅಪಾಯ ಹಾಗೂ ಪರಿಣಾಮಗಳ ಬಗ್ಗೆ ಹೇಳಿದರು. ಜೊತೆಗೆ ಸಾಕು ಪ್ರಾಣಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿಶಾ ವಿದ್ಯಾ […]
ತೆಕ್ಕಟ್ಟೆ: ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಉಡುಪಿ: ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತೆಕ್ಕಟ್ಟೆ ರಾ.ಹೆ.66ರ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಚಾಲಕ ಸಹಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಈ ವೇಳೆ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯ ತೀವ್ರತೆಗೆ […]