ಉಡುಪಿ:ಅಕ್ರಮ ಗೋವಾ ಮದ್ಯ ವಶ; ಆರೋಪಿ ಬಂಧನ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆಪ್ಟಂಬರ್ 17 ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದಾಸ್ತಾನು ಹೊಂದಿ ದ್ವಿಚಕ್ರ ವಾಹನದಲ್ಲಿ ದುಬಾರಿ ದರದವಿವಿಧ ಬ್ರ್ಯಾಂಡ್ ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಅನಂತ ದೇವದಾಸ ಪ್ರಭು ಎಂಬಾತನನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂವಾಹನವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು […]

ಉಡುಪಿ:ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಡಿ.ಇಎಲ್.ಇಡಿ ಪರೀಕ್ಷೆಯು ಸೆಪ್ಟಂಬರ್ 19 ರಿಂದ 25 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ, ಕೆ […]

ಉಡುಪಿ: ಜಿಲ್ಲೆಯಲ್ಲಿ ಕಾಲರಾ ಭೀತಿ: ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ […]