ಕುಂದಾಪುರ:ಟೆನ್ನಿಕೋಯಿಟ್ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ.ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಶೇಷ […]
ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯಸಭೆ : ಶೇ.12% ಡಿವಿಡೆಂಡ್ ಹಾಗೂ ವಿದ್ಯಾರ್ಥಿವೇತನ ವಿತರಣೆ

ಬ್ರಹ್ಮಾವರ :- ಸೆ:22 ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಬ್ರಹ್ಮಾವರ, 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ರವಿವಾರ ಕೇಂದ್ರದ ಕಛೇರಿಯ ಹತ್ತಿರದ ನಾರಾಯಣಗುರು ಸಭಾಭವನದಲ್ಲಿ ಜರುಗಿತು. ಅಧ್ಯಕ್ಷ ಸ್ಥಾನ ವಹಿಸಿಕೊಂಡ ಶ್ರೀ ಶಂಕರ ಪೂಜಾರಿ ಕುಕ್ಕುಡೆ ಇವರು ಆಡಳಿತ ಮಂಡಳಿಯ ಸಹಕಾರದೊಂದಿಗೆ ಪ್ರಸ್ತುತ ಸಾಲಿನಲ್ಲಿ 37 ಕೋಟಿ ದುಡಿಯುವ ಬಂಡವಾಳದೊಂದಿಗೆ 150 ಕೋಟಿ ರೂಪಾಯಿ ಒಟ್ಟು ವ್ಯವಹಾರವನ್ನು ನಡೆಸಲಾಗಿದೆ. ಬಂದ ಲಾಭಾಂಶದಲ್ಲಿ ಶೇ.12% ಡಿವಿಡೆಂಡ್ ಸದ್ಯರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ “ಅ”ತರಗತಿ ಸದಸ್ಯರ […]
ಕುಂದಾಪುರ ಫುಟ್ಬಾಲ್ ಪಂದ್ಯಾಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ ಕುನಾಲ್, ಕೆ.ಶ್ರೀನಿತಾ ಎಸ್ ಕಾಮತ್,ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ಸಂಜನಾ, ವನಿಷಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, […]
ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರ ಕಾರ್ಯಗಾರ

ಕಟಪಾಡಿ:ಪದವಿ ಪೂರ್ವ ಕಾಲೇಜು ವಿಭಾಗದ ಸಂಸ್ಕೃತ ಉಪನ್ಯಾಸಕರ ಸಂಘದ “ಏಕ ದಿನಸ್ಯ ಸಂಸ್ಕೃತ ಭಾಷಾ ವಿಷಾಯಿಕಾ ಕಾರ್ಯಶಾಲಾ” ಅನ್ನುವ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ಸಪ್ಟೆಂಬರ್ 26ರಂದು ಬೆಳಿಗ್ಗೆ 10 ಗಂಟೆಗೆ ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಜರುಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಾ ಸಂಸ್ಥೆಯ ಅಧ್ಯಕ್ಷರು ಸಿಎ ಗೋಪಾಲಕೃಷ್ಣ ಭಟ್ ರವರು ವಹಿಸಲಿದ್ದು, ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ವಿಭಾಗದ ಉಪ ನಿರ್ದೇಶಕರಾದ ಮಾರುತಿ ಯವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಕಾಲೇಜು […]
ಉಡುಪಿ:ಟ್ರಾವೆಲ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಬೆಂಗಳೂರು/ಮಣಿಪಾಲ ಇಲ್ಲಿನ ಟ್ರಾವೆಲ್ ಇಂಡಸ್ಟ್ರಿಯಲ್ಲಿ ಕೆಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಕನಿಷ್ಠ 1 ಅಥವಾ 2 ವರ್ಷಗಳ ಅನುಭವ ಹೊಂದಿದ್ದು ಕಂಪ್ಯೂಟರ್ ಜ್ಞಾನ ತಿಳಿದಿರಬೇಕು.(ಪುರುಷ/ಮಹಿಳೆ) ಸ್ಮಾರ್ಟ್ ಮತ್ತು ಉತ್ಸಾಹಿ ಅನುಭವಿ ಅಭ್ಯರ್ಥಿಗಳನ್ನು ಕೆಳಗಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಟೂರ್ ಎಕ್ಸಿಕ್ಯೂಟಿವ್(Tour executive)
ರಿಸೆಪ್ಶನ್ ಸ್ಟಾಫ್ (Reception staff) ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ ನಂಬರ್ ಗೆ ವಾಟ್ಸಪ್ ಮಾಡಿ ಅಥವಾ ಕರೆ ಮಾಡಿ: 9686574959 ಇಮೇಲ್:dreamholidaysmanipal@gmail.com