ಉಡುಪಿ:ಸೆ. 26 ರಂದು ನೇರ ಸಂದರ್ಶನ

ಉಡುಪಿ:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 26 ರಂದು ಬೆಳಗ್ಗೆ10.30 ಕ್ಕೆ ನಗರದ ಕಲ್ಸಂಕ ಎಂ.ಜಿ.ರಸ್ತೆ ಬಳಿಯ ಮಾಂಡೋವಿ ಟೈಮ್ಸ್ಕ್ವೇರ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ […]

ವಿವಿಧ ಹುದ್ದೆಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (CAPF) ಮತ್ತು (SSF) ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ನೊಂದಣಿಗೆ ಅಕ್ಟೋಬರ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ […]

ಉಡುಪಿ: ಕೇರಳದ ವ್ಯಕ್ತಿ ನಾಪತ್ತೆ

ಉಡುಪಿ: ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಸೆ.22ರಂದು ರಾತ್ರಿ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಐರಿಂಜಲಕುಡ ನಿವಾಸಿ ಜಯಿವಿಜಯನ್(65) ಎಂದು ಗುರುತಿಸಲಾಗಿದೆ. ಒಟ್ಟು 33 ಮಂದಿ ಕರ್ನಾಟಕ ರಾಜ್ಯದಲ್ಲಿರುವ ದೇವಾಸ್ಥಾನಗಳಿಗೆ ಭೇಟಿ ನೀಡಲು ಸೆ.20ರಂದು ಕೇರಳದಿಂದ ಹೊರಟಿದ್ದು, ಕೊಲ್ಲೂರು, ಮುರುಡೇಶ್ವರ ದೇವಾಸ್ಥಾನಕ್ಕೆ ತೆರಳಿ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಮಠದಲ್ಲಿ ರಾತ್ರಿ ಊಟ ಮಾಡಿ ಹೊರಗಡೆ ಬಂದಿದ್ದು, ಆ ವೇಳೆ ತಂಡದಲ್ಲಿದ್ದ ಜಯವಿಜಯನ್ ನಾಪತ್ತೆ ಯಾಗಿರುವುದು ಕಂಡುಬಂದಿದೆ.ಈ […]

ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ […]

ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತುಜಿ.ಎನ್.ಎಮ್ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್,ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhuhu.karnataka.gov.in/sevasindhu/DepartmentServices ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ […]