ಮಣಿಪಾಲ: ಅ.10 ರಂದು MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ “ಕಾಲಿ ಮಾ ಆರ್ಟಿಸ್ಟಿಕ್ ಮೇಕಪ್” ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಅ.10 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12:30ವರೆಗೆ “ಕಾಳಿ ಮಾ ಆರ್ಟಿಸ್ಟಿಕ್ ಮೇಕಪ್” ಬಗ್ಗೆ ನೋಡಿ ಕಲಿಯುವ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ದೇವಿಯ ದಿಟ್ಟ, ಶಕ್ತಿಯುತ ನೋಟವನ್ನು ಹೇಗೆ ರಚಿಸುವುದು ಎಂಬುದನ್ನು ನೀವು ಕಲಿಯಬಹುದು. ಶುಲ್ಕಗಳು ಕೇವಲ ರೂ.199/-. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8123165068/8123163935📍ಒರೇನ್ ಇಂಟರ್‌ನ್ಯಾಶನಲ್, MSDC ಕಟ್ಟಡ, 3ನೇ ಮಹಡಿ ಈಶ್ವರನಗರ, ಮಣಿಪಾಲ

ಉಡುಪಿ ತ್ರಿಶಾ ಕ್ಲಾಸಸ್ : ಸಿಎ ಇಂಟರ್ಮೀಡಿಯಟ್ ತರಗತಿ ಆರಂಭ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 26ವರ್ಷಗಳಿಂದ ಸಿಎ, ಸಿಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಸಂಸ್ಥೆಯ ವತಿಯಿಂದ ಅಕ್ಟೋಬರ್ 13 ರಿಂದ ಸಿಎ ಇಂಟರ್ಮೀಡಿಯಟ್ ತರಗತಿಗಳು ಆರಂಭಗೊಳ್ಳಲಿದೆ. ತರಗತಿಯ ವೈಶಿಷ್ಟ್ಯತೆ ಗಳು: ◼ ನುರಿತ ಅಧ್ಯಾಪಕ ವೃಂದ ◼ ವಿದ್ಯಾರ್ಥಿಗಳಿಗೆ ಸ್ಟಡಿ ಮೆಟೀರಿಯಲ್ ಗಳೊಂದಿಗೆ ರಿವಿಷನ್ ಪುಸ್ತಕ ಲಭ್ಯ ◼ ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ ಸರಣಿ ◼ ಹಾಸ್ಟೆಲ್ ಸೌಲಭ್ಯ. ಅಖಿಲ ಭಾರತ […]

ಉಡುಪಿಯ ಬಲ್ಲಾಳ್ ಮೊಬೈಲ್ಸ್ ನಲ್ಲಿ ಅ.1ರಿಂದ 15 ರವರೆಗೆ ಸ್ಮಾರ್ಟ್ ಫೋನ್ ಫೆಸ್ಟ್: ಗ್ರಾಹಕರಿಗೆ ಬಂಪರ್ ಬಹುಮಾನ ಗೆಲ್ಲುವ ಅವಕಾಶ

ಉಡುಪಿ: ನಗರದ ಪ್ರಸಿದ್ಧ ಬಲ್ಲಾಳ್ ಮೊಬೈಲ್‌ನಲ್ಲಿ ಗ್ರಾಹಕರಿಗಾಗಿ ಅ.1 ರಿಂದ 15 ರ ವರೆಗೆ ಸ್ಮಾರ್ಟ್ ಫೋನ್ ಫೆಸ್ಟ್ ನಡೆಯುತ್ತಿದೆ.ಈ ಸ್ಮಾರ್ಟ್ ಫೋನ್ ಫೆಸ್ಟ್‌ನಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ ಲಕ್ಕಿ ಕೂಪನ್ ಪಡೆಯಬಹುದಾಗಿದೆ. ಹಾಗೂ ಸ್ಮಾರ್ಟ್ ಟಿವಿ, ಏರ್ ಕಂಡೀಶನರ್, ಬ್ಲೂಟೂತ್ ಸ್ಪೀಕರ್ ಮಿಕ್ಸರ್ ಗ್ರೈಂಡರ್ ಸಹಿತ ಪ್ರತೀ ತಿಂಗಳು ಬಂಪರ್ ಬಹುಮಾನವಾಗಿ ಬೈಕ್ ಗೆಲ್ಲುವ ಸುವರ್ಣಾವಕಾಶ ಗ್ರಾಹಕರು ಪಡೆಯಬಹುದಾಗಿದೆ. ಜೊತೆಗೆ ಸ್ಕ್ರ್ಯಾಚ್ ಆಂಡ್ ವಿನ್ ಕೊಡುಗೆಯೂ ಇದ್ದು, ಈ ಬಂಪರ್ ಬಹುಮಾನದಲ್ಲಿ ಮೊದಲ ಬಹುಮಾನ ಹೀರೋ […]

ಕೇಕ್ ತಿಂದು 5 ವರ್ಷದ ಮಗು ಮೃತ್ಯು: ತಂದೆ-ತಾಯಿ ಸ್ಥಿತಿ ಗಂಭೀರ..!

ಬೆಂಗಳೂರು: ಕೇಕ್ ತಿಂದು ಫುಡ್​ ಪಾಯ್ಸನ್​ ನಿಂದ 5 ವರ್ಷದ ಧೀರಜ್ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಕೆ.ಪಿ ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. ತಂದೆ ಬಾಲರಾಜ್ ಹಾಗೂ ತಾಯಿ ನಾಗಲಕ್ಷ್ಮೀ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾದ ಬಾಲರಾಜ್​ ಅವರು ಸ್ವಿಗ್ಗಿ ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿದ್ದು, ಅ.06 ರಂದು ಸಂಜೆ ಕೇಕ್​ ಆರ್ಡರ್ ಬಂದಿತ್ತು. ಬೇಕರಿಯಿಂದ ಕೇಕ್ ತೆಗೆದುಕೊಂಡು ಹೋಗುವಷ್ಟರಲ್ಲಿ ಆರ್ಡರ್ ಕ್ಯಾನ್ಸಲ್ ಆಗಿದೆ. ಈ ಹಿನ್ನಲೆ ಬಾಲರಾಜ್​ ಮನೆಗೆ ಕೇಕ್ ತೆಗೆದುಕೊಂಡು ಹೋಗಿದ್ದಾನೆ. ಅದರಂತೆ ಇಡೀ […]

ಉಡುಪಿ:ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿಗಳಿಂದ ಸೇವಾಸಿಂಧು […]