ಖ್ಯಾತ ಚಲನಚಿತ್ರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದ್ದಾರೆ. ಈ ಬಾರಿ ಕನ್ನಡಕ್ಕೆ 7 ಪ್ರಶಸ್ತಿಗಳು ಪ್ರಾಪ್ತವಾಗಿದ್ದವು. “ಕಾಂತಾರ’ ಸಿನೆಮಾದಲ್ಲಿನ ಅಭಿಯನಕ್ಕಾಗಿ ನಟ ರಿಷಭ್ ಶೆಟ್ಟಿ “ಅತ್ಯುತ್ತಮ ನಟ’ ಪ್ರಶಸ್ತಿಯನ್ನು ರಾಷ್ಟ್ರಪತಿ ಮುರ್ಮು ಅವರಿಂದ ಸ್ವೀಕರಿಸಿದರು. ಇದಲ್ಲದೆ “ಕಾಂತಾರ’ ಸಿನೆಮಾಕ್ಕಾಗಿ “ಅತ್ಯುತ್ತಮ ಮನೋರಂಜನೆ ಸಿನೆಮಾ’, ಪ್ರಾದೇಶಿಕ ಭಾಷೆಗಳ ವಿಭಾಗದಲ್ಲಿ “ಅತ್ಯುತ್ತಮ ಕನ್ನಡ ಸಿನೆಮಾ’ ಪ್ರಶಸ್ತಿಯನ್ನು “ಕೆಜಿಎಫ್ -2′, ಸಾಹಸ ನಿರ್ದೇಶನಕ್ಕಾಗಿ ಇರುವ ಪ್ರಶಸ್ತಿ “ಕೆಜಿಎಫ್ -2′, “ಮಧ್ಯಂತರ’ ಸಿನೆಮಾಕ್ಕಾಗಿ “ಅತ್ಯುತ್ತಮ ಸಂಕಲನ’ ಪ್ರಶಸ್ತಿಯನ್ನು […]
ಬೇಕಾಗಿದ್ದಾರೆ

ಮಣಿಪಾಲ: ಅ.19 ರಂದು MSDCಯಲ್ಲಿ “ಸ್ಟಿಚ್ & ಸ್ಟೈಲ್: ಬ್ಯಾಗ್-ಮೇಕಿಂಗ್” ಕಾರ್ಯಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್ನ ಒಂದು ಘಟಕ) ಡ್ರೀಮ್ ಝೋನ್, ಸ್ಕೂಲ್ ಆಫ್ ಫ್ಯಾಷನ್ ಮತ್ತು ಇಂಟೀರಿಯರ್ ಡಿಸೈನಿಂಗ್ ನಲ್ಲಿ ಅ.19 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸ್ಟಿಚ್ ಮತ್ತು ಸ್ಟೈಲ್: ಬ್ಯಾಗ್-ಮೇಕಿಂಗ್ ಕಾರ್ಯಗಾರ ನಡೆಯಲಿದೆ. ಕಲಿಕೆಯ ಫಲಿತಾಂಶಗಳು:▪️ ಪ್ಲಾಸ್ಟಿಕ್ಗೆ ಪರಿಸರ ಸ್ನೇಹಿ ಪರ್ಯಾಯಗಳ ಮಹತ್ವ ಮತ್ತು ಬಟ್ಟೆ ಚೀಲಗಳ ಪರಿಸರ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳುವುದು.▪️ ವಿವಿಧ ಬ್ಯಾಗ್ ಘಟಕಗಳನ್ನು ಜೋಡಿಸುವಲ್ಲಿ ಪ್ರಾಯೋಗಿಕ ಅನುಭವವನ್ನು ಪಡೆಯಿರಿ.▪️ಬ್ಯಾಗ್ನ ಒಟ್ಟಾರೆ ನೋಟವನ್ನು ಹೆಚ್ಚಿಸಲು […]
ಉಡುಪಿ: ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಆರೋಪಿಯ ಜಾಮೀನು ಆದೇಶ ರದ್ದು.

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೊಟೇಲಿನಲ್ಲಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31) ಎಂಬಾತನಿಗೆ ಕೆಳಗಿನ ಎರಡು ನ್ಯಾಯಾಲಯಗಳು ನೀಡಿದ ಜಾಮೀನು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಉಡುಪಿಯ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದರಿಂದ 2023ರ ಆ.24ರಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶವನ್ನು ಸರಕಾರವು ೨ನೇ ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಯಲ್ಲಿ […]
ಉಡುಪಿ ಕಾಂಗ್ರೆಸ್ ಭವನದಲ್ಲಿ ವಿಧಾನಸಭೆ ಉಪಚುನಾವಣೆ ಕುರಿತು ಸಭೆ

ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭಾ ಸದಸ್ಯರು ಹಾಗೂ ಸ್ಥಳೀಯ ಮುಖಂಡರನ್ನು ಭೇಟಿಯಾಗಿ ಮತದಾನದ ಬಗ್ಗೆ ಚರ್ಚಿಸಲು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಅಭ್ಯರ್ಥಿಗಳಾದ ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಮಾಜಿ […]