ಮಂಗಳೂರು: ವಿ ಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್’ನಲ್ಲಿ “ವಿಕೆ ಉತ್ಸವ 2024” ಆರಂಭ.

ಮಂಗಳೂರು: ಅಕ್ಟೋಬರ್ 3ರಂದು, ವಿ ಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಯೇಯಾಡಿ ಶೋರೂಮ್ನಲ್ಲಿ “ವಿಕೆ ಉತ್ಸವ 2024” ಅನ್ನು ಉದ್ಘಾಟಿಸಿದೆ. ಮುಂದಿನ ಮೂರು ತಿಂಗಳುಗಳ ಕಾಲ ನಡೆಯಲಿರುವ ಈ ಉತ್ಸವವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಟ್ಟಲ್ ಕುಲಾಲ್ ಮತ್ತು ಅವರ ಪತ್ನಿ ವಿನುತಾ ಕುಲಾಲ್, ಸಿಬ್ಬಂದಿ ಮನೀಶ್, ಸಂತೋಷ್, ಸಂದೀಪ್, ಗಿರೀಶ್, ರೂಬನ್ ಅವರ ಸಮ್ಮುಖದಲ್ಲಿ ಉದ್ಘಾಟಿಸಿದರು. ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಈ ಉತ್ಸವ ಯೇಯಾಡಿ, ಕಲ್ಲಪ್ಪು-ತೊಕ್ಕೊಟ್ಟು, ವಾಮಂಜೂರು, ಮತ್ತು ಲೇಡಿ ಹಿಲ್ […]
ಉಡುಪಿ: ಯುವಕ ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ಆಚಾರ್ಯ (39). ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾಪು ಠಾಣೆಯ ಎಎಸ್ಐ ಗಣೇಶ್ ಪೈ ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣ ಘಟಕಕ್ಕೆ ರವಾನಿಸುವಲ್ಲಿ ಸಹಕರಿಸಿದರು.
World Sight Day: ವಿಶ್ವ ದೃಷ್ಟಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ತಿಳಿಯಿರಿ

ಕುರುಡುತನ, ಕಣ್ಣಿನ ಪೊರೆ, ಗ್ಲುಕೋಮಾ, ಡಯಾಬಿಟಿಕ್ ರೆಟಿನೋಪತಿ ಸೇರಿದಂತೆ ದೀರ್ಘಕಾಲದ ಕಣ್ಣಿನ ಅಸ್ವಸ್ಥತೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಅದರ ಸೂಕ್ತ ಚಿಕಿತ್ಸೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಅಕ್ಟೋಬರ್ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಆಚರಣೆಯ ಇತಿಹಾಸ ಮತ್ತು ಪ್ರಾಮುಖ್ಯತೆಯ ಬಗ್ಗೆ ತಿಳಿಯೋಣ. ಕಣ್ಣು ಮಾನವನ ದೇಹದ ಅತೀ ಮುಖ್ಯ ಹಾಗೂ ಅತೀ ಸೂಕ್ಷ್ಮವಾದ ಅಂಗವಾಗಿದೆ. […]
ಮಂಗಳೂರು: “ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರ್” ಉದ್ಘಾಟನೆ

ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಜನ್ಮದಿನದಂದು, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಬಾಚಳಿಕೆ, ಪಾವೂರು, ಮಂಜೇಶ್ವರ ಇವರು, ಅ.2, 2024 ರಂದು, ಸಾರ್ವಜನಿಕರಿಗಾಗಿ ತಮ್ಮ ಹೊಸ ಸೇವಾ ಸಂಸ್ಥೆಯಾದ ಸ್ನೇಹಾಲಯ ಡಿ-ಅಡಿಕ್ಷನ್ ಸೆಂಟರನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು. ವ್ಯಸನದ ವಿರುದ್ಧ ಹೋರಾಡುವ ಮತ್ತು ವ್ಯಸನಕ್ಕೆ ಒಳಗಾದವರ ಪುನರ್ವಸತಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ, ಸ್ನೇಹಾಲಯ ಡೆಡಿಕ್ಷನ್ ಸೆಂಟರ್ ಅನ್ನು ಗೌರವಾನ್ವಿತ ಗಣ್ಯರು, ದಾನಿಗಳು ಮತ್ತು ಸಾಮಾಜಿಕ ಮತ್ತು ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ, ಪ್ರಖ್ಯಾತ ದಾನಿ ಮತ್ತು ಯಶಸ್ವಿ ಉದ್ಯಮಿಗಳಾದ ಮೈಕಲ್ ಡಿಸೋಜಾ […]
ಉಡುಪಿ: ಲುಡ್ರಿಕ್ ಎಂಟರ್ಪ್ರೈಸಸ್ ಜೆಎಸ್ ಡಬ್ಲ್ಯು ನಿಯೋ ಸ್ಟೀಲ್’ಗೆ ಹೆಸರುವಾಸಿ.

ಉಡುಪಿ: ಕಳೆದ 16 ವರ್ಷಗಳಿಂದ ಗ್ರಾಹಕರಿಗೆ ಉತ್ಕೃಷ್ಟ ಮಟ್ಟದ ಸೇವೆಯನ್ನು ಕಲ್ಪಿಸುತ್ತಿರುವ ಉಡುಪಿ ಅಂಬಾಗಿಲು ಸುಜಾತ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಲುಡ್ರಿಕ್ ಎಂಟರ್ಪ್ರೈಸಸ್’ನ ಶಾಖೆಯು ಜೆಎಸ್ ಡಬ್ಲ್ಯು ನಿಯೋ ಸ್ಟೀಲ್, ಪ್ರಿಯಾ ಶಕ್ತಿ ಹಾಗೂ ಎಂ ಟಿಸಿ ಟಿಎಂಟಿ ಸ್ಟೀಲ್ ಮಾರಾಟಕ್ಕೆ ಹೆಸರುವಾಸಿಯಾಗಿದೆ. ಗ್ರಾಹಕರು ಜೆಎಸ್ ಡಬ್ಲ್ಯು ನಿಯೋ ಸ್ಟೀಲ್, ಪ್ರಿಯಾ ಶಕ್ತಿ ಹಾಗೂ ಎಂ ಟಿಸಿ ಟಿಎಂಟಿ ಸ್ಟೀಲ್ ಗೆ ಸಂಸ್ಥೆಯನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ M:88679160059986987466