ಮಣಿಪಾಲ: ಅ.15 ರಂದು ಓರೇನ್ ಇಂಟರ್ನ್ಯಾಷನಲ್’ನಲ್ಲಿ “ಜೆಲ್ಲಿಕ್ಯೂರ್ ಮತ್ತು ಕಲೆಯೊಂದಿಗೆ ತಾತ್ಕಾಲಿಕ ಉಗುರು ವಿಸ್ತರಣೆ” ಕಾರ್ಯಗಾರ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ ಅ.15 ರಂದು ಮಧ್ಯಾಹ್ನ 2 ಗಂಟೆಯಿಂದ 4:30ರ ವರೆಗೆ ಜೆಲ್ಲಿಕ್ಯೂರ್ ಮತ್ತು ಕಲೆಯೊಂದಿಗೆ ತಾತ್ಕಾಲಿಕ ಉಗುರು ವಿಸ್ತರಣೆ ಬಗ್ಗೆ ಪ್ರಮಾಣಪತ್ರದೊಂದಿಗೆ ಕಾರ್ಯಾಗಾರ ನಡೆಯಲಿದೆ. ಕಲಿಕೆಯ ಫಲಿತಾಂಶ: ಒಬ್ಬರು ತಮ್ಮದೇ ಆದ ಉಗುರು ತಾತ್ಕಾಲಿಕ ವಿಸ್ತರಣೆ ಮತ್ತು ಗೆಲ್ಲಿಕ್ಯೂರ್ ಮಾಡಲು ಕಲಿಯುತ್ತಾರೆ. ಈ ಕೌಶಲ್ಯ ತರಬೇತಿಯ ಶುಲ್ಕ ಕೇವಲ ರೂ.799 ಆಗಿದೆ. ದಿನಾಂಕ: 15-09-2024 ದಿನ: ಮಂಗಳವಾರ ಸಮಯ: ಮಧ್ಯಾಹ್ನ […]

ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ

ಉಡುಪಿಯ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ತಕ್ಷಣ ಬೇಕಾಗಿದ್ದಾರೆ https://docs.google.com/forms/d/e/1FAIpQLSd0RJe9MRm70Khqh1Ryx-EN8VJODcuqhwWa-ATvjcLuIaXZaA/viewform?usp=sf_link

ಶಾರದೋತ್ಸವ ವಿಸರ್ಜನಾ ಮೆರವಣಿಗೆ: ಮದ್ಯ ಮಾರಾಟ ನಿಷೇಧ

ಉಡುಪಿ: ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ ಶಾರದೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಅಕ್ಟೋಬರ್ 12 ರಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು, ಯಡ್ತರೆ, ಬೈಂದೂರು ಮತ್ತು ಬಿಜೂರು ಗ್ರಾಮ ಹಾಗೂ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕಸಬಾ, ವಡೇರಹೋಬಳಿ, ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಹಾಗೂ ಅಕ್ಟೋಬರ್ 14 ರಂದು ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಅಬಕಾರಿ (ಭಾರತೀಯ ಮತ್ತು […]

ಉಡುಪಿ: ಅಗ್ನಿ ಶಾಮಕ ಠಾಣೆಯಲ್ಲಿ ಆಯುಧ ಪೂಜೆ, ಗಣಹೋಮ ಹಾಗೂ ದುರ್ಗಾ ಪೂಜೆ ಆಚರಣೆ.

ಉಡುಪಿ: ಉಡುಪಿ ಅಗ್ನಿ ಶಾಮಕ ಠಾಣೆ ಕಿನ್ನಿಮೂಲ್ಕಿಯಲ್ಲಿ ಇಂದು ಸಂಸ್ಥೆಯ ಆವರಣದಲ್ಲಿಆಯುಧ ಪೂಜೆಯ ಪ್ರಯುಕ್ತ ವಿಶೇಷ ಹೂವಿನ ಅಲಂಕಾರ, ಉಡುಪಿ ಜಿಲ್ಲಾ ಅಗ್ನಿ ಶಾಮಕ ಠಾಣಾ ಅಧೀಕ್ಷಕ ವಿನಾಯಕ ರವರ ಮಾರ್ಗದರ್ಶನದಲ್ಲಿ ಪ್ರಭಾರ ಅಧಿಕಾರಿಗಳಾದ ರವೀಂದ್ರರವರ ನೇತೃತ್ವದಲ್ಲಿ ಆಯುಧ ಪೂಜೆ, ಗಣಹೋಮ ಹಾಗೂ ದುರ್ಗಾ ಪೂಜೆಯು ಅದ್ದೂರಿಯಾಗಿ ನೆಡೆಯಿತು. ಅಧಿಕಾರಿಗಳು ಸಂಸ್ಥೆಯ ಸಿಬ್ಬಂಧಿಗಳು ಉಪಸ್ಥರಿದ್ದರು.

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು.

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ.10 ರಂದು ಸಂಜೆ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌ (30). ಇವರು ಪೈಂಟಿಂಗ್‌ ವೃತ್ತಿ ನಡೆಸುತ್ತಿದ್ದು, ಗುರುವಾರ ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯಾಗಿದೆ. ತಲೆಗೆ ಪೆಟ್ಟು ತಗಲಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ, ಇಬ್ಬರು ಸಹೋದರಿಯರು, ಇಬ್ಬರು […]