ಮಣಿಪಾಲ MSDCಯಲ್ಲಿ “ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್” ಒಂದು ವಾರದ ಅಲ್ಪಾವಧಿ ಕೋರ್ಸ್

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ವಿದ್ಯಾರ್ಥಿಗಳಿಗೆ ‘ರೆಟ್ರೋ ಫಿಟ್ಟಿಂಗ್ ಆಫ್ ಟು ವೀಲರ್’ ಅಲ್ಪಾವಧಿ ಕೋರ್ಸ್’ಗೆ ಆರ್ಜಿ ಅಹ್ವಾನಿಸಲಾಗಿದೆ. ಪ್ರಯೋಜನಗಳು: ಕೋರ್ಸ್ ಅವಧಿಯು 1 ವಾರ (15ಗಂಟೆ) ಆಗಿದ್ದು, ಅಕ್ಟೋಬರ್ 22ರಂದು ಪ್ರಾರಂಭವಾಗಲಿದೆ. ತರಗತಿಗಳು ಸಂಜೆ 4 ರಿಂದ 6 ಗಂಟೆಯವರೆಗೆ ಇರಲಿವೆ. ಈ ಕೋರ್ಸಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ. ಸೀಮಿತ ಸೀಟುಗಳು ಮಾತ್ರ ಲಭ್ಯಿಇವೆ. ಸಂಪರ್ಕಿಸಿ:📞ಫೋನ್: 8123163934/8123163935🌐ವೆಬ್‌ಸೈಟ್: https://msdcskills.org📍ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಎಲೆಕ್ಟ್ರಿಕ್ ವೆಹಿಕಲ್, […]

ಸಿಎನ್‌ಜಿ ಇಂಧನ ಕೊರತೆ; ಆಟೋ ಚಾಲಕರ ಪರದಾಟ!

ಉಡುಪಿ: ಸಿಎನ್‌ಜಿ ಇಂಧನ ಆಧಾರಿತ ವಾಹನಗಳು ಮತ್ತು ರಿಕ್ಷಾಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಅದಕ್ಕೆ ಅನುಗುಣವಾಗಿ ಸಿಎನ್‌ಜಿ ಪೂರೈಕೆ ಬಂಕ್ ಗಳು ಇಲ್ಲದ ಕಾರಣ ಆಗಾಗ ಇಂಧನ ಕೊರತೆ ಎದುರಾಗುತ್ತಿದೆ. ಇದರಿಂದಾಗಿ ರಿಕ್ಷಾ ಚಾಲಕರು ಭಾರೀ ಸಮಸ್ಯೆ ಎದುರಿಸುತ್ತಿದ್ದು, ಬಾಡಿಗೆ ಬಿಟ್ಟು ಬಂಕ್‌ಗಳ ಮುಂದೆ ದಿನವಿಡೀ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲವು ದಿನಗಳಿಂದ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದ್ದು, ವಾಹನ ಚಾಲಕರು ಗ್ಯಾಸ್‌ ಸಿಗದೆ ಪರದಾಡುವಂತಾಗಿದೆ. ಇದಕ್ಕೆ ದಸರಾ ರಜೆ ನಿಮಿತ್ತ ರಾಜ್ಯದ […]

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡು ವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಜತ ಸಂಭ್ರಮದ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟವನ್ನು ಅದ್ದೂರಿ ಹಾಗೂ ವಿಶಿಷ್ಟ ರೀತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ […]

ನಾಳೆ (ಅ.17) ಉಡುಪಿ ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ 14 ಗಂಟೆ ನಿರಂತರ ನೃತ್ಯ ಪ್ರದರ್ಶನ

ಉಡುಪಿ: ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಘ್ನ ನೃತ್ಯಾಲಯಂ ಸಂಸ್ಥೆ ಮುಖ್ಯಸ್ಥೆೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಬಾದ್, ಚೆನ್ನೈ, ವಿಜಯವಾಡ, ಬೆಂಗಳೂರು ಸಹಿತ ವಿವಿಧ ಭಾಗಗಳ ಐದು ವರ್ಷದಿಂದ 60 […]

ಚನ್ನಪಟ್ಟಣದಲ್ಲಿ ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ

ಉಡುಪಿ: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಎಲ್ಲಾ ಕಡೆನೂ ಡಿಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ. ಬೇರೆ ಅಭ್ಯರ್ಥಿ ನಿಲ್ತಾರೆ, ಅದು ಕಾಂಗ್ರೆಸ್ ಪಕ್ಷದ ನಿರ್ಧಾರ. ಚುನಾವಣೆಗೊಂದು ಸ್ಟಂಟ್ ಬೇಕಲ್ಲ ಅದಕ್ಕೆ ಆ ರೀತಿ ಹೇಳ್ತಿದ್ದಾರೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ನಾನೇ ಅಭ್ಯರ್ಥಿ ಎಂದು ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ. ಅದು […]