ಬ್ರಹ್ಮಾವರ: ದೀಪಾವಳಿ ಹಬ್ಬದ ಪ್ರಯುಕ್ತ ‘ಲಕ್ಷ್ಮೀ ವೆಂಕಟೇಶ್ವರ ಸ್ವೀಟ್ಸ್ & ಕೇಕ್’ನಲ್ಲಿ ಗ್ರಾಹಕರಿಗೆ ಸಿಗಲಿದೆ ವಿವಿಧ ಬಗೆಯ ವಿಶೇಷ ಸ್ವೀಟ್ಸ್ ಗಳು..!

ಬ್ರಹ್ಮಾವರ: ಬ್ರಹ್ಮಾವರ, ಆರ್.ಕೆ. ಆರ್ಕೇಡ್, ವಿಟ್ಟಲ್ ಮೆಡಿಕಲ್ಸ್ ಹತ್ತಿರ ಇರುವ ಲಕ್ಷ್ಮೀ ವೆಂಕಟೇಶ್ವರಸ್ವೀಟ್ಸ್ & ಕೇಕ್’ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಬಗೆಯ ವಿಶೇಷ ಸ್ವೀಟ್ಸ್ ಗಳು ಲಭ್ಯವಿದೆ. ವಿಐಪಿ ಸ್ವೀಟ್ಸ್ – ಗಿಫ್ಟ್ ಪ್ಯಾಕ್:ಕಾಜು ಬರ್ಫಿಕಾಜು ರೋಲ್ಅಂಜುರಾ ಡ್ರೈಫ್ರೂಟ್ಸ್ ರೋಲ್ಮಿಕ್ಸಡ್ ಡ್ರೈ ಫ್ರೂಟ್ಸ್ಸ್ಪೆಷಲ್ ಬಾದಾಮ್ ಬರ್ಫಿ ಸ್ಪೆಷಲ್ ಘೀ ಮೈಸೂರ್ ಪಾಕ್ ವಿಶೇಷ ತುಪ್ಪದ ಸಿಹಿತಿಂಡಿಗಳು: ಘೀ ಮೈಸೂರು ಪಾಕ್ಹಾರ್ಲಿಕ್ಸ್ ಬರ್ಫಿಬೂಸ್ಟ್ ಬರ್ಫಿಘೀ ಸಾಟ್ಪಂಚ ರತ್ನಘೀ ಗೋಧಿ ಲಾಡುಮಿಲ್ಕ್ ಬರ್ಫಿಬಾದಾಮ್ ಬರ್ಫಿಪಿಸ್ತಾ ಬರ್ಫಿ ಇತರ ಸಿಹಿತಿಂಡಿಗಳು:ದೂದ್ […]

ಮಂಗಳಮುಖಿಯರ ಉಪಟಳ: ಉಡುಪಿ ನಗರದಲ್ಲಿ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ

ಉಡುಪಿ: ಮಂಗಳಮುಖಿಯರ ಉಪಟಳ ಕುರಿತು ಸಾರ್ವಜನಿಕರ ದೂರು ನೀಡಿದ ಹಿನ್ನೆಲೆಯಲ್ಲಿ ಉಡುಪಿ ನಗರದಲ್ಲಿ ರಾತ್ರೋರಾತ್ರಿ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದರು. ಮಹಿಳಾ ಸಿಬ್ಬಂದಿ ಸಹಿತ ಉಡುಪಿ ನಗರ ಠಾಣೆಯ 30ಕ್ಕೂ ಅಧಿಕ ಪೊಲೀಸರು ನೈಟ್ ರೌಂಡ್ಸ್ ನಡೆಸಿದರು. ನಗರದ ಬಸ್ ನಿಲ್ದಾಣ ಸುತ್ತಮುತ್ತ, ಕೆಎಸ್ ಆರ್ ಟಿಸಿ, ಸಿಟಿ ಬಸ್, ಸರ್ವೀಸ್ ಬಸ್ ನಿಲ್ದಾಣ ಬಳಿ ಕಾರ್ಯಾಚರಣೆ ನಡೆಸಿದರು. ಪೊಲೀಸರ ಲಾಠಿ, ಬೂಟು ಸದ್ದು ಕೇಳುತ್ತಲೇ ಬಸ್ ನಿಲ್ದಾಣದಲ್ಲಿ ಮಲಗಿದ್ದವರು ದಿಕ್ಕಾಪಾಲಾಗಿ ಓಡಿದರು. ಲಾಠಿ ಹಿಡಿದು ಗಸ್ತು […]

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದ ರೀಲ್ಸ್ ರಾಣಿ

ಉಡುಪಿ: ಮಹಿಳೆಯೋರ್ವಳು ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ. ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪ್ ಎನ್ನುವವನ ಜೊತೆಗೆ ಸಂಬಂಧವಿತ್ತು. ರೀಲ್ಸ್ ಹುಚ್ಚು ಹಚ್ಚಿಕೊಂಡಿದ್ದ ಪ್ರತಿಮಾಳಿಗೆ ಗಂಡ ಹಲವು ಬಾರಿ ಎಚ್ಚರಿಕೆ ಕೂಡ ಕೊಟ್ಟಿದ್ದರು ಎನ್ನಲಾಗಿದೆ. ಈ ಮದ್ಯೆ ದಿಲೀಪ್ ಹೆಗ್ಡೆ ಜೊತೆಗಿರುವ ಸಂಬಂಧ ಬಗ್ಗೆ ಗಂಡನಿಗೆ […]

ಉಡುಪಿ: ಆತ್ರಾಡಿಯಲ್ಲಿ ಹೊಸದಾಗಿ ಆರಂಭಗೊಳ್ಳುವ ಎಲೆಕ್ಟ್ರಾನಿಕ್ & ಫರ್ನಿಚರ್ಸ್ ಶೋರೂಮ್’ನಲ್ಲಿ ಉದ್ಯೋಗಾವಕಾಶ

ಉಡುಪಿ: ಆತ್ರಾಡಿಯಲ್ಲಿ ಹೊಸದಾಗಿ ಆರಂಭಗೊಳ್ಳುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಶೋರೂಮ್’ನಲ್ಲಿ ಕಾರ್ಯನಿರ್ವಹಿಸಲು ಸ್ಟಾಫ್ (ಯುವತಿ) ಬೇಕಾಗಿದ್ದಾರೆ.ಪಿಯುಸಿ ಅಥವಾ ಡಿಗ್ರಿ ಶಿಕ್ಷಣ ಹೊಂದಿದವರು. ಸಮಯ ಬೆಳಿಗ್ಗೆ 9 ರಿಂದ ಸಂಜೆ 6:30 ರವರೆಗೆ,‌ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.‌ ಅನುಭವಸ್ಥರು/ ಹೊಸಬರು ಸಂಪರ್ಕಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್’ಅನ್ನು ವಾಟ್ಸಾಪ್ ಮೂಲಕ ಕಳುಹಿಸಿ. 7892151626

ಉಡುಪಿ: ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ.

ಉಡುಪಿ, ಅ.25: ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬ೦ಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ […]