ಉಡುಪಿ:2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ- ಅರ್ಜಿ ಆಹ್ವಾನ

ಉಡುಪಿ: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ […]
ಉಡುಪಿ ಜಿಲ್ಲೆಯಲ್ಲಿ ಗುರುತಿಸಲಾದ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ .ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 2020 ರಿಂದ 22 ರ ವರೆಗೆರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲಾಕ್ […]
ಉಡುಪಿ:ಕರಾವಳಿಯ ಅತಿದೊಡ್ಡ ಎಲೆಕ್ಟ್ರಿಕಲ್ ಶೋರೂಮ್ “ಭಾರತ್ ಮಾರ್ಕೆಟಿಂಗ್”;ಎಲೆಕ್ಟ್ರಿಕಲ್ ಐಟಂ ಖರೀದಿಸಲು ಇದು ಸೂಕ್ತ ಆಯ್ಕೆ

ಉಡುಪಿ:ಉಡುಪಿಯ ಬನ್ನಂಜೆಯಲ್ಲಿರುವ ಕರಾವಳಿಯ ಅತಿದೊಡ್ಡ ಎಲೆಕ್ಟ್ರಿಕಲ್ ಶೋರೂಮ್ “ಭಾರತ್ ಮಾರ್ಕೆಟಿಂಗ್” ವಿಶ್ವಾಸಾರ್ಹತೆ, ಗುಣಮಟ್ಟ ಹಾಗೂ ಅತ್ಯುತ್ತಮ ಬೆಲೆಗಳಿಗೆ ಹೆಸರುವಾಸಿಯಾಗಿದೆ. ಜಿಎಮ್, ಹಾವೆಲ್ಸ್, ಫಿಲಿಪ್ಸ್, ವಿ ಗಾರ್ಡ್, findex, ಲೆಗ್ರ್ಯಾಂಡ್ ಮತ್ತು ಇನ್ನೂ ಹಲವು ಬ್ರಾಂಡ್ ಗಳ ಐಟಂಗಳು ಇಲ್ಲಿ ದೊರೆಯುತ್ತವೆ. ವಿವಿಧ ಬಗೆಯ, ಅತ್ಯುತ್ತಮ ಗುಣಮಟ್ಟದ ಹಾಗೂ ಕೈಗೆಟುಕುವ ಬೆಲೆಗೆ ನಿಮಗೆ ಬೇಕಾಗುವ ಎಲ್ಲ ಇಲೆಕ್ಟ್ರಿಕಲ್ ವಸ್ತುಗಳು ಇಲ್ಲಿ ಸಿಗುತ್ತವೆ. ಇಲ್ಲಿನ ಅನುಭವಿ ಹಾಗೂ ಫ್ರೆಂಡ್ಲಿ ಆಗಿರುವ ಸಿಬ್ಬಂದಿ ನಿಮ್ಮ ಮನೆಗೆ ಸೂಕ್ತವಾದ ವಿದ್ಯುತ್ ಉಪಕರಣಗಳನ್ನು ಖರೀದಿಸಲು […]