ಕಾರ್ಕಳ: ಕೆರ್ವಾಶೆ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಗೆಲುವು
ಉಡುಪಿ: ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಪಂನಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಧರ್ಮರಾಜ ಹೆಗ್ಡೆ ಅವರು 367 ಮತಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. ನ. 23ರಂದು ಉಪಚುನಾವಣೆ ನಡೆದಿತ್ತು. ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 […]
ಕಾರ್ಕಳ: ನೀರೆ ಗ್ರಾಪಂನಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು
ಉಡುಪಿ: ಕಾರ್ಕಳ ತಾಲೂಕಿನ ನೀರೆ ಗ್ರಾಪಂ 3 ಸ್ಥಾನಕ್ಕೆ ನೀರೆ-1ರಲ್ಲಿ (ಅ.ಪಂ. ಮಹಿಳಾ ಮೀಸಲಾತಿ) 1 ಸ್ಥಾನವಿದ್ದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ಓರ್ವರೆ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದರು. ನೀರೆ-2ರಲ್ಲಿ (ಹಿಂದುಳಿದ ಅ ವರ್ಗ/ಸಾಮಾನ್ಯ) 2 ಸ್ಥಾನವಿದ್ದು, ಕಾಂಗ್ರೆಸ್ನಿಂದ ಪ್ರಸನ್ನ ಆಚಾರ್ಯ ಸ್ಪರ್ಧಿಸಿದ್ದರೆ, ಮಹೇಶ್ ಹಾಗೂ ರಾಜೇಂದ್ರ ಶೆಟ್ಟಿ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರು. ಇವರಲ್ಲಿ ರಾಜೇಂದ್ರ ಶೆಟ್ಟಿ 422, ಮಹೇಶ್ 405 ಹಾಗೂ ಪ್ರಸನ್ನ ಆಚಾರ್ಯ 151 ಮತಗಳನ್ನು ಪಡೆದಿದ್ದು, ರಾಜೇಂದ್ರ ಮತ್ತು ಮಹೇಶ್ ಗೆಲುವು ಸಾಧಿಸಿದ್ದಾರೆ. […]
ಕಾರ್ಕಳ: ಕೆರ್ವಾಶೆ ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಗೆಲುವು
ಉಡುಪಿ: ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಪಂನಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಧರ್ಮರಾಜ ಹೆಗ್ಡೆ ಅವರು 367 ಮತಗಳೊಂದಿಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. ನ. 23ರಂದು ಉಪಚುನಾವಣೆ ನಡೆದಿತ್ತು. ಇಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು, ಇಲ್ಲಿ (ಸಾಮಾನ್ಯ ಮೀಸಲಾತಿ) 1 ಸದಸ್ಯ ಸ್ಥಾನ ಖಾಲಿಯಿದ್ದು, ಬಿಜೆಪಿಯಿಂದ ಧರ್ಮರಾಜ ಹೆಗ್ಡೆ ಹಾಗೂ ಕಾಂಗ್ರೆಸ್ನಿಂದ ನಾರಾಯಣ ನಾಯಕ್ ಸ್ಪರ್ಧಿಸಿದ್ದರು. 377 ಪುರುಷರು, 383 ಮಹಿಳೆಯರು ಸೇರಿದಂತೆ ಒಟ್ಟು 760 ಮತದಾರರಿದ್ದು, […]
ಉಡುಪಿ: ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಅನಿಲ್ ಶೆಟ್ಟಿ ಮಾಂಬೆಟ್ಟು ಅವರಿಗೆ ಅಭಿನಂದನೆ.
ಉಡುಪಿ: ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ 245 ಮತಗಳ ಅಂತರದಿಂದ ವಿಜೇತರಾದ ಅಂಜಾರು 4ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅನಿಲ್ ಶೆಟ್ಟಿ ಮಾಂಬೆಟ್ಟು ಅವರು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್ ಅವರು ಅನಿಲ್ ಶೆಟ್ಟಿ ಅವರನ್ನು ಪಕ್ಷದ ಶಾಲು ಹೊದೆಸಿ, ಪೇಟ ತೊಡಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್ ಆತ್ರಾಡಿ, […]
ಬೋಧ್ ಗಯಾದ ಮಹಾಬೋಧಿ ಬುದ್ಧ ವಿಹಾರದ ಆಡಳಿತ ಬೌದ್ಧರಿಗೆ ನೀಡುವಂತೆ ಆಗ್ರಹಿಸಿ ಅಖಿಲ ಭಾರತ ಬೌದ್ಧ ವೇದಿಕೆ ಧರಣಿ
ಉಡುಪಿ: ಬೋಧ್ ಗಯಾದ ಮಹಾಬೋಧಿ ಬುದ್ಧ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಬೌದ್ಧ ವೇದಿಕೆಯ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಯ ಮುಂಭಾಗದಲ್ಲಿ ಇಂದು ಧರಣಿ ನಡೆಸಲಾಯಿತು. ಬಿಹಾರ ರಾಜ್ಯದ ಬೋಧ್ ಗಯಾದಲ್ಲಿರುವ ಮಹಾಬೋಧಿ ಬುದ್ಧ ವಿಹಾರವು ಸಮಸ್ತ ಬೌದ್ಧರ ಶ್ರದ್ಧಾ ಕೇಂದ್ರವಾಗಿದೆ. ಆದರೆ ಈ ಮಹಾಬೋಧಿ ಬುದ್ಧ ವಿಹಾರದ ಆಡಳಿತವು ಸಂಪೂರ್ಣವಾಗಿ ಬೌದ್ಧರ ಕೈಯಲ್ಲಿ ಇಲ್ಲ. ಇದು ಅನ್ಯಾಯ. ಹೀಗಾಗಿ ಮಹಾಬೋಧಿ ಬುದ್ಧ ವಿಹಾರದ ಆಡಳಿತ ಮತ್ತು ಅಧಿಕಾರವನ್ನು ಸಂಪೂರ್ಣವಾಗಿ ಬೌದ್ಧರಿಗೆ […]