ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆಯಲ್ಲಿ ದೀಪೋತ್ಸವ ಮಹೋತ್ಸವದ ಸಂಭ್ರಮ.

ಉಡುಪಿ:ಭಗವದ್ಬಕ್ತರೇ ಇದೇ ಬರುವ ಡಿಸೆಂಬರ್ ತಿಂಗಳ ತಾರೀಕು 1.12.2024 ಭಾನುವಾರ ಕಾರ್ತಿಕ ಅಮಾವಾಸ್ಯೆಯ ಪರ್ವಕಾಲದಂದು ಶ್ರೀ ಕ್ಷೇತ್ರದ ದೀಪೋತ್ಸವವು ರಂಗ ಪೂಜಾ ಸಹಿತವಾಗಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಸಂಜೆ ಗಂಟೆ 6.00 ರಿಂದ ದೀಪೋತ್ಸವದ ದೀಪ ಪ್ರಜ್ವಲನೆ ಆರಂಭವಾಗಲಿದೆ.ಈ ದೀಪೋತ್ಸವದಲ್ಲಿ ಭಕ್ತರು ತಮ್ಮ ಕಾಣಿಕೆಗಳನ್ನು, ಅಥವಾ ಎಣ್ಣೆ ಬತ್ತಿ ಹಣತೆಯನ್ನು ಕ್ಷೇತ್ರಕ್ಕೆ ಸಮರ್ಪಿಸಬಹುದು.🙏 ಧನ ಸಹಾಯ ಮಾಡುವವರು ಈ ಗೂಗಲ್ ಪೇ ನಂಬರ್ ಅನ್ನು ಸಂಪರ್ಕಿಸಿ:Google pay number: […]

ಉಡುಪಿ:ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9.30 ಕ್ಕೆ ಉಡುಪಿ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ, 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3 ಗಂಟೆಗೆ […]