ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ, ಬಿ.ಎಸ್ಸಿ/ ಜಿ.ಎನ್.ಎಂ ನರ್ಸಿಂಗ್, ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಂ, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ […]
ಉಡುಪಿ: ಯಕ್ಷಗಾನ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು; ಯಕ್ಷಗಾನ ರದ್ದು
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಯಕ್ಷಗಾನ ಮೇಳಗಳಿಗೂ ಸಮಸ್ಯೆ ಎದುರಾಗಿದೆ. ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೆ ಮಳೆ ನೀರು ನುಗ್ಗಿದೆ. ವೇಷಧಾರಿಗಳು ಬಣ್ಣ ಹಾಕುವ ಚೌಕಿ ಮನೆಯ ತುಂಬೆಲ್ಲ ನೀರು ತುಂಬಿದೆ. ಇದರಿಂದ ಸೋಮವಾರ ರಾತ್ರಿಯ ಬಹುತೇಕ ಯಕ್ಷಗಾನಗಳು ರದ್ದಾಗಿವೆ. ಚೌಕಿ ಮನೆಯ ಒಳಗೆ ಧಾರಾಕಾರ ಮಳೆ ನೀರು ಹರಿದು ಹೋಗುತ್ತಿದೆ. ಮಳೆಗಾಲ ಮುಗಿದ ನಂತರವೇ ಯಕ್ಷಗಾನ ಆರಂಭವಾಗುವುದು ಪ್ರತೀತಿ. ಆದರೆ, ಈ ಬಾರಿ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದೆ. ಇದರಿಂದ ಪ್ರದರ್ಶನಗಳು […]
ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ.
ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಡಿ.3ರಂದು ಅತ್ರಾಡಿ ಮದಗ ಇಲ್ಲಿ ಕಳೆದ ಜುಲೈ ತಿಂಗಳಲ್ಲಿ ಬೀಕರ ಮಳೆಗೆ ಪೂರ್ಣ ಕುಸಿದಗೊಂಡ ಮನೆಯನ್ನು ಪುನರ್ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್ ” ಕಾರ್ಯಕ್ರಮದಡಿಯಲ್ಲಿ ಸಹಾಯದನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲೆ 317c ಯ ಪ್ರಥಮ ಜಿಲ್ಲಾ ಉಪಗವರ್ನರ್ ಪಿಎಂಜೆಎಪ್ ಲಯನ್ ಸ್ವಪ್ನ ಸುರೇಶ್, ಪರ್ಕಳ ಕ್ಲಬ್ ನ ಮಾಜಿ ಅಧ್ಯಕ್ಷರಾದ ಎಂಜೆಎಪ್ ಲಯನ್ ರಾಧಾಕೃಷ್ಣ ಮೆಂಡನ್, […]
ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ.
ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಡಿ.3ರಂದು ಅತ್ರಾಡಿ ಮದಗ ಇಲ್ಲಿ ಕಳೆದ ಜುಲೈ ತಿಂಗಳಲ್ಲಿ ಬೀಕರ ಮಳೆಗೆ ಪೂರ್ಣ ಕುಸಿದಗೊಂಡ ಮನೆಯನ್ನು ಪುನರ್ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್ ” ಕಾರ್ಯಕ್ರಮದಡಿಯಲ್ಲಿ ಸಹಾಯದನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲೆ 317c ಯ ಪ್ರಥಮ ಜಿಲ್ಲಾ ಉಪಗವರ್ನರ್ ಪಿಎಂಜೆಎಪ್ ಲಯನ್ ಸ್ವಪ್ನ ಸುರೇಶ್, ಪರ್ಕಳ ಕ್ಲಬ್ ನ ಮಾಜಿ ಅಧ್ಯಕ್ಷರಾದ ಎಂಜೆಎಪ್ ಲಯನ್ ರಾಧಾಕೃಷ್ಣ ಮೆಂಡನ್, […]
ಉಡುಪಿ:ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಆಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ, ಅವುಗಳಿಂದ ದೂರವಿರುವ ಹಾಗೇ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಮಾನ್ಯವಾಗಿ ಯುವಜನರು ಹೆಚ್ಚು ಮಾದಕ ವಸ್ತುಗಳಿಗೆ ವ್ಯಾಸನಿಗಳಾಗುತ್ತಿದ್ದಾರೆ. ಶಾಲಾ- ಕಾಲೇಜುಗಳಲ್ಲಿ ಅವುಗಳ ಬಳಕೆಯಿಂದ ಆಗುವ […]