ಕುಂದಾಪುರ: ಗ್ಯಾಸ್ ಸಾಗಾಟ ವಾಹನ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಮೃತ್ಯು

ಉಡುಪಿ: ಗ್ಯಾಸ್ ಸಾಗಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬುವರ ಪುತ್ರ ರಂಜಿತ್ ಬಲ್ಲಾಳ್‌(59) ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ರಂಜಿತ್ ಬಲ್ಲಾಳ್ ತನ್ನ ಬಿ ಎಂ ಡಬ್ಲ್ಯೂ ಬೈಕ್ ನಲ್ಲಿ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ವೇಗವಾಗಿ […]

ಉಡುಪಿ:ವಿಕಲಚೇತನರ ಸಪ್ತಾಹ ಸಮಾರೋಪ

ಉಡುಪಿ:ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಸಪ್ತಾಹದ ಸಮಾರೋಪ ಸಮಾರಂಭವು ಇತ್ತೀಚೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ಸಮಾರೋಪ ಭಾಷಣ ಮಾಡಿದ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ವಿಕಲಚೇತನರಿಗೆ ಸರಕಾರದಿಂದ ದೊರೆಯುವ ಸೌಲಭ್ಯದ ಕುರಿತಾಗಿ ಮಾಹಿತಿ ನೀಡಿದರು. ತಾಲೂಕು ವಿವಿದ್ದೋದ್ದೇಶ […]

ಉಡುಪಿ:ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯ ಕಾಪಾಡಲು ಅಲ್ಬೆಂಡಾಝೋಲ್ ಮಾತ್ರೆ ವಿತರಣೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ. ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ […]

ಭ್ರಷ್ಟಾಚಾರ ವಿರೋಧಿ ಜಾಗೃತಿಗೊಂದು ದಿನ:ಭ್ರಷ್ಟಾಚಾರ ಮುಕ್ತವಾಗಲಿ ಸಮಾಜ -ಇದು ಉಡುಪಿxpress ಕಳಕಳಿ

ಭ್ರಷ್ಟಾಚಾರ ಇಂದಿನ ದಿನಗಳಲ್ಲಿ ಜಾಗತಿಕ ಸಮಸ್ಯೆಯಾಗಿದೆ. ಲಂಚ ಕೊಡದೇ ಯಾವ ಕೆಲಸಗಳೂ ಸಾಗುವುದಿಲ್ಲ ಎಂಬ ಕಹಿಸತ್ಯ ಎಲ್ಲರಿಗೂ ತಿಳಿದ ವಿಷಯ. ಹಾಗೆಯೇ ಈ ಭ್ರಷ್ಟಾಚಾರವೆಂಬ ಭೂತವನ್ನು ಹೊಡೆದೋಡಿಸಲು ಸಾಧ್ಯವೇ ಇಲ್ಲ ಎಂಬುದೂ ಇಂದಿನ ದುಸ್ಥಿತಿ. ಆದರೂ ಜಾಗತಿಕವಾಗಿ ಭ್ರಷ್ಟಾಚಾರವನ್ನು ತಡೆಗಟ್ಟಬೇಕೆಂಬ ಉದ್ದೇಶದಿಂದ ಡಿಸೆಂಬರ್ 9 ನ್ನು ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಿಗೆ ಭ್ರಷ್ಟಾಚಾರದ ಕುರಿತು ಅರಿವು ನೀಡಲು, ಭ್ರಷ್ಟಾಚಾರ ತಡೆಗಟ್ಟಲು ಜನಸಾಮಾನ್ಯರ ಪಾತ್ರ ಬಹಳಾ ಮಹತ್ವದ್ದು ಎಂದು ತಿಳಿಹೇಳುವ ಉದ್ದೇಶದಿಂದ ಅಕ್ಟೋಬರ್ 2003ರಲ್ಲಿ ನಡೆದ […]

ಬಂಟ್ವಾಳ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ 33 ನೇ ವಾರ್ಷಿಕ ಮಹೋತ್ಸವ

ಬಂಟ್ವಾಳ: ಉತ್ತಮ ಉದ್ದೇಶದ ಸಂಘಟನೆಯು ಇನ್ನಷ್ಟು ವಿಸ್ತರಿಸುವ ಮೂಲಕ ಹೊಸ ಬದಲಾವಣೆ ತರಲು ಸಾಧ್ಯ. ಉನ್ನತ ಶಿಕ್ಷಣ, ಪ್ರತಿಭೆ ಪ್ರೋತ್ಸಾಹ ನೀಡುವುದರಿಂದ ಉದ್ಯೋಗ, ಉದ್ಯಮ ಇನ್ನಷ್ಟು ಬೆಳೆಯುತ್ತದೆ ಎಂದು ಕರಿಂಜೆ ಶ್ರೀ ಲಕ್ಷ್ಮೀ ಸತ್ಯನಾರಾಯಣ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು ಬಂಟ್ವಾಳ ತಾಲೂಕಿನ ಕಂದೂರಿನ ಮಡಿವಾಳ ಮಾಚಿದೇವ ಸಭಾಭವನದಲ್ಲಿ ನಡೆದ ತಾಲೂಕು ಮಡಿವಾಳರ ಸಮಾಜ ಸೇವಾ ಸಂಘದ 33 ನೇ ವಾರ್ಷಿಕ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು. ತಾಲೂಕು ಸಂಘದ ಅಧ್ಯಕ್ಷ ಹರೀಶ್ ಮಂಕುಡೆ ಅಧ್ಯಕ್ಷತೆ […]