Bbk11: ಗೆಲ್ಲಲೇ ಬೇಕಾದ ಟಾಸ್ಕ್ನಲ್ಲಿ ಎಡವಿದ ಚೈತ್ರಾ.. ಏಕಾಗ್ರತೆ ಕಳೆದುಕೊಂಡು, ನನ್ನಿಂದ ಆಗಲ್ಲವೆಂದು ಕಣ್ಣೀರು

ಬೆಂಗಳೂರು: ಬಿಗ್ ಬಾಸ್ (Bigg Boss Kannada-11) ಮನೆಯಲ್ಲಿ ದಿನ ಕಳೆದಂತೆ ರಾದ್ಧಾಂತಗಳು ಹೆಚ್ಚಾಗುತ್ತಿದೆ. ಕೊಟ್ಟಿರುವ ಟಾಸ್ಕ್ ವಿಚಾರದಲ್ಲೇ ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದು ಬಿಗ್ ಬಾಸ್ ಗರಂ ಆಗಿದ್ದಾರೆ. ರಜತ್ – ಚೈತ್ರಾ ನಡುವೆ ಟಾಸ್ಕ್ ಉಸ್ತುವಾರಿ ವಿಷಯಕ್ಕೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಭರದಲ್ಲೇ ಚೈತ್ರಾ ಅವರನ್ನು ರಜತ್ ತಳ್ಳಿದ್ದರು. ಕೆಲ ಸಮಯದ ಬಳಿಕ ರಜತ್ ತಾವು ಮಾಡಿದ್ದು ತಪ್ಪು ಎನ್ನುವುದನ್ನು ಮನದಟ್ಟು ಮಾಡಿಕೊಂಡು ಚೈತ್ರಾ ಅವರ ಬಳಿ ಕ್ಷಮೆಯಾಚಿಸಿದ್ದರು. ಆದರೆ ಮತ್ತೊಂದು ಟಾಸ್ಕ್ನಲ್ಲಿ ಮತ್ತೊಮ್ಮೆ ಜಗಳ […]
ಮುಂಬೈ:ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್- ರಕ್ಷಣಾ ತಂಡದಿಂದ ಶೋಧ ಕಾರ್ಯಾಚರಣೆ

ಮುಂಬೈ: ಅರುವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬೋಟೊಂದು ಮುಳುಗಿದ ಪರಿಣಾಮ ಓರ್ವ ಮೃತಪಟ್ಟು ಮೂವರು ನಾಪತ್ತೆಯಾಗಿರುವ ಘಟನೆ ಮುಂಬೈಯ ಗೇಟ್ವೇ ಆಫ್ ಇಂಡಿಯಾ ಬಳಿ ಬುಧವಾರ (ಡಿ.18) ಸಂಭವಿಸಿದೆ. ಮುಂಬೈನ ಗೇಟ್ವೇ ಆಫ್ ಇಂಡಿಯಾ ಬಳಿ ಜನರನ್ನು ಕರೆದೊಯ್ಯುತ್ತಿದ್ದ ‘ನೀಲ್ಕಮಲ್’ ಹೆಸರಿನ ಬೋಟಿಗೆ ಸ್ಪೀಡ್ ಬೋಟ್ ಡಿಕ್ಕಿ ಹೊಡೆದ ಪರಿಣಾಮ ಅರುವತ್ತಕ್ಕೂ ಹೆಚ್ಚು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಲು ಆರಂಭಿಸಿದೆ ಕೂಡಲೇ ರಕ್ಷಣಾ ತಂಡಕ್ಕೆ ಮಾಹಿತಿ ರವಾನೆಯಾಗಿದ್ದು ನೌಕಾಪಡೆ, ಕೋಸ್ಟ್ ಗಾರ್ಡ್, ಪೊಲೀಸ್ ಸಿಬಂದಿ ಮತ್ತು ಸ್ಥಳೀಯ ಮೀನುಗಾರಿಕಾ […]
ಉಡುಪಿ:ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ವಿವರ : ಫುಡ್ […]
ಉಡುಪಿ:ಗೃಹ ರಕ್ಷಕ ದಳದವರ ಉತ್ತಮ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘನೆ

ಉಡುಪಿ: ತುರ್ತು ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಪೊಲೀಸ್ ಇಲಾಖೆಯ ಜೊತೆಯಲ್ಲಿ ಆಂತರಿಕ ಭದ್ರತಾ ಕಾರ್ಯಗಳನ್ನು ಗೃಹ ರಕ್ಷಕ ದಳದವರು ಉತ್ತಮವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಶ್ಲಾಘಿಸಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಪೊಲೀಸ್ ಸಿಬ್ಬಂದಿಗಳ ಕೊರತೆ ಅಥವಾ ಸಂಕಷ್ಟ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ […]
ಉಡುಪಿ: ಜನವರಿ 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲೆ್ಸೀತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇಂದ್ರಾಳಿ ರೈಲ್ವೆ […]