ಸಿ.ಟಿ. ರವಿ ಅವರ ಪರಿಷತ್ ಸದಸ್ಯತ್ವ ರದ್ದುಗೊಳಿಸಿ: ವೆರೋನಿಕಾ ಕರ್ನೇಲಿಯೋ ಒತ್ತಾಯ

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಬಿಜೆಪಿಗರ ಅಶ್ಲೀಲ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಓರ್ವ ಜವಾಬ್ದಾರಿಯುತ ಪರಿಷತ್ ಸದಸ್ಯರಾಗಿ ವರ್ತಿಸಬೇಕಿದ್ದ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಒರ್ವ ಮಹಿಳಾ ಸಚಿವರಿಗೆ ಅಂತಹ ಅಶ್ಲೀಲ ಪದ ಬಳಸಿರುವುದಕ್ಕೆ ಈಗಾಗಲೇ ಪ್ರಕರಣ […]
ಉಡುಪಿ: ತ್ಯಾಜ್ಯ ಸಂಗ್ರಹಕ್ಕಾಗಿ ಜಿಪಂಗೆ ರೋಬೋಸೋಫ್ಟ್ ನಿಂದ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ

ಉಡುಪಿ: ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್ಆರ್ ಕಾರ್ಯಕ್ರಮದ ಅಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಇಂದು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರಿಗೆ ಈ ಎಲೆಕ್ನಿಕ್ ಆಟೋ ರಿಕ್ಷಾಗಳನ್ನು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿತೇಜ ಬೊಮ್ಮಿರೆಡ್ಡಿಪಲ್ಲಿ ವಿದ್ಯುಕ್ತವಾಗಿ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ರೋಬೋ […]
ಉಡುಪಿ:ನೇರ ಸಂದರ್ಶನ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಆಭರಣ ಜುವೆರ್ಸ್ ಪ್ರೈವೆಟ್ ಲಿಮಿಟೆಡ್, ಕಾರ್ಪೊರೇಶನ್ ಬ್ಯಾಂಕ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿ.ಯು.ಸಿ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: […]
ಉಡುಪಿ:ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳಾದ ಭೂಮಿ ವಿದ್ಯುಚ್ಛಕ್ತಿ ಸೌಕರ್ಯ ರಸ್ತೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ಉದ್ಯೋಗ ದೊರೆಯುವಂತೆ ಕಾರ್ಯಪ್ರವೃತರಾಗಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ […]
ಆಹಾ ಅದ್ಬುತ ರುಚಿ “ಡ್ರಿಪ್ಸ್ ಬೇಕರಿ” ಯ ಕೇಕ್: ಕ್ರಿಸ್ಮಸ್ ಗೆ ಬಂದಿದೆ ಬಗೆಬಗೆ ಕೇಕು: ಒಮ್ಮೆ ರುಚಿ ನೋಡಿ!

ಕೇಕ್ ಅಂತಂದ್ರೆ ಯಾರ ಬಾಯಲ್ಲಿ ನೀರು ಬರಲ್ಲ ಹೇಳಿ. ಅದ್ರಲ್ಲೂ ನಿಮ್ಮದೇ ಊರಲ್ಲಿ ಆಗ ತಾನೇ ಮಾಡಿದ ಫ್ರೆಶ್ ಕೇಕ್, ನಿಮ್ಮನೆ ಬಾಗಿಲಿಗೇ ಬರೋದಾದ್ರೆ ಬೇಡ ಅನ್ನೋರು ಯಾರಿದಾರೆ. ಉಡುಪಿ ಮತ್ತೆ ಮಣಿಪಾಲ್ ನಲ್ಲಿ ವಿಧ ವಿಧದ, ನಿಮ್ಮಿಷ್ಟದ ಡಿಸೈನ್ ಗಳ ಕೇಕ್ ಗಳನ್ನು ನೀಡಲು, ಮನೆ ಬಾಗಿಲಿಗೆ ತಲುಪಿಸಲು ಸದಾ ಸಿದ್ಧವಾಗಿದೆ “ಡ್ರಿಪ್ಸ್ ಬೇಕರಿ ಅಂಡ್ ಕೆಫೆ” (drips bakery and cafe). ಕ್ರಿಸ್ಮಸ್ ಟೈಮ್ ಅಂದ್ರಂತೂ ಕೇಕ್ ಗಳ ಹಬ್ಬ. ಬಗೆ ಬಗೆಯ ರುಚಿರುಚಿಯ […]