ಉಡುಪಿ: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಜೆಕ್ಟ್ ಪ್ರದರ್ಶನ.
ಶಿರ್ವ: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜಿನ ಪಠ್ಯೇತರ ಘಟಕ, ಹವ್ಯಾಸ ಪ್ರಾಜೆಕ್ಟ್ ಘಟಕ, ಇನ್ನೋವೇಶನ್ ಘಟಕ ಮತ್ತು ಐಎಸ್ಟಿಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ಅಂತಿಮ ವರ್ಷದ ವಿದ್ಯಾರ್ಥಿ ಗಳ ಪ್ರಾಜೆಕ್ಟ್ ಪ್ರದರ್ಶನವು ಸೋಮವಾರ ಸಂಸ್ಥೆಯ ಆವರಣದಲ್ಲಿ ನಡೆಯಿತು. ಮೆಕ್ಯಾನಿಕಲ್ ವಿಭಾಗದಿಂದ 5, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಿಂದ 23, ಸಿವಿಲ್ ವಿಭಾಗದಿಂದ 4, ಕಂಪ್ಯೂಟರ್ ಸೈನ್ಸ್ ವಿಭಾಗದಿಂದ 33, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಶಿನ್ ಲರ್ನಿಂಗ್ 15 ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಲಾಯಿತು. ಡೀಪ್ ಲರ್ನಿಂಗ್, ಮೆಶಿನ್ ಲರ್ನಿಂಗ್, […]
ಅಲ್ಲು ಅರ್ಜುನ್ ವಿರುದ್ಧ ಕೇಸ್ ಮೇಲೆ ಕೇಸ್: ಈಗ ಮತ್ತೊಂದು ಕೇಸ್ ದಾಖಲು
ಪುಷ್ಪ 2 ಖ್ಯಾತಿ ಅಲ್ಲು ಅರ್ಜುನ್ ಇತ್ತೀಚೆಗೆ ಭಾರೀ ಸುದ್ದಿಯಲ್ಲಿರುವುದು ನಿಮಗೆಲ್ಲಾ ಗೊತ್ತೇ ಇದೆ. ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಸಿನಿಮಾ ಮೂಲಕ ಅಲ್ಲ, ಇನ್ನೊಂದು ಕೇಸ್ ಮೂಲಕ, ಹೌದು. ಪುಷ್ಪಾ 2 ಸಿನಿಮಾದಲ್ಲಿ, ಪೊಲೀಸರಿಗೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಲ್ಲು ಅರ್ಜುನ್ ವಿರುದ್ದ ದೂರು ನೀಡಿದ್ದಾರೆ. ಪುಷ್ಪ 2’ ಚಿತ್ರದಲ್ಲಿರುವ ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್ ಅಧಿಕಾರಿ ಬನ್ವರ್ ಸಿಂಗ್ ಶೇಖಾವತ್ ನಡುವಿನ ಘರ್ಷಣೆ ಬಗ್ಗೆ. ಹಾಗು ಚಿತ್ರದಲ್ಲಿ ಬಳಸಿರುವ ಬಹುತೇಕ […]
ಉಡುಪಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ, ಮಕ್ಕಳಿಗೆ ಸೂಚನೆಗಳು
ಉಡುಪಿ, ಡಿ.23: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿದ್ದಾರೆ. ಇಂಥ ಪ್ರವಾಸಿಗರಿಗಾಗಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಕೆಲವು ಸೂಚನೆ ಹಾಗೂ ಎಚ್ಚರಿಕೆಗಳನ್ನು ನೀಡಿದೆ. ಆಗಮಿಸುವ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರಕ್ಕೆ ಬಂದು ನೀರಿಗೆ ಇಳಿದು ನೀರಿನಲ್ಲಿ ಆಟ ಆಡು ವುದು, ಸ್ನಾನ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಆದರೆ ಬರುವಂತ ಪ್ರವಾಸಿಗರಿಗೆ ನೀರಿನ ಅಬ್ಬರ, ಆಳದ ಬಗ್ಗೆ ತಿಳುವಳಿಕೆ ಇಲ್ಲದೇ ನೀರಿಗೆ ಈಜಲು ಹೋಗಿ ಪ್ರಾಣಾಪಾಯ ತಂದುಕೊಳ್ಳುತ್ತಾರೆ. […]
ಸೋಜಾ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್: ಆಫರ್ ಗಳ ಮೆಗಾ ಮಾರಾಟ ಮೇಳ
ಉಡುಪಿ: ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅಂಗವಾಗಿ ಉಡುಪಿಯ ಸೂಪರ್ ಬಜಾರ್ ನಲ್ಲಿರುವ ಪ್ರತಿಷ್ಠಿತ ಸೋಜಾ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ನಲ್ಲಿ ಹೊಸ ಆಫರ್ಗಳೊಂದಿಗೆ ಆರಂಭಗೊಂಡ ಮೆಗಾ ಮಾರಾಟ ಮೇಳ ಜ. 5ರವರೆಗೆ ನಡೆಯಲಿದೆ. ರಾ. ಹೆದ್ದಾರಿ 66ರ ಉದ್ಯಾವರದ ಕೊರಂಗ್ರಪಾಡಿ ಕ್ರಾಸ್ ಬಳಿ ಇರುವ ಸೋಜಾ ಬಳಗದ ‘ನಿವಾಸ’ ಮಾರಾಟ ಎರಡೂ ಶೋರೂಂನಲ್ಲಿಯೂ ವಿಶೇಷ ಮೇಳ ನಡೆಯಲಿದ್ದು, ಶೋರೂಂಗಳಲ್ಲಿ ವಿವಿಧ ಪೀಠೋಪಕರಣಗಳ ಮೇಲೆ ಶೇ. 50ರವರೆಗೆ ಡಿಸೌಂಟ್ ಘೋಷಿಸಲಾಗಿದೆ. ಈ ಮಾರಾಟ ಮೇಳದಲ್ಲಿ ವಿವಿಧ ಪೀಠೋಪಕರಣಗಳ ಮೇಲೆ […]
ಉಡುಪಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದ ವ್ಯಕ್ತಿ ನೀರುಪಾಲು !
ಉಡುಪಿ: ಪಕ್ಕದ ಮನೆಯ ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದ ವ್ಯಕ್ತಿಯೋರ್ವರು ನೀರುಪಾಲಾಗಿದ್ದಾರೆ. ಈ ಘಟನೆ ಮಣಿಪಾಲ ಸಮೀಪದ ಸರಳೆಬೆಟ್ಟು ವಿಷ್ಣುಮೂರ್ತಿ ದೇವಾಲಯ ಬಳಿ ಸಂಭವಿಸಿದ್ದು, ಶಿವನಾಯ್ಕ್, ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ನತದೃಷ್ಟ. ಮಣಿಪಾಲದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಇವರು ಕೊಡಪಾನ ತೆಗೆಯಲು ಬಾವಿಗೆ ಇಳಿದಾಗ ಆಯತಪ್ಪಿ ಮುಳುಗಿದ್ದಾರೆ. ಕೆಸರು ತುಂಬಿದ್ದ ಬಾವಿಯಲ್ಲಿ ಕಾಲು ಹೂತು ಹೋಗಿದ್ದರಿಂದ ಅವರಿಗೆ ಮೇಲಕ್ಕೆ ಬರಲಾಗಲಿಲ್ಲ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಅಷ್ಟರಲ್ಲಾಗಲೇ ಶಿವ ನಾಯ್ಕ್ […]