ಡಿ.29ರಂದು ಬೈಲೂರು ದೇವಸ್ಥಾನದಲ್ಲಿ “ಕೋಟಿ ಗಾಯತ್ರಿ ಜಪ ಯಜ್ಞ ಹಾಗೂ ಚಂಡಿಕಾಯಾಗ”
ಉಡುಪಿ: ಉಡುಪಿ ಜಿಲ್ಲಾ ಬ್ರಾಹ್ಮಣ ಪರಿಷತ್ ವತಿಯಿಂದ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.29 ರಂದು ಕೋಟಿ ಗಾಯತ್ರಿ ಜಪ ಯಜ್ಞ ಹಾಗೂ ಚಂಡಿಕಾಯಾಗ ನಡೆಯಲಿದೆ ಎಂದು ಮಹಾಸಭಾದ ಅಧ್ಯಕ್ಷ ಸಂದೀಪ್ ಕುಮಾರ್ ಮಂಜ ತಿಳಿಸಿದ್ದಾರೆ. ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 28 ರಂದು ಬೆಳಗ್ಗೆ 8 ರಿಂದ ತಂತ್ರಿಗಳ ಹಾಗು ಋತ್ವಿಜರ ಸ್ವಾಗತ, ಸಾಮೂಹಿಕ ದೇವತಾ ಪ್ರಾರ್ಥನೆ ಸೇರಿದಂತೆ ಇತರ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ. ಸಂಜೆ 6 ರಿಂದ ಅರಣಿಮಥನ, ಅಗ್ನಿ ಜನನ, ಕುಂಡ ಸಂಸ್ಕಾರ […]
ಹೊಸದಿಲ್ಲಿ:ನಾಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ-ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಜಕೀಯ ನಾಯಕರು ಶುಕ್ರವಾರ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಅವರ ಪತ್ನಿ ಗುರುಶರಣ್ ಕೌರ್ ಅವರನ್ನು ಭೇಟಿ ಮಾಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಹಲವಾರು ಕ್ರಾಂತಿಕಾರಕ ಸುಧಾರಣೆಗಳ ಶಿಲ್ಪಿ, ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯು ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಕಾಂಗ್ರೆಸ್ […]
ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
ಉಡುಪಿ: “ಗಣಿತಶಾಸ್ತ್ರ ಕೇವಲ ಒಂದು ವಿಷಯವಲ್ಲ ಇದು ಜೀವನ ಕೌಶಲ್ಯಗಳನ್ನು ತಿಳಿಸಿಕೊಡುವ ಜೀವನದ ಅನಿವಾರ್ಯ ಭಾಗ. ನಾವು ಪ್ರತಿ ದಿನ ಅವಲಂಬಿಸುವ ಕೆಲಸ ಕಾರ್ಯಗಳು ಮತ್ತು ಸಮಸ್ಯೆಗಳ ಪರಿಹಾರಗಳು ಗಣಿತಶಾಸ್ತ್ರದ ಮೇಲೆ ಅವಲಂಬಿತವಾಗಿವೆ. ಮಕ್ಕಳು ಹುಟ್ಟಿದ ಕ್ಷಣದಿಂದ ತಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳುವ ಸಹಜ ಕುತೂಹಲ ಮತ್ತು ವಿಮರ್ಶಾತ್ಮಕ ಚಿಂತನೆಗೆ ಗಣಿತಶಾಸ್ತ್ರವು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಪರಿಪೂರ್ಣ ವೇದಿಕೆಯನ್ನು ಒದಗಿಸುತ್ತದೆ. ಮಕ್ಕಳು ಗಣಿತದ ಸಮಸ್ಯೆಗೆ ಅನುಸರಿಸುವ ಮತ್ತು ಪ್ರದರ್ಶಿಸುವ ಮೆದುಳಿನ ಚಟುವಟಿಕೆ ಹಾಗೂ ರಚನಾತ್ಮಕ ವಿಧಾನವು ಶೈಕ್ಷಣಿಕವಾಗಿ […]
ಉಡುಪಿ: ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ. ಇದೇ ಬರುವ ಫೆಬ್ರವರಿಯಂದು ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಪುರಸ್ಕಾರ ಪ್ರದಾನ […]
ಉಡುಪಿ: ‘ಭಕ್ತಿರಸ ಸಿಂಚನ’ ಭಕ್ತಿಗೀತೆಗಳ ಕೃತಿ ಲೋಕಾರ್ಪಣಾ ಸಮಾರಂಭ
ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಉಡುಪಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಪ್ರಶಾಂತ್ ಕುಮಾರ್ ಮಟ್ಟು (ಅಮೇರಿಕಾ) ವಿರಚಿತ ಭಕ್ತಿರಸ ಸಿಂಚನ ಭಕ್ತಿಗೀತೆಗಳ ಕೃತಿ ಲೋಕಾರ್ಪಣೆಕಾರ್ಯಕ್ರಮವು ಜನವರಿ 2, 2025 ಗುರುವಾರದಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಗಂಟೆ 5.15ರಿಂದ ರಿಂದ 6.00ರವರೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃತಿ […]