ಉಡುಪಿ:ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಹರೇ ಕೃಷ್ಣ ಮಣಿಪಾಲ್ ಇಲ್ಲಿಯ ಕೃಷ್ಣ ಭಕ್ತರು ಶ್ರೀ ಭಗವದ್ಗೀತೆ ಅಭಿಯಾನ ಅಂಗವಾಗಿ ಪ್ರತಿಯೊಂದು ಶಾಲೆ, ಕಾಲೇಜು ಹಾಗೂ ಗ್ರಂಥಾಲಯಗಳಲ್ಲಿ ಪರಮ ಪವಿತ್ರವಾದ ಶ್ರೀ ಭಗವದ್ಗೀತೆಯ ಪ್ರತಿಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮವದ ಅಂಗವಾಗಿ ಶ್ರೀ ಕ್ಷೇತ್ರದ ವತಿಯಿಂದ ನಡೆಸಲ್ಪಡುವ ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಉಚಿತವಾಗಿ ಭಗವದ್ಗೀತೆಯ ಪ್ರತಿಯನ್ನು ವಿತರಿಸಿದರು. ಶ್ರೀ ಕ್ಷೇತ್ರದ ವತಿಯಿಂದ […]

ಉಡುಪಿ:ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: ◾ಫ್ಲೋರ್ ಸೂಪರ್ವೈಸರ್ ◾ಸೇಲ್ಸ್ ಮ್ಯಾನೇಜರ್ ◾ಟೆಲಿಕಾಲರ್ ◾ಐಟಿಐ(ಫ್ರೆಶರ್) ಆಸಕ್ತರು ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಅಥವಾ ವಾಟ್ಸಪ್ ನಂಬರ್ ಗೆ ಕಳುಹಿಸಬಹುದು. 📩[email protected] 📞9590983687 📞7996811666

ಕುಂದಾಪುರ: ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕುಂದಾಪುರ:ಕುಂದಾಪುರದ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು: ◼ ಸೇಲ್ಸ್ ಮ್ಯಾನೇಜರ್ ◼ ಸೇಲ್ಸ್ ಎಕ್ಸಿಕ್ಯೂಟಿವ್ ಆಸಕ್ತರು ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಐಡಿ ಅಥವಾ ವಾಟ್ಸಪ್ ನಂಬರ್ ಗೆ ಕಳುಹಿಸಬಹುದು.📩[email protected] 📞9590983687 📞7996811666

ಉಡುಪಿ:ಈಸಿ ಲೈಫ್ ನಲ್ಲಿ ಉದ್ಯೋಗವಕಾಶಗಳು

ಉಡುಪಿ: ಈಸಿ ಲೈಫ್ ನ ಉಡುಪಿ, ಹೆಬ್ರಿ, ಕಾರ್ಕಳ, ಹಿರಿಯಡ್ಕ, ಶಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಬಿಲ್ಲಿಂಗ್ ಎಕ್ಸಿಕ್ಯೂಟಿವ್/ಸೇಲ್ಸ್ ಬಿಕಾಂ, ಬಿಎಸ್ ಸಿ, ಬಿಸಿಎ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಪುರುಷ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಫೋಟೋವನ್ನು ಈ ನಂಬರ್ ಗೆ ವಾಟ್ಸಪ್ ಮಾಡಿ. 9901876682

ಉಡುಪಿ: ಆಯ ತಪ್ಪಿಬೋಟ್‌ನಿಂದ ನೀರಿಗೆ ಬಿದ್ದು ಮೀನುಗಾರ ಸಮುದ್ರಪಾಲು

ಮಲ್ಪೆ: ಮಲ್ಪೆ ಬಂದರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾಗಿರುವ ಘಟನೆ ಡಿ.25ರಂದು ನಸುಕಿನ ವೇಳೆ 2ಗಂಟೆಗೆ ಸುಮಾರಿಗೆ ನಡೆದಿದೆ. ನಾಪತ್ತೆಯಾದವರನ್ನು ಅಂಕೋಲ ತಾಲೂಕಿನ ಕೃಷ್ಣ ತಿಮ್ಮಪ್ಪ(48) ಎಂದು ಗುರುತಿಸಲಾಗಿದೆ. ಶ್ರೀದತ್ತಾಂಜನೇಯ ಪರ್ಷಿಯನ್ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿದ್ದ ಇವರು ಆಯ ತಪ್ಪಿಬೋಟ್‌ನಿಂದ ನೀರಿಗೆ ಬಿದ್ದು ನಾಪತ್ತೆ ಯಾಗಿದ್ದಾರೆ. ಸಮುದ್ರದಲ್ಲಿ ಹುಡುಕಾಡಿದರೂ ಈವರೆಗೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ […]