ಮಂಗಳೂರು: ಚಲನಚಿತ್ರೋಧ್ಯಮ ಕುಸಿಯುತ್ತಿರುವಾಗ ʻಪಯಣ್ʼ ಶತದಿನಗಳ ಪ್ರದರ್ಶನ ಕಂಡಿರುವುದು ಆಶಾದಾಯಕ ಬೆಳವಣಿಗೆ: ಐವನ್ ಡಿʼಸೋಜ

ಮಂಗಳೂರು: ʻಇಡೀ ವಿಶ್ವಾಧ್ಯಂತ ಚಲನ ಚಿತ್ರೋಧ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು, ಧನಾತ್ಮಕ ಚಿಂತನೆಗಳನ್ನು ಪ್ರೇರೇಪಿಸುವ ಕಲಾತ್ಮಕ ಚಿತ್ರವಾಗಿ ಮೂಡಿ ಬಂದಿದೆ. ಅದಕ್ಕಾಗಿ ನಾವು ʻಸಂಗೀತ್ ಘರ್ ಪ್ರೊಡಕ್ಷನ್ಸ್ʼ ಜೋಡಿ ಮೆಲ್ವಿನ್ ಪೆರಿಸ್ […]

ಉಡುಪಿ:ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ“Application successfully uploaded […]

ಉಡುಪಿ : ಅಪೂರ್ಣ ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ

udupixpress

ಉಡುಪಿ: ಉಡುಪಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್ ಹಾಗೂನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 09 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “application successfully uploaded […]

ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಸ್ಟೇಟ್ ಹಾಸ್ಟೆಲ್ ಪೊರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತಿಪರ ಕೋರ್ಸು, ಮತ್ತು ಸ್ನಾತಕೋತ್ತರ ಕೋರ್ಸಿನ, ವಿದ್ಯಾರ್ಥಿಗಳಿಗೆ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ ದೂ.ಸಂಖ್ಯೆ: […]

ಉಡುಪಿ: ಕಾರಿನಲ್ಲಿ ಎಂಡಿಎಂಎ ಸಾಗಾಟ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಬಡಾ ಉಚ್ಚಿಲ ನಿವಾಸಿ ಎನ್ ಎಂ ಮಹಮ್ಮದ್ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ನಗರ ಠಾಣೆ ಪೊಲೀಸರು, ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್‌ ಬಳಿ ಕಾರಿನಲ್ಲಿ ನಿಷೇಧಿತ ಎಂಡಿಎಂಎ ಪೌಡರನ್ನು ಮಾರಾಟ ಮಾಡಲು […]