ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಕಿರಿಮಂಜೇಶ್ವರ: ತಾರಾಮಂಡಲ ಚಿತ್ರದುರ್ಗ ಆಯೋಜಿಸಿದ 18ನೇ ಇಂಟರ್ ನ್ಯಾಷನಲ್ ಲೆವೆಲ್ ಸೈನ್ಸ್ ಟ್ಯಾಲೆಂಟ್ ಎಕ್ಸಾಮ್ 2024 ಶುಭದಾ ಆಂಗ್ಲ ಮಾಧ್ಯಮ ಶಾಲೆಯ 13 ವಿದ್ಯಾರ್ಥಿಗಳು ರಾಷ್ಟ್ರ, ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಾಧನೆಯನ್ನು ಮಾಡಿರುತ್ತಾರೆ. ರಾಷ್ಟ್ರ ಮಟ್ಟದಲ್ಲಿ ನವ್ಯ ಆಚಾರ್ಯ (7ನೇ ತರಗತಿ) 2ನೇ ರ್ಯಾಂಕ್ , ಶ್ರಮನ್ ಎನ್ ದೇವಾಡಿಗ (6ನೇ ತರಗತಿ) 3ನೇ ರ್ಯಾಂಕ್, ಕೃತಿ (8ನೇ ತರಗತಿ) 4ನೇ ರ್ಯಾಂಕ್ ಪಡೆದಿರುತ್ತಾರೆ. ರಾಜ್ಯಮಟ್ಟದಲ್ಲಿ ರಿಯಾ ಆರ್ ಪೂಜಾರಿ (7ನೇ ತರಗತಿ) 2ನೇ […]
ಹೆಬ್ರಿ: ಬೈಕಿಗೆ ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು.

ಹೆಬ್ರಿ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜ.4ರಂದು ತಡರಾತ್ರಿ ವೇಳೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಮೃತರನ್ನು ಶಿವಪುರ ಮೂರ್ಸಾಲು ನಿವಾಸಿ ರಾಹುಲ್(25) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸವಾರ ರಾಹುಲ್ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ರಾಹುಲ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ […]