ಉಡುಪಿ:ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ : ಅರ್ಜಿ ಆಹ್ವಾನ
ಉಡುಪಿ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ ಪಾವತಿಸಲಾಗುತ್ತಿರುವ ತಸ್ತೀಕ್ ಮೊತ್ತವನ್ನು ನೇರವಾಗಿ ಡಿ.ಬಿ.ಟಿ ಮೂಲಕ ಪಾವತಿಸಲು ಕ್ರಮವಹಿಸಲಾಗಿದ್ದು, ಜಿಲ್ಲೆಯಲ್ಲಿ ತಸ್ತೀಕ್ ಪಡೆಯುತ್ತಿರುವ ಎಲ್ಲಾ ದೇವಸ್ಥಾನದ ಅರ್ಚಕರು ದೇವಸ್ಥಾನದ ಮುಂದೆ ನಿಂತು ತೆಗೆದ ಸೆಲ್ಫಿ ಫೋಟೋ, ಅರ್ಚಕರ ನೇಮಕಾತಿ ಪತ್ರ ಹಾಗೂ ಆಧಾರ್/ಪಾನ್ ಕಾರ್ಡ್ ನೊಂದಿಗೆ ಸೇವಾಸಿಂಧು ವೆಬ್ ಪೋರ್ಟಲ್ https://sevasindhuservices.karnataka.gov.in ಮೂಲಕ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು […]
ಉಡುಪಿ:ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು […]
ಉಡುಪಿ ನಗರದ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್ ಯೋಜನೆ: ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ: ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ಫ್ಲೈ ಓವರ್, ರಿಂಗ್ರೋಡ್, ಟ್ರಾಫಿಕ್ ಸಂಚಾರ, ಸಿಸಿಟವಿಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಇದಕ್ಕಾಗಿ ಪ್ರಧಾನ ಮಂತ್ರಿಗೆ 300ಕೋಟಿ ರೂ. ವೆಚ್ಚದ ಪ್ರಸ್ತಾಪವನ್ನು ಸಲ್ಲಿಸಲು ಉದ್ದೇಶಿಸಲಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಯೋಜನೆ ಕುರಿತು ಬುಧವಾರ […]
ಸವಿತಾ ಸಮಾಜ ವಿ. ಸೌಹಾರ್ದ ಸಹಕಾರ ಸಂಘ: ಟಿಶ್ಯೂ ಪೇಪರ್ ತಯಾರಿಕ ಘಟಕ ಲೋಕಾರ್ಪಣೆ
ಬ್ರಹ್ಮಾವರ: ಸಮಾಜ ಬಾಂಧವರ ಆರ್ಥಿಕ ಸುಧಾರಣೆ ಜತೆಗೆ ಸಾಮಾಜಿಕ ಕಳಕಳಿ, ಜನಪರ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ಉಡುಪಿ ಸವಿತಾ ಸಮಾಜ ವಿ. ಸೌಹಾರ್ದ ಸಹಕಾರಿ ಸಂಘವು ಸರ್ವರಿಗೂ ಮಾದರಿ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು. ಉಪ್ಪೂರು ಅಮ್ಮುಂಜೆಯಲ್ಲಿ ಸವಿತಾ ಸಹಕಾರಿಯಿಂದ ಪ್ರಾರಂಭಿಸಲಾದ ಟಿಶ್ಯೂ ಪೇಪರ್ ತಯಾರಿಕ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ಸೌಂದರ್ಯ ವೃದ್ಧಿ ಜತೆಗೆ ಸವಿತಾ ಸಮಾಜದ ಏಳಿಗೆಗೆ ಪ್ರಯತ್ನಿಸುವೆ. ಕ್ಷೌರಿಕ ವೃತ್ತಿಯ ಭವಿಷ್ಯದ ದೃಷ್ಟಿಯಿಂದ ತರಬೇತಿ ಕೋರ್ಸ್ ಪ್ರಾರಂಭಿಸುವಂತೆ ಕರೆ ನೀಡಿದರು. ವೃತ್ತಿ […]
ಚಾಣಕ್ಯ ದಶ ಸಂಭ್ರಮ -2024: ಜನಮನ ಗೆದ್ದ ಸಾಂಸ್ಕೃತಿಕ ಉತ್ಸವಕ್ಕೆ ಅದ್ದೂರಿ ತೆರೆ.
ಹೆಬ್ರಿ: ಹೆಬ್ರಿ ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡಮಿ ಹೆಬ್ರಿ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಜನಮನ ಗೆದ್ದ ಚಾಣಕ್ಯ ದಶ ಸಂಭ್ರಮ -2024 ಸಾಂಸ್ಕೃತಿಕ ಉತ್ಸವ ಅದ್ದೂರಿ ತೆರೆಕಂಡಿತು. ಪರಿಶ್ರಮದ ಸಂಭ್ರಮ – ಚಾರಾ ವಾದಿರಾಜ ಶೆಟ್ಟಿ:ಪ್ರಮಾಣಿಕತೆಯೊಂದಿಗೆ ನಿರಂತರ ಪರಿಶ್ರಮದ ಮೂಲಕ ಕಳೆದ 10 ವರ್ಷಗಳಿಂದ ಗುಣಮಟ್ಟದ ಶಿಕ್ಷಣದ ಜತೆ ಎಲ್ಲಾ ಕಲಾ ಪ್ರಕಾರಗಳನ್ನು ಒಂದೇ ಸೂರಿನಡಿ ನೀಡುತ್ತಿರುವ ಉದಯ್ ಕುಮಾರ್ ಶೆಟ್ಟಿ ದಂಪತಿಗಳ ನೇತೃತ್ವದಲ್ಲಿ ನಡೆಯುವ ಚಾಣಕ್ಯ ಸಂಸ್ಥೆಯ ಈ ವಾರ್ಷಿಕೋತ್ಸವ […]