ಮಂಗಳೂರು: ಲೆಕ್ಕಪತ್ರ ವ್ಯವಸ್ಥೆಯು ಪಾರದರ್ಶಕವಾಗಿರಬೇಕು: ರಾಜು ಮೊಗವೀರ

ಮಂಗಳೂರು: ಕಂಪನಿ ಮತ್ತು ಸಂಸ್ಥೆಗಳು ಏಕರೂಪದ ಹಾಗೂ ಪಾರದರ್ಶಕವಾದ ಲೆಕ್ಕಪತ್ರ ವ್ಯವಸ್ಥೆಯನ್ನು ಹೊಂದಿರಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಅಸೋಸಿಯೇಷನ್ ಆಪ್ ಸರ್ಟಿಫೈಡ್ ಚಾರ್ಟೆಡ್ ಅಕೌಂಟೆಂಟ್ಸ್ ಇವರ ಸಂಯುಕ್ತ ಆಶಯದಲ್ಲಿ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ರಿಪೋರ್ಟಿಂಗ್ ಸ್ಟ್ಯಾಂಡರ್ಡ್ (ಐ.ಎಫ್.ಆರ್.ಎಸ್) ಕಾರ್ಯಗಾರದಲ್ಲಿ ಮಾತನಾಡುತ್ತಾ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಲೆಕ್ಕಪತ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಹಾಗೂ ಪ್ರಪಂಚ ಮತ್ತು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪದ್ಧತಿಯನ್ನು […]

ಉಡುಪಿ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ; ರಕ್ತ ಪರೀಕ್ಷಾ ಕೇಂದ್ರ ಉದ್ಘಾಟನೆ

ಉಡುಪಿ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಂಬಲಪಾಡಿ ಎನ್‌ಎಚ್ 66 ಸಮೀಪದಲ್ಲಿರುವ ಜಿಲ್ಲಾ ಸವಿತಾ ಸಮಾಜ ಸಮುದಾಯ ಭವನದಲ್ಲಿ ನೂತನವಾಗಿ ಆರಂಭಗೊಂಡ ರಕ್ತ ಪರೀಕ್ಷಾ ಕೇಂದ್ರ ’ಸವಿತಾ ಡಯಾಗ್ನೋಸ್ಟಿಕ್ ಸೆಂಟರ್’ (ಕ್ಲಿನಿಕಲ್ ಲ್ಯಾಬೋರೇಟರಿ)ಯನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಾತಿ ಸಂಘಟನೆ ಗಟ್ಟಿ ಗೊಳಿಸುವುದರ ಜತೆಗೆ ಹಿಂದೂ ಸಮಾಜ ಸದೃಢಗೊಳಿಸುವುದು ಇಂದಿನ ಅಗತ್ಯ. ಸವಿತಾ ಸಮಾಜ ಸಣ್ಣ ಸಮುದಾಯವಾಗಿದ್ದರೂ ಸಮಾಜ ಹಾಗೂ ದೇಶಕ್ಕೆೆ ತನ್ನದೆ […]

ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ: ವಿಕ್ರಂ ಗೌಡ ಸಹೋದರಿ ಸುಗುಣ ಪ್ರತಿಕ್ರಿಯೆ

ಉಡುಪಿ: ಆರು ಜನ ನಕ್ಸಲರ ಶರಣಾಗತಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಎನ್ಕೌಂಟರ್ ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಸುಗುಣ ಅವರು, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ. ಪರಿಹಾರ ಆದರೂ ನೀಡಿ ಎಂದು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ‌. ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೊ ಪರಿಹಾರ ನಮಗೆ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ […]

ಉಡುಪಿ:ಉಡುಪಿ ಮತ್ತು ಮಂಗಳೂರಿನ ಅತಿದೊಡ್ಡ ಕಾರ್ ಶೋರೂಮ್ ಗಳ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಬಾಯ್

ಉಡುಪಿ:ಉಡುಪಿ ಮತ್ತು ಮಂಗಳೂರಿನ ಅತಿದೊಡ್ಡ ಕಾರ್ ಶೋರೂಮ್ ಗಳ ಗ್ರೂಪ್ ಆಫ್ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ಆಕರ್ಷಕ ವೇತನದೊಂದಿಗೆ, ಭತ್ಯೆಗಳು ಪ್ರತ್ಯೇಕ. ಮಾಹಿತಿಗಾಗಿ ಕರೆ ಮಾಡಿ:7975861846, 9148688988

ಉಡುಪಿ: ಮೀನುಗಾರಿಕಾ ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ; ಅಪಾರ ಹಾನಿ

ಉಡುಪಿ: ದುರಸ್ತಿಗೆಂದು ಕೊಂಡೊಯ್ಯುತ್ತಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಢಿಕ್ಕಿ ಹೊಡೆದ ಪರಿಣಾಮ ಬೋಟ್‌ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾಗಿದೆ. ಸಂಜಾತ ಅವರ ಮಾಲಕತ್ವದ ತವಕಲ್‌ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್‌ ಮತ್ತು ಹರೀಶ್‌ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡು ಹೋಗುತ್ತಿದ್ದರು. ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್‌ ಮೈಲು ದೂರದಲ್ಲಿ ಚಲಿಸುತ್ತಿರುವಾಗ ರಾತ್ರಿ 7.30ರ ವೇಳೆಗೆ ದೊಡ್ಡದಾದ ಮರದ […]