ಅಡಿಕೆ ಹಾಗೂ ತೆಂಗು ಬೆಳೆಗಳಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ಕ್ಷೇತ್ರೋತ್ಸವ ಕಾರ್ಯಕ್ರಮ

ತೋಟಗಾರಿಕಾ ಇಲಾಖೆ ವತಿಯಿಂದ 2024-25 ಸಾಲಿನ ಜಿಲ್ಲಾ ಪಂಚಾಯಿತಿ ಪ್ರಚಾರ ಸಾಹಿತ್ಯ ಯೋಜನೆ ಅಡಿ ಉಪ್ಪು ರು ಗ್ರಾಮ ಪಂಚಾಯಿತಿಯ ಅಮ್ಮುಂಜೆ ವ್ಯಾಪ್ತಿಯ ಶ್ರೀಯುತ ಪ್ರಭಾಕರ್ ಪೂಜಾರಿ, ಅಮ್ಮುಂಜೆ, ಉಪ್ಪುರು ರವರ ತೆಂಗು ಹಾಗೂ ಅಡಿಕೆ ತೋಟದಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತಂತೆ ಬುಧವಾರ ಬೆಳಿಗ್ಗೆ 10:30ಕ್ಕೆ ಕ್ಷೇತ್ರೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕ್ಷೇತ್ರೋತ್ಸವದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀಮತಿ ಗಾಯತ್ರಿರವರು ವಹಿಸಿ ಉದ್ಘಾಟನೆಯನ್ನು ನೆರವೇರಿಸಿದರು. ಕ್ಷೇತ್ರೋತ್ಸವದ ಕುರಿತಂತೆ ಪ್ರಾಸ್ತಾವಿಕ ಭಾಷಣವನ್ನು ಶ್ರೀಯುತ ಎಲ್ ಹೇಮಂತ್ ಕುಮಾರ್, […]

ಬ್ರಹ್ಮಾವರ:ಚೇರ್ಕಾಡಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ.

ಬ್ರಹ್ಮಾವರ: ಇಂದಿನ ನಮ್ಮ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳ ಮನದ ಬಾಗಿಲಿಗೆ ಹಾಕಿದ ತಡೆಗಳನ್ನು ದಾಟಲು ಕಲಿಸುತ್ತಿಲ್ಲ.ಈ ತಡೆಗಳೆಂದರೆ ವಿಶ್ವಾಸದ ಕೊರತೆ, ಕೀಳರಿಮೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಮಥ್ಯದ ಕೊರತೆ, ಇಚ್ಛಾ ಶಕ್ತಿಯ ಕೊರತೆ, ಕೌಶಲಾ ಶಕ್ತಿಯ ಕೊರತೆ, ಸಂವಹನ ಸಾಮರ್ಥ್ಯದ ಕೊರತೆ.ನಾವು ಅಂಕಗಳಿಕೆಗೆಯ ಜೊತೆಗೆ ವಿದ್ಯಾರ್ಥಿಗಳ ಸವಾ೯ಂಗೀಣ ವ್ಯಕ್ತಿತ್ವ ಬೆಳವಣಿಗೆ ಬೇಕಾದ ಪೂರಕ ಶಿಕ್ಷಣ ನೀಡುವಲ್ಲಿ ವಿದ್ಯಾರ್ಥಿಗಳನ್ನು ಪಾಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೇೂತ್ಸಾಹಿಸಬೇಕಾದ ಅಗತ್ಯತೆ ಇದೆ ಎಂದು ಅಂಕಣಕಾರ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ನಿವೃತ್ತ ಮುಖ್ಯಸ್ಥ ರಾಜ್ಯ ಶಾಸ್ತ್ರ […]

ಉಡುಪಿ:ಜಿಲ್ಲೆಯಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ

udupixpress

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, 2025 ರ ಜನವರಿ ಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜನಸಾಮಾನ್ಯರಲ್ಲಿ ಹೆಚ್ಚುತ್ತಿರುವ ರಕ್ತದೊತ್ತಡ, ಮಧುಮೇಹ ಮುಂತಾದ ಪ್ರಮುಖ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಹಾಗೂ ಇವುಗಳ ಸಂಭವನೀಯತೆಯನ್ನು ಪರಿಹರಿಸುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಗೃಹ ಆರೋಗ್ಯ ಯೋಜನೆಯ ಪ್ರಮುಖ ಅಂಶಗಳು : ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಭೇಟಿ ನೀಡಿ, ಪ್ರಮುಖ […]