ಮಲ್ಪೆ: ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ
ಉಡುಪಿ: ದಂಪತಿ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್ ಬಳಿ ನಡೆದಿದೆ. ಬೀಚ್ ಬಳಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ಶುರುವಾಗಿತ್ತು. ಕ್ಷುಲ್ಲಕ ಕಾರಣಕ್ಕೆ ದಂಪತಿಗಳ ಮೇಲೆ ಹಲ್ಲೆ ನಡೆದಿದೆ. ಶೇಖರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿ.ಸಾಗರ್, ಚರಣ್, ಯಶವಂತ್, ಕಿಶೋರ್, ರಾಜ ಮೇಲೆ ಹಲ್ಲೆ ಆರೋಪ ಹೊರಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಹಲ್ಲೆಯ ದೃಶ್ಯ ಸೆರೆಯಾಗಿದೆ.ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ದಂಪತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]
ಉಡುಪಿ:ಮುಕ್ತ ವಿ.ವಿ: ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2021-22 ಸಾಲಿನಿಂದ (ಜುಲೈ/ಜನವರಿ ಆವೃತ್ತಿಯ) 2024-25 ನೇ ಸಾಲಿನವರೆಗೆ (ಜುಲೈ ಆವೃತ್ತಿ) ಪ್ರವೇಶಾತಿ ಪಡೆದಿರುವ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್.ಸ್ಸಿ, ಎಲ್ಲಾ ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ ಹಾಗೂ ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಲಿಬ್ ಐ.ಎಸ್.ಸ್ಸಿ, ಎಂ.ಎಸ್.ಡಬ್ಲೂ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ಗಳ ವಿದ್ಯಾರ್ಥಿಗಳ ಸಿ.ಬಿ.ಸಿ.ಎಸ್ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೇ ಫೆಬ್ರವರಿ […]
ಉಡುಪಿ:ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿದ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ ಪಡೆಯಲು ಸೇವಾಸಿಂಧು, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳ ಕಾಲ ವಾಸವಾಗಿದ್ದು, ವಾರ್ಷಿಕ ಆದಾಯ 2 ಲಕ್ಷ ರೂ. ಒಳಗಿರುವ, ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಚಾಲನೆ […]
ಉಡುಪಿ: ಧಾರ್ಮಿಕ ಮುಖಂಡ ಕೆ.ತುಳಸೀದಾಸ್ ರಾಮಕೃಷ್ಣ ಕಿಣಿ ನಿಧನ.
ಉಡುಪಿ: ಮಣಿಪಾಲ ನಿವಾಸಿ ಧಾರ್ಮಿಕ ಮುಖಂಡ ಹಾಗೂ ಕೆನರಾ ಬ್ಯಾಂಕಿನ ಉನ್ನತ ನಿವೃತ್ತ ಅಧಿಕಾರಿ ಕೆ.ತುಳಸೀ ದಾಸ್ ರಾಮಕೃಷ್ಣ ಕಿಣಿ (89 ವರ್ಷ) ತಮ್ಮ ಸ್ವಗ್ರಹ ಮಣಿಪಾಲದಲ್ಲಿ (ಜ.17) ಇಂದು ಮುಂಜಾನೆ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಆಗಲಿದ್ದಾರೆ. ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಭಜನಾ ಸಪ್ತಾಹದ ಸಮಿತಿಯ ಅಧ್ಯಕ್ಷರಾಗಿ ಬಹಳಷ್ಟು ವರ್ಷಗಳ ಕಾಲ ನಿರಂತರ ಸೇವೆ ನೀಡುತ್ತಾ ಬಂದಿರುತ್ತಾರೆ. ದೇವಳದ ಯಾತ್ರಿ ನಿವಾಸ ಇವರ ಮುಂದಾಳತ್ವದಲ್ಲಿ ನಿರ್ಮಾಣ ಗೊಂಡಿದೆ. ದೇವಳದ ಅಭಿವೃದ್ಧಿಗಳಲ್ಲಿ […]
ಕಾರ್ಕಳ : ಜ.26 ರಿಂದ 30 ರ ವರೆಗೆ ಅತ್ತೂರು ಜಾತ್ರಾ ಮಹೋತ್ಸವ
ಕಾರ್ಕಳ: ಜ.26-30ರ ವರೆಗೆ ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರ ಬಸಿಲಿಕದ ವಾರ್ಷಿಕ ಮಹೋತ್ಸವ-2025 ಜನವರಿ 26ರಿಂದ 30ರ ವರೆಗೆ ಜಗಲಿರುವುದು. “ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ” ಎಂಬುವುದು ಮಹೋತ್ಸವದ ವಿಷಯವಾಗಿದೆ. ಜನವರಿ 26ರ ಬೆಳಿಗ್ಗೆ 10.30ಕ್ಕೆ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನಡೆಯಲಿದೆ. ಉಡುಪಿ ಧರ್ಮಾಧ್ಯಕ್ಷ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಪ್ರಧಾನ ಯಾಜಕರಾಗಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ. ಜನವರಿ 27ರಂದು ಬೆಳಿಗ್ಗೆ 10.00 ಗಂಟೆಗೆ […]