ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್’ನಲ್ಲಿ ‘ಡಿಪ್ಲೊಮಾ ಇನ್ ಪ್ರೊಫೆಷನಲ್ ಮೇಕಪ್’ ಕೋರ್ಸ್ ಆರಂಭ.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ.ಟಿಎಂಎ ಪೈ ಫೌಂಡೇಶನ್‌ನ ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ಡಿಪ್ಲೊಮಾ ಇನ್ ಪ್ರೊಫೆಷನಲ್ಮೇಕಪ್ ಕೋರ್ಸ್ ನ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿ ಡಿಪ್ಲೋಮಾ ಇನ್ ಪ್ರೊಫೆಷನಲ್ ಮೇಕ್ಅಪ್ ಫ್ಯಾಷನ್ ಮತ್ತು ಚಲನಚಿತ್ರೋದ್ಯಮದಲ್ಲಿ ಕೆಲಸದ ಅವಕಾಶಗಳನ್ನು ಕಲ್ಪಿಸಲಿದೆ. ಕೋರ್ಸ್ ಅವಧಿ: 200 ಗಂಟೆಗಳು ಸೀಮಿತ ಸೀಟುಗಳು ಮಾತ್ರ ಲಭ್ಯ ಇವೆ. ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಇಲ್ಲಿಗೆ ಭೇಟಿ ಮಾಡಿ: ಓರೇನ್ ಇಂಟರ್‌ನ್ಯಾಶನಲ್, ಎಂಎಸ್‌ಡಿಸಿ ಕಟ್ಟಡ, 3ನೇ ಮಹಡಿ, ಈಶ್ವರ್ ನಗರ, ಮಣಿಪಾಲ www.orane.com8123165068, 8123163935

ಉಡುಪಿ ಮತ್ತು ಮಂಗಳೂರಿನ ಪ್ರಸಿದ್ಧ ಸ್ಮಾರ್ಟ್ ಪ್ಯಾಕ್ ಮತ್ತು ಪ್ರೊಡಕ್ಷನ್ ಇಂಡಸ್ಟ್ರಿಗಳಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಮಣಿಪಾಲ: ಮಣಿಪಾಲದ ಪ್ರಸಿದ್ಧ ಸ್ಮಾರ್ಟ್ ಪ್ಯಾಕ್ ಮತ್ತು ಪ್ರೊಡಕ್ಷನ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1 ಪ್ರೊಡಕ್ಷನ್ ಸೂಪರ್ ವೈಸರ್2 ಅಕೌಂಟ್ಸ್ ಎಕ್ಸಿಕ್ಯೂಟಿವ್3 ಸ್ಟೋರ್ ಎಕ್ಸಿಕ್ಯೂಟಿವ್4 ಮೆಷಿನ್ ಆಪರೇಟ‌ರ್5 ಬಿಲ್ಲಿಂಗ್ / ಕ್ಯಾಶಿಯರ್6 ಸೆಕ್ಯೂರಿಟಿ ಗಾರ್ಡ್, ಅತ್ಯುತ್ತಮ ವೇತನದೊಂದಿಗೆ PF ESI ಸೌಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7019891796, 7975861846.

ಉಡುಪಿ: ಜ.19-21 ರ ವರೆಗೆ ನಾಟಕೋತ್ಸವ ಪ್ರದರ್ಶನ

udupixpress

ಉಡುಪಿ: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19 ರಿಂದ 21 ರ ವರೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಬಯಲು ರಂಗಮಂದಿರದಲ್ಲಿ “ಕಲ್ಲರಳಿ ಹೂವಾಗಿ” – ಮಕರಾಯನ ನಾಟಕೋತ್ಸವ ಹಾಗೂ ನಿರ್ದಿಗಂತ ಮತ್ತು ನೀನಾಸಮ್ ತಿರುಗಾಟದ ನಾಟಕದಾಟಗಳು ನಡೆಯಲಿವೆ. ನಾಟಕೋತ್ಸವವನ್ನು ಜನವರಿ 19 ರಂದು ಸಂಜೆ 6.15 ಕ್ಕೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾರ್ಕಳ ಶ್ರೀ […]

ಉಡುಪಿ:ಜಿಲ್ಲಾ ಕೃಷಿಕ ಸಮಾಜದ ಪದಾಧಿಕಾರಿಗಳ ವಿವರ

udupixpress

ಉಡುಪಿ: ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30 ನೇ ಸಾಲಿನ 5 ವರ್ಷಗಳ ಅವಧಿಗೆ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯು ಜನವರಿ 13 ರಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗಿದ್ದು, ಸದರಿ ಕೃಷಿಕ ಸಮಾಜದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾಗಿ ನವೀನಚಂದ್ರ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ ವೆಂಕಟೇಶ್, ಖಜಾಂಜಿಯಾಗಿ ಹೆಚ್.ಕೆ ಸುಧಾಕರ ಹಾಗೂ ರಾಜ್ಯ ಪ್ರತಿನಿಧಿಯಾಗಿ ಪ್ರದೀಪ ಹೆಬ್ಬಾರ್ ಕೆ ಅವರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಕೃಷಿ ಇಲಾಖೆಯ […]

ಉಡುಪಿ:ತಾಂತ್ರಿಕ ಸಹಾಯಕರ ಹುದ್ದೆ : ಅರ್ಜಿ ಅಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನ ಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ (ಎಫ್.ಎನ್.ಎಸ್) ಯೋಜನೆಯಡಿ ತಾಂತ್ರಿಕ ಸಹಾಯಕರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಬಿ.ಎಸ್.ಸಿ (ಕೃಷಿ) ಪದವೀಧರರಾಗಿರುವ, ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಕೃಷಿ ಸಂಶೋಧನೆ ಮತ್ತು ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ […]