ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಅರೆಭಾಷೆ ಕಾಮಿಡಿ ಆಡಿಷನ್: ಫೆ.16ರಂದು ನಡೆಯಲಿದೆ ಮೊದಲ ಆಡಿಷನ್.

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಾಜಿ ಅವರು ಮಾಹಿತಿ ನೀಡಿದರು. […]
ಮಣಿಪಾಲ: MSDC, ಓರೇನ್ ಇಂಟರ್ನ್ಯಾಷನಲ್ ನಲ್ಲಿದೆ ವಿವಿಧ ಕೋರ್ಸ್ ಗಳಿಗೆ ರಿಪಬ್ಲಿಕ್ ಡೇ ಆಫರ್ !

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ.ಟಿಎಂಎ ಪೈ ಫೌಂಡೇಶನ್ನ ಘಟಕ) ಓರೇನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ಕೋರ್ಸ್ ಗಳನ್ನು ಆಹ್ವಾನಿಸಿದ್ದು ಗಣರಾಜ್ಯೋತ್ಸವದ ಕೊಡುಗೆಯಾಗಿ ಕೋರ್ಸ್ ಗಳ ಮೇಲೆ ಶೇ.40 ಡಿಸ್ಕೌಂಟ್ ಘೋಷಿಸಿದೆ. ಡಿಪ್ಲೊಮಾ ಇನ್ ಪ್ರೊಫೆಷನಲ್ ಮೇಕಪ್ ಕೋರ್ಸ್ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬೇಡಿಕೆಯಿರುವ ಕೋರ್ಸ್. ಹೇರ್, ಮೇಕಪ್, ನೇಲ್ ಆರ್ಟ್, ಸ್ಕಿನ್, ಕೋಸ್ಮೆಟೊಲೊಜಿ, ಮೊದಲಾದ ವಿಷಯಗಳ ಕೋರ್ಸ್ ಇಲ್ಲಿ ಲಭ್ಯವಿದೆ. ಅಂದ ಹಾಗೆ ಈ ಆಫರ್ ಲಭ್ಯವಿರೋದು ಜನವರಿ 26 ರ ವರೆಗೆ ಮಾತ್ರ. ಸಂಪರ್ಕಿಸಿ: 8123165068, […]
ಬಂಟಕಲ್: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನದ ಬಗ್ಗೆ ಪ್ರೇರಣಾತ್ಮಕ ಉಪನ್ಯಾಸ ಕಾರ್ಯಕ್ರಮ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ವಿದ್ಯಾಸಂಸ್ಥೆಯ ಇನ್ನೋವೇಶನ್ ಘಟಕ ಮತ್ತು ಮೂಲ ವಿಜ್ಞಾನ ವಿಭಾಗದ ಸಹಯೋಗದೊಂದಿಗೆ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಯುವದಿನದ ಅಂಗವಾಗಿ ಸುಸ್ಥಿರ ಭವಿಷ್ಯಕ್ಕಾಗಿ ಯುವಕರು”ಎಂಬ ವಿಷಯದ ಕುರಿತು ಶುಕ್ರವಾರ ದಿನಾಂಕ 17 ಜನವರಿ 2025 ರಂದು ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಈ ಉಪನ್ಯಾಸದಲ್ಲಿ ಶ್ರೀ ಗೌತಮ ನಾವಡ, ನಿರ್ದೇಶಕರು, ಫೋರ್ತ್ ಫೋಕಸ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಶಸ್ವಿ […]
ಮೂಡುಬಿದಿರೆ:”ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ ಮಂಗಳೂರು ವಿವಿ ರನ್ನರ್ಸ್ ಅಪ್ “

ಮೂಡುಬಿದಿರೆ: ಲವ್ಲೀ ಪ್ರೊಫೆಷನಲ್ ವಿ. ವಿ ಜಲಂಧರ್ ಪಂಜಾಬ್ ನಲ್ಲಿ ನಡೆದ ಅಖಿಲ ಭಾರತ ಅಂತರ್ ವಿ. ವಿ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ ನಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಪ್ರತಿನಿಧಿಸಿದ್ದ ಮಂಗಳೂರು ವಿ.ವಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. 32 ವರ್ಷಗಳ ಬಳಿಕ ರನ್ನರ್ಸ್ ಅಪ್ ಪ್ರಶಸ್ತಿ ಪಡೆದು ಮಂಗಳೂರು ವಿವಿ ಪ್ರಶಂಸೆಗೆ ಪಾತ್ರವಾಗಿದೆ. ಮಂಗಳೂರು ವಿವಿಯ ಒಟ್ಟು 9 ವಿದ್ಯಾರ್ಥಿಗಳ ತಂಡದಲ್ಲಿ ಆಳ್ವಾಸ್ ಸಂಸ್ಥೆಯ 6 ವಿದ್ಯಾಥಿಗಳು ಭಾಗಿಯಾಗಿದ್ದರು . ಆಳ್ವಾಸ್ ಕಾಲೇಜಿನ ಪ್ರಶಾಂತ್ಗೆ ಬೆಳ್ಳಿ, ಪ್ರತ್ಯುಶ್ಗೆ […]
ಕಾರ್ಕಳ:ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾದ 28 ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ದಿನಾಂಕ 11.01.2025 ರಂದು ಇನ್ಸ್ಟಿಟ್ಯೂಟ್ ಆಫ್ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದಸಿ.ಎಸ್.ಇ.ಇ.ಟಿ (ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನವಾಣಿಜ್ಯ ವಿಭಾಗದ 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಅದರಲ್ಲಿ 28 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಸಂಸ್ಥೆಯ ಕು.ರಕ್ಷಾ ರಾಮಚಂದ್ರ ಅವರು 200 ರಲ್ಲಿ163 ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಯಾಗಿರುತ್ತಾರೆ.ಜೊತೆಗೆ ಖತಿಜಾತುಲ್ ರಾಫಿಯಾ, ಹೃಷಿಕೇಶ್ ಸತೀಶ್ ಶೆಟ್ಟಿ,ಮ್ಯಾಕ್ಲಿನ್ ಜಾಕ್ ಡಿ’ಮೆಲ್ಲೊ, ಶ್ರೀಧಾ ಶೆಟ್ಟಿ, ರಕ್ಷಿತಾ ಜನ್ನೆ,ಶೋಧನ್ […]