ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರ: ವಾರ್ಷಿಕ ಜಾತ್ರಾ ಮಹೋತ್ಸವ, ಕೆಂಡೋತ್ಸವ ಸಂಪನ್ನ.

ಬಾರಕೂರು: ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕೆಂಡೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ಬೈಲಕೆರೆ ದೀಪೋತ್ಸವ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಕ್ತಿಗಾನ ಮಂಜರಿ, ಬಲಿ ಮೂರ್ತಿಉತ್ಸವ, ಗಾನ ನೃತ್ಯ ವೈಭವ, ಯಕ್ಷಗಾನ ಜರಗಿತು. ಸಾಮೂಹಿಕ ವಿವಾಹ, ಮಧ್ಯಾಹ್ನ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ, ಅನ್ನಸಂತರ್ಪಣೆ, ಸಂಜೆ ರಥೋತ್ಸವ, ರಾಜ್ಯಮಟ್ಟದ ತಂಡದಿಂದ, ಜನಪದ ಸಂಗೀತ, ತೆಪ್ಪೋತ್ಸವ ಜರಗಿತು. ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ದೇವರ […]

ಕಚ್ಚೂರು ಶ್ರೀ ಮಾಲ್ತಿ ದೇವಿ ದೇವಸ್ಥಾನ, ಶ್ರೀ ಬಬ್ಬು ಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಮಹೋತ್ಸವ: ಉಪವಲಯ ಅರಣ್ಯಾಧಿಕಾರಿ ಹರೀಶ್ ಬಾರ್ಕೂರು ಅವರಿಗೆ ಗೌರವ.

ಬಾರಕೂರು: ಶ್ರೀ ಕ್ಷೇತ್ರ ಬಾರ್ಕೂರು ಕಚ್ಚೂರು ಶ್ರೀ ಮಾಲ್ತಿ ದೇವಿ ದೇವಸ್ಥಾನ, ಶ್ರೀ ಬಬ್ಬು ಸ್ವಾಮಿ ಮೂಲ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿತೊಡಗಿಸಿ ಕೊಂಡಿರುವ ಉಪವಲಯ ಅರಣ್ಯಾಧಿಕಾರಿ ಹರೀಶ್ ಬಾರ್ಕೂರು ರಂಗನಕೆರೆ ಇವರನ್ನು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿಯಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಗೋಕುಲ್ ದಾಸ್ ಬಾರ್ಕೂರು, ಶ್ರೀಮತಿ ಗೀತಾಂಜಲಿ ಸುವರ್ಣ, ಆಡಳಿತ ಮಂಡಳಿಯ […]

ಮಂಗಳೂರು:ಜನವರಿ 26 ರಂದು ಕೃಷಿ ಹಬ್ಬ

ದ.ಕ: ಆರಾಧನಾ ಕಲಾಭವನ ಆಯೋಜಿಸಿರುವ ಕೃಷಿ ಹಬ್ಬವು ಜನವರಿ 26ರಂದು ಸಾರಡ್ಕದ ಆರಾಧನಾ ಕಲಾಭವನದಲ್ಲಿ ನಡೆಯಲಿದೆ. ಕೃಷಿ ಸ್ನೇಹಿ ವಿಚಾರಗಳುಳ್ಳ ಪುಸ್ತಕ ಬಿಡುಗಡೆ, ಕೃಷಿ ಕ್ಷೇತ್ರದಲ್ಲಿ ಸಾಧನೆ- ಸಂಶೋಧನೆ ನಡೆಸಿ ಯಶಸ್ವಿಯಾದ ಕೃಷಿಕರು ತಮ್ಮ ಅನುಭವವನ್ನು ವಿಚಾರ ಸಂಕಿರಣದಲ್ಲಿ ಹಂಚಿಕೊಳ್ಳಲಿದ್ದಾರೆ. ಪ್ರವೀಣ ಸರಳಾಯ ಕೇಪು, ಡಾ. ರಾಮಕೃಷ್ಣ ಪರಮ ಬೆಂಗಳೂರು, ರಾಮ ಪ್ರತೀಕ್ ಕರಿಯಾಲು, ಶಿವಪ್ರಸಾದ್ ಎಚ್. ಎಂ, ಶ್ರೀಹರಿ ಭಟ್ ಸಜಂಗದ್ದೆ, ಎ.ಪಿ ಸದಾಶಿವ ಮರಿಕೆ, ಅಭಿಜಿತ್ ಪುತ್ತೂರು ಮತ್ತಿತರು ವಿವಿಧ ವಿಷಯಗಳ ಕುರಿತು ವಿಚಾರ […]

ಉಡುಪಿ: ಜ.25ರಿಂದ 27ರ ವರೆಗೆ ಪುಷ್ಪ ಹರಾಜು ಕೇಂದ್ರದಲ್ಲಿ “ಫಲಪುಷ್ಪ ಪ್ರದರ್ಶನ”

ಉಡುಪಿ: ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ಇದೇ ಜ.25ರಿಂದ 27ರ ವರೆಗೆ ಮೂರು ದಿನಗಳ “ಫಲಪುಷ್ಪ ಪ್ರದರ್ಶನ-2025” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು. ಈ ಕುರಿತು ಪುಷ್ಪ ಹರಾಜು ಕೇಂದ್ರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಇದರಲ್ಲಿ ಪೆಟೂನಿಯ, ಸೆಲೋಷಿಯಾ, ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಆಸ್ಟರ್, ಬಾಲ್ಸಮ್, […]

ಆಚಾರ್ಯಾಸ್ ಏಸ್:ಹತ್ತನೇ ತರಗತಿ ಪಿಯುಸಿ ಸಿಯಿಟಿ ಟಾಪರ್ಸ್ ಗೆ ಎನ್.ವಿ.ಆಚಾರ್ಯ ಪುರಸ್ಕಾರ.

ಉಡುಪಿ: ಒಂಬತ್ತು, ಹತ್ತು, ಪಿಯುಸಿ, ಸಿಯಿಟಿ, ಜೆಯಿಯಿ, ನೀಟ್ ಹಾಗೂ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಠ ಫಲಿತಾಂಶ ಪಡೆಯುತ್ತಿರುವ ಉಡುಪಿಯ ಪ್ರಸಿದ್ಧ ತರಬೇತಿ ಸಂಸ್ಥೆ ಆಚಾರ್ಯಾಸ್ ಏಸ್ ಸಂಸ್ಥೆಯಲ್ಲಿ ಗರಿಷ್ಠ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಈ ಭಾರಿ ಎನ್.ವಿ.ಆಚಾರ್ಯ ಪುರಸ್ಕಾರ ಲಭಿಸಲಿದೆ. ಹತ್ತನೇತರಗತಿ, ಪಿಯುಸಿ ಹಾಗೂ ಕರ್ನಾಟಕ ಸಿಯಿಟಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ನಾವೂರು ವೆಂಕಟರಾಜ ಆಚಾರ್ಯ ಸ್ಮರಣಾರ್ಥ ಅವರ ಮಕ್ಕಳಿಂದ ಪಾರಿತೋಷಕ, ಪ್ರಮಾಣ ಪತ್ರ,ನಗದುಸಹಿತ ಎನ್.ವಿ.ಆಚಾರ್ಯ ಪುರಸ್ಕಾರವು […]