ಮಣಿಪಾಲ ಮತ್ತು ಮಂಗಳೂರಿನ ಗ್ರೂಪ್ ಆಫ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಮಣಿಪಾಲ:ಮಣಿಪಾಲ ಮತ್ತು ಮಂಗಳೂರಿನ ಗ್ರೂಪ್ ಆಫ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ,🔸ಸಾಫ್ಟ್‌ವೇರ್ ಡೆವಲಪರ್ 🔸ಅಕೌಂಟೆಂಟ್🔸ಪ್ರೊಡಕ್ಷನ್ ಸೂಪರ್ವೈಸರ್ 🔸ಆಫೀಸ್ ಎಕ್ಸಿಕ್ಯೂಟಿವ್🔸ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್🔸ಬಿಲ್ಲಿಂಗ್ & ಕ್ಯಾಶಿಯರ್🔸ಸೆಕ್ಯೂರಿಟಿ ಗಾರ್ಡ್/ಡ್ರೈವರ್ ಆಕರ್ಷಕ ವೇತನವಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞7019891796, 9606968198

ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ; ಎಪ್ಪತ್ತು ಅಡಿ ಉದ್ದದ ಧ್ವಜ ಮರದ ಪುರಪ್ರವೇಶ ಸಂಪನ್ನ

ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ. ಈ ಅಪರೂಪದ ದೇವಸ್ಥಾನ ಸಮಗ್ರ ಜೀರ್ಣೋದ್ಧಾರದ ಭಾಗವಾಗಿ ನೂತನ ಧ್ವಜ ಮರವನ್ನು ಸ್ಥಾಪಿಸಲಾಗುತ್ತಿದೆ. ಎಪ್ಪತ್ತು ಅಡಿ ಉದ್ದದ ಈ ಧ್ವಜ ಮರದ ಪುರ ಪ್ರವೇಶ ಅತ್ಯಂತ ಅದ್ದೂರಿಯಾಗಿ ನಡೆಯಿತು. ಊರ ಮಾಗಣೆಯ ಗಡಿ ಪ್ರದೇಶವಾದ ಹೇರೂರಿನಿಂದ ಆಕಾಶವಾಣಿ ವೃತ್ತದ ವರೆಗೆ ಮೆರವಣಿಗೆಯಲ್ಲಿ ಧ್ವಜಮರವನ್ನು ತಂದು, ಬಳಿಕ ಬ್ರಹ್ಮಾವರ ರಥ ಬೀದಿಯಲ್ಲಿ ವಾದ್ಯ ಘೋಷದೊಂದಿಗೆ ಮೆರವಣಿಗೆ ಸಾಗಿ ಬಂತು. […]

ಕೃತಜ್ಞತಾಪೂರ್ವಕವಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಿರಾಕರಿಸಿದ ಕಿಚ್ಚ ಸುದೀಪ್!

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ. ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಮತ್ತು ತಮ್ಮನ್ನು ಆಯ್ಕೆ ತೀರ್ಪುಗಾರರಿಗೆ ಕ್ಷಮೆ ಕೋರಿದ್ದಾರೆ. ‘ಅತ್ಯುತ್ತಮ […]

ಕೇರಳ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಶರೋನ್ ರಾಜ್ ಹತ್ಯೆ ಪ್ರಕರಣ-ಪ್ರೇಯಸಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಿರುವನಂತಪುರಂ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶರೋನ್ ರಾಜ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ವಿಷ ಹಾಕಿ ಪ್ರಿಯಕರನನ್ನು ಕೊಲೆ ಮಾಡಿದ್ದ ಗ್ರೀಷ್ಮಾಗೆ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ 2022ರಲ್ಲಿ ವಿಷ ಪ್ರಾಶನದಿಂದ ಹತ್ಯೆಯಾಗಿದ್ದ. ಆಸ್ಪತ್ರೆಯಲ್ಲಿ ಸಾಯುವ ಮುನ್ನ ತನ್ನ ಸಂಬಂಧಿಕರಲ್ಲಿ ತನ್ನ ಪ್ರೇಯಸಿ ಗ್ರೀಷ್ಮಾ ವಿಷ ಹಾಕಿದ್ದಾಗಿ ಹೇಳಿದ್ದ. ಪೊಲೀಸ್ ವಿಚಾರಣೆ ವೇಳೆ ಗ್ರೀಷ್ಮಾ ಶರೋನ್ ರಾಜ್‌ಗೆ ವಿಷ ಹಾಕಿದ್ದಾಗಿ ಒಪ್ಪಿಕೊಂಡಿದ್ದಳು. ಕಳೆದ ಶುಕ್ರವಾರ (ಜ.17) […]

CADD ಸೆಂಟರ್ ನಿಂದ QUEST 2025 ಕೋರ್ಸ್ ಜೊತೆ ಬಂಪರ್ ಬಹುಮಾನ ಗೆಲ್ಲುವ ಸುವರ್ಣಾವಕಾಶ

MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ. ಟಿಎಂಎ ಪೈ ಫೌಂಡೇಶನ್‌ನ ಘಟಕ)ದ ವತಿಯಿಂದ CADD center Quest 2025 ಸಂಯೋಜನೆಯಲ್ಲಿ Master Futuristic engineering design ಕೋರ್ಸ್ ರಿಜಿಸ್ಟ್ರೇಶನ್ ಗೆ ಆಹ್ವಾನಿಸಲಾಗಿದೆ. ಒಟ್ಟು ಶೇ.40 ರಷ್ಟು ಆಫ್ ಪಡೆದು ಕೋರ್ಸ್ ಜಾಯಿನ್ ಆಗಲು ಇದೊಂದು ಸುವರ್ಣಾವಕಾಶ. ಕೋರ್ಸ್ ಜೊತೆ ಕಾಂಪ್ಲಿಮೆಂಟರಿ ಆಗಿ AR/VR ಕೋರ್ಸ್ ಲಭ್ಯವಿರುತ್ತದೆ.ಇದರೊಂದಿಗೆ ವಾರಾಂತ್ಯದ ಲಕ್ಕಿ ಕೂಪನ್ ಡ್ರಾ ಆಫರ್ ಇದೆ. ಮೊಬೈಲ್ ,ಲ್ಯಾಪ್ ಟಾಪ್ ಗೆಲ್ಲುವ ಬಂಪರ್ ಬಹುಮಾನದ ಅವಕಾಶ ಕೂಡ ಇದೆ. […]