ಸಾಫ್ಟ್ ಡ್ರಿಂಕ್ ನಲ್ಲಿ ವಿಷಕಾರಕ ಅಂಶ: ಕೆಲವು ದೇಶಗಳಿಂದ ಸ್ಟಾಕ್ ವಾಪಾಸ್ ತರಿಸಿಕೊಂಡ ಕೋಕಾಕೋಲಾ ಕಂಪೆನಿ! ಭಾರತದ ಕತೆ ಏನು?

ಸಾಫ್ಟ್ ಡ್ರಿಂಕ್ ಆರೋಗ್ಯಕ್ಕೆ ಹಾನಿಕರ ಎಂದು ಎಷ್ಟೇ ಜಗೃತಿ ಮೂಡಿಸಿದರೂ ಬಹುತೇಕ ಜನರು ಕ್ಯಾರೇ ಎನ್ನುತ್ತಿಲ್ಲ. ಆದರೆ ಈಗ ಕೋಕೋಕೋಲಾದಲ್ಲಿ ತೀವ್ರ ಪ್ರಮಾಣದ ವಿಷಕಾರಕ ಅಂಶಗಳು ಸೇರಿಕೊಂಡ ಹಿನ್ನೆಲೆಯಲ್ಲಿ ಕಂಪೆನಿ ತನ್ನ ಉತ್ಪನ್ನಗಳಾದ ಫಾಂಟಾ, ಮಿನಿಟ್ ಮೇಡ್, ಟ್ರೋಪಿಕೋ ಬ್ರ್ಯಾಂಡ್ ಗಳನ್ನು ಮಾರುಕಟ್ಟೆಯಿಂದ ವಾಪಾಸ್ ಪಡೆದುಕೊಳ್ಳುತ್ತಿದೆ. ಈ ಎಲ್ಲಾ ಪಾನೀಯಗಳು ಕ್ಲೋರೇಟ್ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಕಂಪೆನಿ ಈ ನಿರ್ಧಾರ ತೆಗೆದುಕೊಂಡಿದೆ. ನೆದರ್ಲ್ಯಾಂಡ್ಸ್, ಬ್ರಿಟನ್, ಬೆಲ್ಜಿಯಂ, ಜರ್ಮನಿ, ಲಕ್ಸೆಂಬರ್ಗ್ ಮತ್ತು ಫ್ರಾನ್ಸ್ ದೇಶಗಳಲ್ಲಿ ವಿತರಣೆಯಾಗಿರುವ […]
ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ

ಉಡುಪಿ, ಜ.28: ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯು ಜನವರಿ 30, 2025 ರಿಂದ ನರಶಸ್ತ್ರಚಿಕಿತ್ಸಾ ಸೇವೆಗಳನ್ನು ಪರಿಚಯಿಸುವುದರೊಂದಿಗೆ ತನ್ನ ವೈದ್ಯಕೀಯ ಕೊಡುಗೆಗಳನ್ನು ವಿಸ್ತರಿಸಲು ಸಜ್ಜಾಗಿದೆ. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಪ್ರಸಿದ್ಧ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ರಾಘವೇಂದ್ರ ನಾಯಕ್ ಈ ವಿಭಾಗವನ್ನು ಮುನ್ನಡೆಸಲಿದ್ದಾರೆ. ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಪ್ರತಿ ಗುರುವಾರ ಮಧ್ಯಾಹ್ನ 12:00 ರಿಂದ ಸಂಜೆ 4:00 ರವರೆಗೆ ಹೊರರೋಗಿ ಸಮಾಲೋಚನೆಗಳನ್ನು ಒಳಗೊಂಡಿರುತ್ತವೆ. ಬೆನ್ನು […]
ಉಡುಪಿ:ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯ ದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನ. ಅರ್ಜಿ […]
ಉಡುಪಿ:ಜ.29 ರಂದು ನೇರ ಸಂದರ್ಶನ

ಉಡುಪಿ: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ಸರ್ವೀಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ […]
ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ವಿವಿಧ ರೀತಿಯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಸೆಕ್ಯೂರಿಟಿ ಗಾರ್ಡ್◾ ಹೌಸ್ ಕೀಪಿಂಗ್◾ಸ್ವೀಪರ್ಸ್ (ಕಸ ಗುಡಿಸುವವರು) ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ: 9243310511