ನಾನ್ ವೆಜ್ ತಿಂತಾ ಕೋಲ್ಡ್ ಡ್ರಿಂಕ್ ಕುಡಿಯೋ ಅಭ್ಯಾಸ ನಿಮಗಿದ್ಯಾ: ಹಾಗಾದ್ರೆ ಇಲ್ಲಿ ಕೇಳಿ !

ಯಾವುದಾದ್ರೂ ಪಾರ್ಟಿ ಗೆಟ್ ಟುಗೆದರ್ ಅಥವಾ ಮನೆಯಲ್ಲಿ ನಾನ್ ವೆಜ್ ಅಡುಗೆ ಮಾಡಿದಾಗ ತುಂಬ ಮಂದಿಗೆ ಊಟದ ಜೊತೆಗೆ ಕೋಲ್ಡ್ ಡ್ರಿಂಕ್ ಕುಡಿಯುವ ಅಭ್ಯಾಸ ಇದ್ದೇ ಇರುತ್ತದೆ. ಬಿಸಿಬಿಸಿ ಊಟದ ಜೊತೆಗೆ ತಂಪು ಪಾನೀಯ ಹಾಯೆನ್ನಿಸುತ್ತದೆ ಎಂದೇ ಕುಡಿಯುವವರು ತುಂಬಾ ಮಂದಿ ಇದ್ದಾರೆ. ಆದರೆ ಊಟದ ಜೊತೆಗೆ ಅಥವಾ ಊಟವಾದ ಕೂಡಲೇ ಕೋಲ್ಡ್ ಡ್ರಿಂಕ್ ಕುಡಿದರೆ ಆಗುವ ಅಪಾಯ ತುಂಬಾನೇ ಇದೆ. ಈ ಮಾಹಿತಿ ಓದಿ ಇನ್ನಾದರೂ ಊಟದ ಸಮಯದಲ್ಲಿ ಅದೂ ನಾನ್ ವೆಜ್ ಜೊತೆಯಲ್ಲಿ ಕೋಲ್ಡ್ […]

ಉಡುಪಿ: ಹೆಜ್ಜೇನು ದಾಳಿ; 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ವಳಕಾಡು ಶಾಲಾ ಆವರಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ಗಾಯಗೊಂಡ 41 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಓರ್ವ ಪೋಷಕರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಆಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ, ಕಟ್ಟಡದಲ್ಲಿದ್ದ ಜೇನುಗೂಡಿಗೆ […]

ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿ.

ಮಂಗಳೂರು ಕೆಫೆಟೇರಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉತ್ತಮ ಸಂಬಳ, ಇಎಸ್‌ಐ, ಪಿಎಫ್, ಆಹಾರ ಮತ್ತು ವಸತಿ ಲಭ್ಯವಿದೆ. ತುರ್ತು ಅಗತ್ಯವಿದ್ದು, ಆಸಕ್ತರು ಸಂಪರ್ಕಿಸಬಹುದು. ಮೊ:9482910869

ಮಹಾಕುಂಭ ಮೇಳ-ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ.!

ಪ್ರಯಾಗ್​ರಾಜ್(ಉತ್ತರ ಪ್ರದೇಶ): ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಹಲವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಜನವರಿ 13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಇದುವರೆಗೆ ಸುಮಾರು 15 ಕೋಟಿ ಮಂದಿ ಸಂಗಮಕ್ಷೇತ್ರದಲ್ಲಿ ಪವಿತ್ರಸ್ನಾನ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಎರಡನೇ ಅಮೃತಸ್ನಾನದ ದಿನವಾದ ಬುಧವಾರ ಲಕ್ಷಾಂತರ ಭಕ್ತರು […]