ಮಣಿಪಾಲ: ಜ್ಞಾನಸುಧಾ ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ: ಸಮರ್ಥ ಉಪನ್ಯಾಸಕ ಸಮಾಜದ ಆಸ್ತಿ : ಡಾ. ಸುಧಾಕರ ಶೆಟ್ಟಿ

ಮಣಿಪಾಲ:ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಆಯೋಜಿಸಿದ ವಿಷಯಾಧಾರಿತ ಉಪನ್ಯಾಸಕರ(ಇತಿಹಾಸ, ವಾಣಿಜ್ಯ ಶಾಸ್ತ್ರ, ರಾಜ್ಯಶಾಸ್ತ್ರ, ಕನ್ನಡ) 2 ದಿನಗಳ ಪುನಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ […]
ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ; ಮಾ.3ರಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಉಡುಪಿ: ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ಆತ್ರಾಡಿ ಸಮೀಪದ ಪರೀಕ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು. ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ದೇವಳದ ಆವರಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು, ಜನರಲ್ಲಿ ಭಕ್ತಿ ಶಕ್ತಿಯ ಜಾಗೃತಿಗಾಗಿ ದೇವಳದ ಜೀರ್ಣೋದ್ಧಾರದಂಥ ಕಾರ್ಯಕ್ರಮ ಅಗತ್ಯ. ಮನುಷ್ಯನ ಪ್ರಯತ್ನದೊಂದಿಗೆ ದೈವಾನುಗ್ರಹ ಇದ್ದಲ್ಲಿ ಹಮ್ಮಿಕೊಂಡ ಕಾರ್ಯ ಸುಗಮವಾಗುತ್ತದೆ. ಊರವರ […]
ಜನಸಾಮಾನ್ಯರಿಗೆ ಅನುಕೂಲವಾಗುವ ಅದ್ಭುತ ಬಜೆಟ್: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್

ಉಡುಪಿ: ಸಾಮಾನ್ಯ ಜನರಿಗೆ ಅನುಕೂಲವಾಗುವ ಬಜೆಟ್ ಅನ್ನು ಈ ಬಾರಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ಯೋಜನೆ ಶೇ. 80ರಷ್ಟು ಕಾರ್ಯಗತವಾಗಿದ್ದು, ಈ ವರ್ಷ ಅದನ್ನು ಶೇ. 100ಕ್ಕೆ ತಲುಪಿಸಲಾಗುವುದು. ಜನರ ಆರೋಗ್ಯ ವರ್ಧನೆಗೆ ಹಣ್ಣು ಹಾಗು ಶುದ್ದ ಸಾವಯವ ತರಕಾರಿ ಉಪಯೋಗಕ್ಕೆ ಪ್ರೋತ್ಸಾಹಿಸಲು ರಾಜ್ಯ ಸರಕಾರದೊಂದಿಗೆ ಬೆಳೆಯಲು ಮತ್ತು […]
ಬಂಟಕಲ್:ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ

ಬಂಟಕಲ್: ಬಂಟಕಲ್ಲಿನ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗವು ಕೋರ್ಇಎಲ್ ಟೆಕ್ನಾಲಜೀಸ್, ಬೆಂಗಳೂರು ಮತ್ತು ಕಾಲೇಜಿನ ಐಎಸ್ಟಿಇ ಇವರ ಸಹಯೋಗದೊಂದಿಗೆ “ಇಂಜಿನಿಯರಿಂಗ್ ಇಂಟೆಲಿಜೆನ್ಸ್: ಅಡ್ವಾನ್ಸ್ಡ್ ಟೆಕ್ನಿಕ್ ಇನ್ ಮ್ಯಾಟ್ಲ್ಯಾಬ್” ಎಂಬ ವಿಷಯದ ಕುರಿತು ಐದು ದಿನಗಳ ಅಧ್ಯಾಪಕರ ಅಭಿವೃದ್ದಿ ಕಾರ್ಯಾಗಾರವನ್ನು 27 ರಿಂದ 31 ಜನವರಿಯವರೆಗೆ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು 27 ಜನವರಿ 2025ರಂದು ನಡೆಯಿತು. ಕೋರ್ಇಎಲ್ […]
ಉಡುಪಿ:ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: 12 ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಇಲ್ಲಿನ ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ […]