ಫೆ.7ರಿಂದ ಉಡುಪಿಯಲ್ಲಿ ಮಹಿಳಾ ಉದ್ಯಮಿಗಳ ‘ಪವರ್ ಪರ್ಬ’

ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳು, ಅವರ ಸಂಸ್ಥೆಯ ಸೇವೆ, ಕೌಶಲ್ಯ, ಪಾಂಡಿತ್ಯವನ್ನು […]
ನಿಮ್ಮ ಮೊಬೈಲ್ ನೆಟ್ ವರ್ಕ್ ಸಿಗದಿದ್ರೂ ಇನ್ಮುಂದೆ ಕರೆ ಮಾಡಬಹುದಂತೆ : ದೂರ ಸಂಪರ್ಕ ಇಲಾಖೆಯ ಹೊಸ ಹೆಜ್ಜೆ:

ಕೇಂದ್ರ ಸರಕಾರದ ದೂರ ಸಂಪರ್ಕ ಇಲಾಖೆ ಹೊಸ ಸೌಲಭ್ಯವೊಂದನ್ನು ಜಾರಿಗೆ ತರಲಿದೆ. ಈ ಸೌಲಭ್ಯದಲ್ಲಿ ನೀವು ನೆಟ್ ವರ್ಕ್ ಇಲ್ಲದಿದ್ದರೂ ಕರೆ ಮಾಡುವ ಅವಕಾಶ ಪಡೆದುಕೊಳ್ಳುತ್ತೀರಿ. ಹೌದು ದೇಶದಲ್ಲಿ ಇಂಟ್ರಾ ಸರ್ಕಲ್ ರೋಮಿಂಗ್ (ಐಸಿಆರ್)ಸೌಲಭ್ಯವನ್ನು ದೂರ ಸಂಪರ್ಕ ಇಲಾಖೆ ಪ್ರಾರಂಭಿಸಿದೆ. ಈ ಸೌಲಭ್ಯದ ಅಡಿಯಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳು ಈಗ ಕರೆಗಳನ್ನು ಮಾಡಲು 4G ಮೂಲಸೌಕರ್ಯವನ್ನು ತಮ್ಮ ನಡುವೆ ಹಂಚಿಕೊಳ್ಳಬೇಕಾಗುತ್ತದೆ. ಆಗ ನೀವು ಯಾವುದೇ ಕಂಪೆನಿಯ ಸಿಮ್ ಕಾರ್ಡ್ ಇದ್ದರೂ ನಿಮ್ಮ ಸ್ಥಳದಲ್ಲಿ ಲಭ್ಯವಿರುವ ಇತರ ಯಾವುದೇ […]
ಮಣಿಪಾಲದ MSDC ಯಲ್ಲಿ ಸ್ವ ಉದ್ಯೋಗಾಧಾರಿತ ಹೊಸ ಕೋರ್ಸ್ :ಕೇವಲ 25 ಗಂಟೆಗಳಲ್ಲಿ ಬ್ಲೌಸ್ ಸ್ಟಿಚ್ಚಿಂಗ್ ಕ್ಷೇತ್ರದಲ್ಲಿ ಪರಿಣಿತರಾಗಲು ಇದೊಳ್ಳೆ ಚಾನ್ಸ್!

ಮಣಿಪಾಲ: ಮಣಿಪಾದಲ್ಲಿರುವ ಸ್ಕೂಲ್ ಆಫ್ ಫ್ಯಾಶನ್ ಆಂಡ್ ಇಂಟೀರಿಯರ್ ಡಿಸೈನಿಂಗ್ MSDC ಯಲ್ಲಿ ಹೊಸತೊಂದು ಸರ್ಟಿಫಿಕೇಟ್ ಕೋರ್ಸ್ ಆರಂಭಗೊಂಡಿದೆ. ಅಂದ ಹಾಗೆ ಈ ಕೋರ್ಸ್ ಬ್ಲೌಸ್ ಸ್ಟಿಚ್ಚಿಂಗ್ ಕೋರ್ಸ್ ಒಟ್ಟು 25 ಗಂಟೆಯ ಕೋರ್ಸ್ ಇದು .ಬರೀ 25 ಗಂಟೆಗಳಲ್ಲಿ ಬ್ಲೌಸ್ ಸ್ಟಿಚ್ಚಿಂಗ್ ನಲ್ಲಿ ನೀವು ಪರಿಣಿತರಾಗಲು ಇಲ್ಲಿ ಅದ್ಬುತ ಅವಕಾಶ ನೀಡಲಾಗಿದೆ. ಈ ಕೋರ್ಸ್ ಗೆ ಕೇವಲ ರೂ. 5000 ನಿಗಧಿಪಡಿಸಲಾಗಿದ್ದು, ತರಬೇತಿ ಪಡೆದ ನಂತರ ನೀವು ಬ್ಲೌಸ್ ಸ್ಟಿಚ್ಚಿಂಗ್ ನಲ್ಲಿ ಹಿಡಿತ ಸಾಧಿಸುತ್ತೀರಿ. ಎಲ್ಲಾ […]
ಹಿರಿಯಡ್ಕ:ಜ್ಞಾನ ಭಾರತ್-ಬಾಲ ಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ

ಹಿರಿಯಡ್ಕ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. […]
ಮೂಡುಬಿದಿರೆ:ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಪಡೆದ ಉಷಾ ಎಸ್ ಆರ್

ಮೂಡುಬಿದಿರೆ: ಉತ್ತರಖಂಡದ ಡೆಹ್ರಾಡೂನ್ನಲ್ಲಿ ಜರುಗಿದ ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಷಾ ಎಸ್ ಆರ್ ಕಂಚಿನ ಪದಕವನ್ನು ಪಡೆದಿದ್ದಾರೆ. ಇವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ. 87 ಕೆಜಿ ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿರುವ ಇವರು ಒಟ್ಟು 197 ಕೆಜಿ ಭಾರ ಎತ್ತಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ. 76 ಕೆಜಿ ದೇಹತೂಕ ವಿಭಾಗದಲ್ಲಿ ಸ್ಪರ್ದಿಸಿದ್ದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ತನುಷ ನಾಲ್ಕನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಿಯ ಕ್ರೀಡಾಕೂಟದ ವೇಯ್ಟ್ಲಿಫ್ಟಿಂಗ್ ವಿಭಾಗದಲ್ಲಿ ಇವರು […]