ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಚುಣಾವಣೆ; ಸತ್ಯನಾರಾಯಣ ಶೇಟ್ ಭರ್ಜರಿ ಗೆಲುವು, ಭಾಸ್ಕರ ಶೇಟ್ ಗೆ ಹೀನಾಯ ಸೋಲು

ಉಡುಪಿ:ಇತ್ತೀಚೆಗೆ ನಡೆದ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2025-30ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಿಂದುಳಿದ ಪ್ರವರ್ಗ ಎ ಮೀಸಲು ಸ್ಥಾನದಿಂದ ಸ್ಪರ್ಧಿಸಿದ ಸತೀಶ್ ಶೇಟ್ ಬೆಂಬಲಿತ ಸತ್ಯನಾರಾಯಣ ಶೇಟ್ 260 ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಇದೇ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನದ ಬದಲು ಪ್ರವರ್ಗ ಎ ಯಲ್ಲಿ ಸ್ಪರ್ಧಿಸಿದ ಭಾಸ್ಕರ ಶೇಟ್ ಹೀನಾಯ ಸೋಲನ್ನ ಕಂಡಿದ್ದಾರೆ. ಸತ್ಯನಾರಾಯಣ ಶೇಟ್ 354 ಮತಗಳನ್ನ ಪಡೆದರೆ ಪ್ರತಿಸ್ಪರ್ಧಿ ನಾಗೇಶ್ ಶೇಟ್ ಬೆಂಬಲಿತ ಭಾಸ್ಕರ ಶೇಟ್ 94 ಮತಗಳನ್ನ […]
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ: ಅಧ್ಯಕ್ಷರಾಗಿ ವೈ ಸುಧೀರ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ ಪೂಜಾರಿ ಅವಿರೋಧ ಆಯ್ಕೆ.

ಉಡುಪಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿಯಮಿತ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವೈ ಸುಧೀರ ಕುಮಾರ್ ಹಾಗೂ ಉಪಾಧ್ಯಕ್ಷ ರಾಗಿ ಗುರುರಾಜ ಪೂಜಾರಿ ಅವಿರೋಧವಾಗಿ ಆಯ್ಕೆಆಗಿರುತ್ತಾರೆ.
ಕಾರ್ಕಳ: ಪರಿವರ್ತಿತ ಮನೆ ನಿವೇಶನಗಳು ಮಾರಾಟಕ್ಕಿದೆ.

ಕಾರ್ಕಳ: ಪರಿವರ್ತಿತ ಮನೆ ನಿವೇಶನಗಳು 10 ಸೆಂಟ್ಸ್. 12ಸೆಂಟ್ಸ್ ಮಾರಾಟಕ್ಕಿದೆ. ಲೂರ್ಡ್ಸ್ ಶಾಲೆಯ ಹತ್ತಿರ, ಕಣಜಾರ್ ಜಂಕ್ಷನ್, ಬೈಲೂರು ಗ್ರಾಮ, ಕಾರ್ಕಳ ತಾಲೂಕು. ರೂ.95000.
ಮಂಗಳೂರು: ಫೆ.22ರಂದು ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ “ಹೊಂಬೆಳಕು”

ಉಡುಪಿ: ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಇದರ ವತಿಯಿಂದ ದ.ಕ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪಂಚಾಯತ್, ನಗರ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ- ಸಾಂಸ್ಕೃತಿಕ ಸ್ಪರ್ಧೆ “ಹೊಂಬೆಳಕು -2025′ ಅನ್ನು ಇದೇ ಫೆ.22ರಂದು ಮಂಗಳೂರು ಅಡ್ಯಾರ್ ನ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪ್ರತಿಷ್ಠಾನದ ಗೌರವಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು. ಈ ಕುರಿತು ಅಂಬಲಪಾಡಿಯ ಕಾರ್ತಿಕ್ ಹೋಟೆಲ್ ನಲ್ಲಿ […]
ಮಹಿಳಾ ಅಧಿಕಾರಿ ಮೇಲೆ ಶಾಸಕನ ಪುತ್ರನ ದಬ್ಬಾಳಿಕೆ ಘಟನೆ ಖಂಡಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ

ಉಡುಪಿ: ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ದರ್ಪ ತೋರಿದ ಘಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಖಂಡಿಸಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಅವರು ಗಣಿ ಇಲಾಖಾ ಅಧಿಕಾರಿ ಜ್ಯೋತಿ ಎಂಬವರಿಗೆ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಚಾರ ಕುರಿತು ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಈ ರೀತಿಯಾಗಿ ಮಾತನಾಡಿದರೆ ತಪ್ಪು. ಅಧಿಕಾರಿಗಳಿಗೆ ತಮ್ಮ ಕಾನೂನು ಚೌಕಟ್ಟಿನಲ್ಲಿ […]