ಉಡುಪಿ:ಶ್ರೀಕೃಷ್ಣ ದರ್ಶನ ಪಡೆದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀಪಾದರಾದ ಪುತ್ತಿಗೆ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳ ಬಳಿ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು.ಫಡ್ನವೀಸ್ ನಂತರ ದೀಕ್ಷೆ ಪಡೆದ ಎರಡನೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಎಂಬುದು ಗಮನಾರ್ಹ ಸಂಗತಿ. ಮುಖ್ಯಮಂತ್ರಿಗಳ ಕೃಷ್ಣ ದರ್ಶನ ವೇಳೆ ಸ್ಥಳೀಯ ಶಾಸಕ ಯತ್ಪಾಲ್ ಸುವರ್ಣ, ಬೈಂದೂರು ಶಾಸಕ ಗಂಟಿಹೊಳೆ, ಡಾ.ಕೃಷ್ಣಪ್ರಸಾದ್ ಕೂಡ್ಲು ಮತ್ತಿತರರಿದ್ದರು.
ನಾಳೆ ಪ್ರೇಮಿಗಳ ದಿನ, ನಿಮ್ಮ ಪ್ರೀತಿಯ ಜೀವಕ್ಕೆ ಇಷ್ಟು ಹೇಳಿ ಸಾಕು, ಸಖತ್ ಖುಷಿ ಪಡ್ತಾರೆ!

ನಾಳೆ ವಾಲೆಂಟೆನ್ಸ್ ಡೇ ಸಂಭ್ರಮ, ವಿಶ್ವದೆಲ್ಲೆಡೆ ಈ ದಿನವನ್ನು ಆಚರಿಸುವ ಪ್ರೇಮಿಗಳಿಗೇನೂ ಕಡಿಮೆ ಇಲ್ಲ. ಇತ್ತೀಚೆಗೆ ಪ್ರೇಮಿಗಳ ದಿನಾಚರಣೆಯಂದು ತಮ್ಮ ಪ್ರೀತಿಯ ಹುಡುಗ/ಹುಡುಗಿಗೆ ಪ್ರಪೋಸ್ ಮಾಡುವುದು ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೆಚ್ಚಿನ ಮಂದಿ ತಮ್ಮಲ್ಲಿ ಇಷ್ಟು ದಿನ ಮುಚ್ಚಿಟ್ಟುಕೊಂಡ ಪ್ರೇಮ ನಿವೇದನೆಯನ್ನು ಪ್ರೇಮಿಗಳ ದಿನದಂದು ನಿವೇದಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಒಂದು ಅಂಶ ಬಹಿರಂಗವಾಗಿದೆ ಅದೇನಂದ್ರೆ ಪ್ರೇಮಿಗಳ ದಿನಾಚರಣೆ ಇತ್ತೀಚೆಗೆ ಯಾಂತ್ರಿಕವಾಗಿದ್ದು ಆ ದಿನಕ್ಕೆ ಬೆಲೆಯೇ ಇಲ್ಲವಾಗಿದೆ. ಪ್ರೇಮಕ್ಕಿಂತಲೂ ಜಾಸ್ತಿ ಬೆಲೆ ಪ್ರೇಮಿಗೆ ಕೊಡುವ ದುಬಾರಿ ಗಿಫ್ಟ್ […]
ಯೋನೆಕ್ಸ್ ಸನ್ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್; ಮಹಿಳೆಯರ ಡಬಲ್ಸ್ ನಲ್ಲಿ ಶಾಲಿನಿ ರಾಜೇಶ್ ಶೆಟ್ಟಿ ಮತ್ತು ಬಾನು ಎಸ್. ವಿನ್ನರ್ಸ್

ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು […]
ಕುಂದಾಪುರ:ಜೆಇಇ ಮೇನ್ಸ್ 2025 – ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್ ನಾಯಕ್ 94.23962 ಪರ್ಸೆಂಟೈಲ್, ಚೈತ್ರಾ 93.31371 ಪರ್ಸೆಂಟೈಲ್, ಕೀರ್ತನಾ 91.56991 , ಅಬ್ದುಸ್ ಸಲಾಂ 91.39157, ಭೂಮಿಕಾ 91.05174 ಪರ್ಸೆಂಟೈಲ್ ಪಡೆದಿರುತ್ತಾರೆ. ಉತ್ತಮ ಫಲಿತಾಂಶ […]
ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ ವಾರದೊಳಗೆ ನಿಯಮಾವಳಿ ರಚನೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ, ಮೂಲಭೂತ ಸೌಕರ್ಯ ಹಾಗೂ ಜನರಿಗೆ ಉತ್ತಮ ಸೇವೆ ನೀಡುವ ಕುರಿತು ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ವತಿಯಿಂದ ನಗರಸಭೆ […]