ಉಡುಪಿ:ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ :ಮೀನುಗಾರರಿಂದ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನಿಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ, ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳನ್ನು ಒದಗಿಸಲು ಬೆಂಬಲ, ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು, ಐಸ್ ಪ್ಲ್ಯಾಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ, 10 ಟನ್ ಸಾಮರ್ಥ್ಯದ ಐಸ್ ಪ್ಲ್ಯಾಂಟ್/ ಕೋಲ್ಡ್ […]
ಉಡುಪಿ:ಡಾ. ಬಾಬು ಜಗಜೀವನರಾಮ, ಡಾ. ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಡಾ. ಬಾಬು ಜಗಜೀವನರಾಮರವರ 118 ನೇ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ […]
ಉಡುಪಿ:ಭ್ರೂಣಲಿಂಗ ಪತ್ತೆ ಹಚ್ಚುವವರ ವಿರುದ್ಧ ಸೂಕ್ತ ಕ್ರಮ ಕೈಗೊಳಿಸಬೇಕು : ಡಾ. ಪ್ರತಾಪ್ ಕುಮಾರ್

ಉಡುಪಿ: ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚಿ ಘೋಷಿಸುವ ವ್ಯಕ್ತಿಗಳು,ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಹೇಳಿದರು. ಅವರು ಬುಧವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]
ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ – ನ್ಯಾಯಾಲಯ ತೀರ್ಪು

ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್ಟಿಎಸ್ ಸಿ-1) ಆರೋಪಿಗೆ 1 ವರ್ಷ ಸಾದಾ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಸಜಿಪನಡು ಕಂಚಿನಡ್ಕದ ಜಮಾಲ್ (24) ಶಿಕ್ಷೆಗೊಳಗಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. 2024ರ ಅ.5ರಂದು ಅಪ್ರಾಪ್ತ ವಿದ್ಯಾರ್ಥಿನಿಯು ತನ್ನ ಸಂಬಂಧಿಯ ಜೊತೆ ಬೆಳ್ತಂಗಡಿಯ ಐಟಿಐಯೊಂದಕ್ಕೆ ಕುಕ್ಕೇಡಿ ಗೋಳಿಯಂಗಡಿಯ ನಿರ್ಜನ ಪ್ರದೇಶದ ರಸ್ತೆಯಲ್ಲಿ […]