ಕೊಂಕಣಿ ಭಾಷೆಯ ಬೆಳವಣಿಗೆಗೆ ಕೈ ಜೋಡಿಸಿ – ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಇತರ ಭಾಷೆಗಳಿಗೆ ಪ್ರೊತ್ಸಾಹಿಸುವುದರೊಂದಿಗೆ ಮಾತೃ ಭಾಷೆ ಕೊಂಕಣಿಯ ಮೇಲೆ ಮಮತೆ ಮತ್ತು ಪ್ರೀತಿಯನ್ನು ಇರಿಸಿಕೊಂಡು ಪ್ರತಿನಿತ್ಯ ನಮ್ಮ ಮನೆಗಳಲ್ಲಿ ಅದನ್ನು ಕಡ್ಡಾಯವಾಗಿ ಮಾತನಾಡುವುದರ ಮೂಲದ ಅದರ ಬೆಳವಣಿಗೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಭಾನುವಾರ ಅಂಬಾಗಿಲು ಬಳಿಯ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ 11 ನೇ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇಂದು ನಾವು ನಮ್ಮ […]

ಮಣಿಪಾಲ ಡಾ. ಟಿ.ಎಂ.ಎ.ಪೈ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಫೆ.22 ರಂದು ಉದ್ಯೋಗ ಮೇಳ, ನೀವು ಉದ್ಯೋಗಾಕಾಂಕ್ಷಿಗಳಾದರೆ ಈಗಲೇ ರಿಜಿಸ್ಟರ್ ಮಾಡ್ಕೊಳ್ಳಿ

ಮಣಿಪಾಲ: ಇಲ್ಲಿನ ಡಾ. ಟಿ.ಎಂ.ಎ.ಪೈ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಫೆ. 22 ಬೆಳಿಗ್ಗೆ 10 ರಿಂದ 4 ರವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಡಾ. ಟಿ.ಎಂ.ಎ.ಪೈ. ಪಾಲಿಟೆಕ್ನಿಕ್ ಸಂಸ್ಥೆ ಹಾಗೂ ಯಶನ್ ಮ್ಯಾನೆಜ್ ಮೆಂಟ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಬೆಂಗಳೂರಿನ ಸಹಯೋಗದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಆಟೊಮೊಬೈಲ್, ಸಿವಿಲ್, ಕಂಪ್ಯೂಟರ್ ಸಾಯನ್ಸ್, ಎಲೆಕ್ಟ್ರಿಕಲ್, ಮೆಕಾನಿಕಲ್, ಪ್ರಿಂಟಿಂಗ್ ಟೆಕ್ನಾನಜಿ ಮೊದಲಾದ ತಾಂತ್ರಿಕ ವಿಭಾಗದಲ್ಲಿ ಡಿಪ್ಲೋಮಾ ಪಾಸ್/ಫೈಲ್ ಆದವರು, ಐಟಿಐ, ಯಾವುದೇ ಮೂರುವರ್ಷದ ಪದವಿ ಪಡೆದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. […]

ಮೈತ್ರಿ ಸೇವಾ ಸಂಘದಿಂದ ಡಾ।ಎಂ.ಬಿ ಆಚಾರ್ ಅವರಿಗೆ ನಾಗರಿಕ ಸಂಮಾನ

ಮೈತ್ರಿ ಸೇವಾ ಸಂಘ (ರಿ) ಬೈಲೂರು , ಇವರ ವತಿಯಿಂದ ಬೈಲೂರು ಗ್ರಾಮಾಂತರ ಭಾಗದಲ್ಲಿ ಕಳೆದ ಐದು ದಶಕಗಳಿಂದ ವೈದ್ಯಕೀಯ ಸೇವೆಯನ್ನು ನೀಡಿದ ಡಾ।ಎಂ ಬಾಲಕೃಷ್ಣ ಆಚಾರ್ ಇವರಿಗೆ ನಾಗರಿಕ ಸಂಮಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮವು ಮೈತ್ರಿ ಸೇವಾ ಸಂಘ ಬೈಲೂರು ಇದರ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೈಲೂರು ಅರ್ಚನಾ ಸಭಾಂಗಣದಲ್ಲಿ ಅದ್ದೂರಿಯಾಗಿ ನೆರವೇರಿತು. ಪ್ರಾಸ್ತಾವಿಕವಾಗಿ ಮೈತ್ರಿ ಸೇವಾ ಸಂಘದ ಸದಸ್ಯರಾದ ಶ್ರೀ ವಿಕ್ರಂ ಹೆಗ್ಡೆಯವರು ಸನ್ಮಾನಿತಾರಾದ ಡಾ।ಎಂ. ಬಿ ಆಚಾರ್ ರವರ […]