ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಗುಜ್ಜಾಡಿಯ ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಪದವೀಧರರಾಗಿದ್ದು, ಯಾವುದೇ ಅನುಭವವಿಲ್ಲದ ಫ್ರೆಶರ್ಸ್ ಕೂಡ ಅರ್ಜಿ ಸಲ್ಲಿಸಬಹುದು. ಕೆಲಸದ ಆಧಾರದ ಮೇಲೆ ವೇತನ ನೀಡಲಾಗುವುದು.ಆಹಾರ ಮತ್ತು ವಸತಿ ಸೌಲಭ್ಯವಿದೆ. ಉದ್ಯೋಗ ಸ್ಥಳ: ಕರ್ನಾಟಕ ನಿಮ್ಮ ರೆಸ್ಯೂಮ್ ಅನ್ನು ವಾಟ್ಸಾಪ್ 9148975770 ಅಥವಾ [email protected] ಗೆ ಮೇಲ್ ಮಾಡಿ.ಹಾಗೂ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡುವ ಮೂಲಕ ಅಪ್ಲೈ ಮಾಡಿ. https://forms.gle/TsvmuYWKLDAJdNRj6
ಫೆ.23ರಂದು ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ನೇರ ಸಂದರ್ಶನ

ಕಾರ್ಕಳ:ಕ್ರಿಯೇಟಿವ್ ಪಿಯು ಕಾಲೇಜು, ಕಾರ್ಕಳ ಇಲ್ಲಿ ದಿನಾಂಕ 23-02 ರಂದು ನೇರ ಸಂದರ್ಶನ ನಡೆಯಲಿದೆ. ಹುದ್ದೆಗಳು: ◾ಸ್ಟೂಡೆಂಟ್ ವೆಲ್ ಫೇರ್ ಆಫೀಸರ್ (ಪುರುಷ/ಮಹಿಳೆ) ◾ವಾರ್ಡನ್ಗಳು (ಪುರುಷ/ಮಹಿಳೆ) ಸ್ಥಳಗಳು:ಕಾರ್ಕಳ, ಉಡುಪಿ, ಹಾಸನ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞9606997391, 9606997392
ಮಣಿಪಾಲ: ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲೀಕ ಹೃದಯಾಘಾತದಿಂದ ನಿಧನ

ಉಡುಪಿ: ಮಣಿಪಾಲದ ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕೆ. ರಾಘವೇಂದ್ರ ಭಂಡಾರಿ (44 ) ಫೆ.19ರಂದು ಹೃದಯಾಘಾತದಿಂದ ನಿಧನ ಹೊಂದಿದರು. ರಾಘವೇಂದ್ರ ಅವರಿಗೆ ನಿನ್ನೆ ಮನೆಯಲ್ಲಿ ಹೃದಯಾಘಾತವಾಗಿದ್ದು, ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಬಂಟ್ವಾಳದ ವಿಟ್ಲ ಕರಿಂಕ ಮಾಜಿ ಸೈನಿಕ ಕೆ.ಎನ್. ಶಾಂಭ ಭಂಡಾರಿಯವರ ಪುತ್ರರಲ್ಲಿ ಒಬ್ಬನಾದ ಇವರು ಕಳೆದ 15 ವರ್ಷಗಳಿಂದ ಮಣಿಪಾಲದಲ್ಲಿ ಟ್ರಾವೆಲ್ಸ್ ಉದ್ಯಮ ಆರಂಭಿಸಿದ್ದರು.ಪೂವರಿ ಪತ್ರಿಕೆಯ […]
ಧರ್ಮಸ್ಥಳ:ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ನ ಉಚಿತ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ತರಬೇತಿಯನ್ನು ಆಯೋಜಿಸಲಾಗಿದೆ. ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ […]
ಉಡುಪಿ:ಅಂಚೆ ಚೀಟಿ ವಸ್ತು ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ಉಡುಪಿ:ಉಡುಪಿ ವಳಕಾಡಿನ ಸಂಯುಕ್ತ ಸರಕಾರಿ ಪ್ರೌಢ ಶಾಲೆಯಲ್ಲಿ, ಮಕ್ಕಳಿಗಾಗಿ ಉಡುಪಿ ಅಂಚೆ ವಿಭಾಗದ ಸಹಯೋಗಿತ್ವದಲ್ಲಿ ಖ್ಯಾತ ಫಿಲಟೇಲಿಸ್ಟ್ ಶ್ರೀ ನಾಗೇಂದ್ರ ರವರ ಅಂಚೆ ಚೀಟಿ ವಸ್ತು ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಮಾತನಾಡಿ, ಹವ್ಯಾಸಗಳ ರಾಜನಾಗಿರುವ ಅಂಚೆ ಚೀಟಿಗಳು ದೇಶದ ಭವ್ಯ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಪಸರಿಸುವ ರಾಯಭಾರಿ ಆಗಿವೆ. ಇಂತಹ ಉತ್ತಮ ಹವ್ಯಾಸವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಉಡುಪಿ […]