ಉಡುಪಿ:ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳಿಗೆ ಅಗತ್ಯ ಕಾನೂನು ನೆರವು ಒದಗಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಮಾಜದಲ್ಲಿ ದುರ್ಬಲರಾದ ಹೆಣ್ಣು ಮಕ್ಕಳು ಹಾಗೂ ಮಕ್ಕಳ ಮೇಲೆ ದೌರ್ಜನ್ಯವಾದಾಗ ನೋಂದ ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜೊತೆಗೆ ಅಗತ್ಯವಿರುವ ಕಾನೂನಿನ ನೆರವು, ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾಂತ್ವನ ಮಹಿಳಾ ಸಹಾಯವಾಣಿ […]
ಮಂಗಳೂರು: ಡಾ.ಶೈಲೇಶ್ ಪ್ರಭು ಎನ್. ಅವರಿಗೆ ಪಿಎಚ್ ಡಿ ಪ್ರದಾನ

ಮಂಗಳೂರು: ಫೆಬ್ರ ವರಿ 11, 2025 ರಂದು ಡಾ.ಶೈಲೇಶ್ ಪ್ರಭು ಎನ್ ತಮ್ಮ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ ಡಿ) ಅನ್ನು ಮಾರ್ಕೆಟಿಂಗ್ ನಿರ್ವಹಣೆ (Marketing Management) ಎಂಬ ವಿಷಯದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇವರು ಪಿಎಚ್ ಡಿ ಅಧ್ಯ ಯನವನ್ನು ಎನ್ . ಐ. ಟಿ. ಕೆ. ಸುರತ್ಕ ಲ್ ನಲ್ಲಿ ಪ್ರೊ . ರಿತಾಂಜಲಿ ಮಾಜಿ ಅವರ ಮಾರ್ಗದರ್ಶನದಲ್ಲಿ ಪೂರೈಸಿದ್ದಾರೆ. ಸುಸ್ಥಿರ ಭವಿಷ್ಯ ದ ಕಡೆಗೆ: ಕರ್ನಾಟಕದಲ್ಲಿ ಮೊಬೈಲ್ ಫೋನ್ ವಿಲೇವಾರಿ ನಡವಳಿಕೆಯನ್ನು ಅರ್ಥಮಾಡಿಕೊಳ್ಳುವುದು” (Towards […]
ಉಡುಪಿಯ ಹೆಸರಾಂತ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಹೆಸರಾಂತ ದ್ವಿಚಕ್ರ ವಾಹನಗಳ ಶೋರೂಮ್ನಲ್ಲಿ ನೇರ ನೇಮಕಾತಿಗಾಗಿ ತಕ್ಷಣ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ಅತ್ಯುತ್ತಮ ವೇತನವಿದ್ದು, ಡಿಗ್ರಿ, ಡಿಪ್ಲೊಮಾ, ಐಟಿಐ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೂಡಲೇ ಸಂಪರ್ಕಿಸಿ:9591211987, 6361434397
ಮಾನವೀಯತೆಗೆ ತಲೆಬಾಗೋಣ ಮಾನವ ಧರ್ಮವನ್ನು ಉಳಿಸೋಣ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

ಉಡುಪಿ: ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದರು. ಸರ್ಕಾರದ ಸಹಾಯವಿಲ್ಲದೇ […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬ ವ್ಯಕ್ತಿಯು 2024 ರ ಮಾರ್ಚ್ 29 ರಂದು ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು ಕನ್ನಡ, ಹಿಂದಿ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 08258-230213, 233100 ಹಾಗೂ ಮೊ.ನಂ: […]