ಕೋಟ:ಶಮಂತ ಕುಮಾರಗೆ ಪಿಎಚ್ ಡಿ ಪದವಿ

ಕೋಟ: ಹವ್ಯಾಸಿ ಯಕ್ಷಗಾನ ಕಲಾವಿದ, ರಂಗನಟ, ರಂಗ ನಿರ್ದೇಶಕ, ಹಾವೇರಿ ಗುದ್ಲೆಪ್ಪಹಳ್ಳಿಕೇರಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೋಟ ಶಮಂತ ಕುಮಾರ ಕೆ.ಎಸ್., ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿದ ಕನ್ನಡದಲ್ಲಿ ಠಾಕೂರ ನಾಟಕಗಳು ಬಿಡುಗಡೆಯ ಕಥನಗಳು ಸಂಶೋಧನ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿದೆ. ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿರುವ ಇವರು ಮಂಗಳೂರು ವಿ.ವಿ.ಯಿಂದ ಕನ್ನಡ […]
ಕಾಪು ಹೊಸ ಮಾಡಿಗುಡಿ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ.

ಉಡುಪಿ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ದೇವಿಯ ಪ್ರತಿಷ್ಠೆಯಾದ ಬಳಿಕ ಮೊದಲ ಪ್ರಸಾದವನ್ನು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಯಿತು. ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬರೂ ಮಾನವೀಯತೆಗೆ ತಲೆ ಬಾಗಿ , ನಮ್ಮ ನಮ್ಮ ಧರ್ಮವನ್ನು ಉಳಿಸಿಕೊಳ್ಳಬೇಕು. ಇನ್ನೊಂದು ಧರ್ಮದವರಿಗೆ ತೊಂದರೆ ಕೊಡಬೇಕೆಂದು ಯಾವ ಧರ್ಮದಲ್ಲೂ ಹೇಳಿಲ್ಲ’ ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ […]
ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಕಮ್ ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ

ಉಡುಪಿ:ಬೆಳಗಿನ ಜಾವ ತಿಂಡಿ ತಿನಿಸುಗಳ ಲೈನ್ ಸೇಲ್ ಕೆಲಸಕ್ಕೆ ಡ್ರೈವರ್ ಕಮ್ ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ. ವಸತಿ. ಸೌಲಭ್ಯವಿದೆ.ಶೆಣೈ ಹೋಂ ಪ್ರಾಡಕ್ಟ್ಬ್ರಹ್ಮಾವರ.9741761153
ಎಂಸಿಸಿ ಬ್ಯಾಂಕ್ 19ನೇ ಶಾಖೆ ಬೆಳ್ಮಣ್ ನಲ್ಲಿ ಲೋಕಾರ್ಪಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಬೆಳ್ಮಣ್ ನಲ್ಲಿ ಆದಿತ್ಯವಾರ ಲೋಕಾರ್ಪಣೆಗೊಂಡಿತು.ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ಅವರು ದೀಪ ಬೆಳಗಿಸುವ ಮೂಲಕ ನೂತನ ಬ್ಯಾಂಕ್ ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಆಶೀರ್ವಚನದ ನುಡಿಗಳನ್ನಾಡಿದ ಅವರು, “ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಇಂದು ಉದ್ಘಾಟನೆಗೊಂಡಿದೆ. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. ಅನಿಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ ಬ್ಯಾಂಕ್ ಮನೆಮಾತಾಗಿದೆ. ಬೆಳ್ಮಣ್ […]