ಸ್ಥಗಿತದ ಭೀತಿಯಲ್ಲಿ ಹಂಚು ಕಾರ್ಖಾನೆ; ಅತಂತ್ರದಲ್ಲಿ ಹಂಚು ಕಾರ್ಖಾನೆಯ 2 ಸಾವಿರ ಕಾರ್ಮಿಕರು

ಉಡುಪಿ: ಅಧಿಕಾರಿಗಳ ಅವೈಜ್ಞಾನಿಕ ಮಾದರಿಯ ಕಾನೂನುಗಳಿಂದಾಗಿ ಹಂಚಿನ ಕಾರ್ಖಾನೆಗಳನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದ್ದು, ಸುಮಾರು 2 ಸಾವಿರ ಕಾರ್ಮಿಕ ಕುಟುಂಬಗಳು ಅತಂತ್ರವಾಗುವ ಆತಂಕದಲ್ಲಿದ್ದಾರೆ ಎಂದು ಕುಂದಾಪುರ ಹಂಚು ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ್ ಟಿ ಸೋನ್ಸ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆವೆ ಮಣ್ಣಿನ ಗಣಿಗಾರಿಕೆ ನಡೆಸಲು ಇಲಾಖೆಗಳು ತುಂಬಾ ಸಮಸ್ಯೆಯನ್ನು ಮಾಡುತ್ತಿದೆ. ದಶಕಗಳಿಂದ ಇಲ್ಲದಿದ್ದ ನಿಯಮಗಳನ್ನು ಹೇರಿ ಕಾರ್ಖಾನೆ ಹಾಗು ಕಾರ್ಮಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿದ್ದಾರೆ. ಆವೆಮಣ್ಣಿನ ಗಣಿಗಾರಿಕೆಯನ್ನು ಫೆಬ್ರವರಿ, ಮಾರ್ಚ್, […]

ಕಾಪುವಿನಲ್ಲಿ”ಕಾಪುದ ಅಪ್ಪೆ”ಭಕ್ತಿಗೀತೆಗಳ ವಿಡಿಯೋ ಸಾಂಗ್ ಬಿಡುಗಡೆ:

ಕಾಪುವಿನ ಮಾರಿಯಮ್ಮನ ಸನ್ನಿಧಿಯಲ್ಲಿ “ಕಾಪುದ ಅಪ್ಪೆ”ಭಕ್ತಿಗೀತೆಗಳ ವಿಡಿಯೋ ಸಾಂಗ್ ಬಿಡುಗಡೆ ಮಾಡಲಾಯಿತು. ಪ್ರತಾಪ್ ಶೆಟ್ಟಿ ನೀರೆ ಆರಂತಬೆಟ್ಟು ಇವರು ಭಕ್ತಿಗೀತೆಗೆ ಸಾಹಿತ್ಯ ಬರೆದಿದ್ದು, ಗಾಯಕಿ ಸಂಗೀತ ಬಾಲಚಂದ್ರ ಅವರು ಸುಮಧುರವಾಗಿ ಹಾಡಿದ್ದಾರೆ. ಉಳಿದಂತೆ ಮಿಕ್ಸಿಂಗ್ ನಲ್ಲಿ ಶರತ್ ಉಚ್ಚಿಲ, ವಿಡಿಯೋ ಎಡಿಟಿಂಗ್ ನಲ್ಲಿ ರವಿಕಿರಣ್ ಅವರು ಸಾಥ್ ನೀಡಿದ್ದಾರೆ. ಶೀತಲ್ ಪಿ ಕಾಪು ಅವರು ಪೋಸ್ಟರ್ ಸಹಕಾರ ನೀಡಿದ್ದಾರೆ. “ಕಾಪುದ ಅಪ್ಪೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ:

ತ್ರಿಶಾ ಸಂಸ್ಥೆ: ಸಿಎ ಇಂಟ‌ರ್ ಮೀಡಿಯೆಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ

ಉಡುಪಿ:ಜನವರಿ ತಿಂಗಳಲ್ಲಿ ನಡೆದ ಸಿಎ ಇಂಟ‌ರ್ ಮೀಡಿಯೆಟ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಗಳಿಸಿಕೊಂಡಿದ್ದಾರೆ. ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ (ಡೇ & ಸಂಧ್ಯಾ ಕಾಲೇಜು) : ಎರಡು ಗ್ರೂಪ್ ಗಳಲ್ಲಿ ಉತ್ತೀರ್ಣರಾದವರು: ಎಲ್ ಗೌತಮ್(417), ಧನುಷ್ ದಿನೇಶ್ ಶೆಣೈ(382), ಬಿ.ನಾಗೇಂದ್ರ ಶೆಣೈ(373), ರೋಹನ್ ಶಾನ್ ಮಾರ್ಟಿಸ್(362), ಶ್ರೇಯಾ ವೆರ್ಣಕರ್(360), ಅಪೂರ್ವ(336), ವಿನಿಶಿಯಾ ವೈಲೆಟ್(334),ಶ್ರೀ ರಕ್ಷಾ(309),ಪವಿತ್ರಾ ವಿ ನಾಯಕ್(307), ಮೌನೇಶ್ ದೇವಾನಂದ ಪೂಜಾರಿ(305) ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಒಂದು ಗ್ರೂಪ್ ಉತ್ತೀರ್ಣರಾದವರು: ಹಮ್ದಾ ಕಾಜಿ,ವೈಷ್ಣವಿ,ಪವನ್,ಶಶಾಂಕ್ ಕೆ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “Incridea – 25” ರಲ್ಲಿ ಸಮಗ್ರ ಚಾಂಪಿಯನ್‌ಶಿಪ್ ಟ್ರೋಫಿ

ಬಂಟಕಲ್: ಶ್ರೀ ಮಧ್ವವಾದಿರಾಜ ತಾಂತ್ರಿಕ ವಿದ್ಯಾಲಯ, ಬಂಟಕಲ್‌ನ ಒಟ್ಟು 50 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ (ಎಮ್.ಎ.ಎಮ್.ಐ.ಟಿ)ದಲ್ಲಿ ದಿನಾಂಕ ಫೆಬ್ರವರಿ 27 ರಿಂದ 01 ಮಾರ್ಚ್ 2025 ತನಕ ಜರಗಿದ “Incridea-25” ರಲ್ಲಿಭಾಗವಹಿಸಿ ಸಮಗ್ರ ಚಾಂಪಿಯನ್ ಶಿಪ್ ಆಫ್ ಟ್ರೋಫಿ ಯೊಂದಿಗೆ ರೂಪಾಯಿ 60,000 ನಗದು ಬಹುಮಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳು ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿರುತ್ತಾರೆ.ಇದರಜತೆಗೆ ವಿದ್ಯಾರ್ಥಿಗಳು ರ‍್ಯಾಂಪ್ ವಾಕ್ ಮತ್ತು ಫೋಟೊಗ್ರಫಿಸ್ಪರ್ಧೆಯಲ್ಲಿ ಪ್ರಥಮಸ್ಥಾನ ಹಾಗೂ ಅಂತ್ಯಾಕ್ಷರಿ ಸ್ಪರ್ಧೆಯಲ್ಲಿದ್ವಿತೀಯ […]

ಮಂಗಳೂರು:ತ್ರಿಶಾ ಕ್ಲಾಸಸ್ : ಸಿಎಸ್ ಎಕ್ಸಿಕ್ಯೂಟಿವ್ ಸಾಧಕರಿಗೆ ಸನ್ಮಾನ

ಮಂಗಳೂರು: ಸಿಎ, ಸಿಎಸ್ ಮೊದಲಾದ ವೃತ್ತಿಪರ ಕೋರ್ಸ್ಗಳಿಗೆ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಎಕ್ಸಿಕ್ಯೂಟಿವ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 1 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ರಾಜ್ ಗಣೇಶ ಕಾಮತ್ ಇವರು ” ಸಿಎಸ್ ಕೋರ್ಸಿನಲ್ಲಿ ಉತ್ತಮ ಉದ್ಯೋಗ ಅವಕಾಶಗಳಿವೆ. ಸರಿಯಾದ ತಯಾರಿಯೊಂದಿಗೆ ಮುಂದಿನ ಹಂತಗಳನ್ನು ಪೂರ್ಣಗೊಳಿಸಬೇಕು.” ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ […]