ಉಡುಪಿಯ ಸುಪ್ರಸಿದ್ಧ ಸ್ಟಾರ್ ಹೋಟೆಲ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಉಡುಪಿಯ ಪ್ರಸಿದ್ಧ ಸ್ಟಾರ್ ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 1 ರಿಸೆಷನಿಸ್ಟ್ (Male/Female)2 ರೆಸ್ಟೋರೆಂಟ್ ಮ್ಯಾನೇಜರ್3 ಅಕೌಂಟೆಂಟ್ (B.com)4 ಕ್ಯಾಶಿಯರ್ (Male)5 ಎಲೆಕ್ನಿಷಿಯನ್ (Maintainance)6 ಸೂಪರ್ ವೈಸರ್ ಉತ್ತಮ ವೇತನದೊಂದಿಗೆ ಊಟ – ವಸತಿ ಸೌಲಭ್ಯವಿದೆ. ಆಸಕ್ತರು ಕೂಡಲೇ ಸಂಪರ್ಕಿಸಿ9663312304, 9606968198

ಮಣಿಪಾಲದಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ನಟೋರಿಯಸ್ ಕ್ರಿಮಿನಲ್ ಬಂಧನ; ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯಿಂದ ಸರಣಿ ಅಪಘಾತ

ಉಡುಪಿ:ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ಸೆರೆ. ಸಿನಿಮೀಯ ರೀತಿಯಲ್ಲಿ ನಟೋರಿಯಸ್ ಕ್ರಿಮಿನಲ್ ನನ್ನ ಚೇಸ್ ಮಾಡಿ ಸೆರೆ ಹಿಡಿದ ಮಣಿಪಾಲ ಪೊಲೀಸರು ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲು ಬಂದಿದ್ದ ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನ ಪಟ್ಟ ಆರೋಪಿಯನ್ನು ಬೆಂಬಿಡದೆ ಚೇಸ್ ಮಾಡಿದ ನೆಲಮಂಗಲ ಪೊಲೀಸರು ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರಿಂದ ಮಾಹಿತಿ ನೀಡಿ ತಕ್ಷಣ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ […]

ಮಂಗಳೂರು: SSLC ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣ; ಆರೋಪಿಗೆ 5 ವರ್ಷ ಸಜೆ-ನ್ಯಾಯಾಲಯ ತೀರ್ಪು

ಮಂಗಳೂರು: ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 (ಪೋಕ್ಸೋ ನ್ಯಾಯಾಲಯ) ಶಿಕ್ಷೆ ವಿಧಿಸಿ ತೀರ್ಪು ನೀಡಿರುವ ಘಟನೆ ವರದಿಯಾಗಿದೆ. ಮೂಡುಬಿದಿರೆ ಪಡುಮಾರ್ನಾಡು ಕೆಸರುಗದ್ದೆ ನಿವಾಸಿ ಆಸಿಫ್ (43) ಶಿಕ್ಷೆಗೊಳಗಾದ ಆರೋಪಿ. ಆಸಿಫ್‌ಗೆ ಐಪಿಸಿ-341 ರಡಿ 1 ತಿಂಗಳ ಸಾದಾ ಸಜೆ, ಐಪಿಸಿ 354ರಡಿ 5ವರ್ಷ ಸಾದಾ ಸಜೆ ಮತ್ತು 10ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆ, […]

ಅಜೆಕಾರು ಕೊಲೆ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ

ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ತಿರಸ್ಕರಿಸಿ ಇಂದು ಆದೇಶ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು. ವಾದ ಪ್ರತಿವಾದ ವನ್ನು ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ, ಚಾರ್ಜ್‌ಶೀಟ್ ನಲ್ಲಿರುವ ಅಂಶಗಳನ್ನು ಪರಿಗಣಿಸಿ […]

ಉಡುಪಿ:ಜನಸಾಮಾನ್ಯರೊಂದಿಗೆ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ : ಜಿಲ್ಲಾ ಪಂಚಾಯತ್ ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ: ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]