ಸಿದ್ದರಾಮಯ್ಯ ಬಜೆಟ್ ನಲ್ಲಿ ‘ಕೃಷಿ ವಲಯ’ಕ್ಕೆ ಸಿಕ್ಕಿದ್ದೇನು?ಇಲ್ಲಿದೆ ಪೂರ್ಣ ಮಾಹಿತಿ..

ಬೆಂಗಳೂರು:ಸಿಎಂ ಸಿದ್ಧರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ನಲ್ಲಿ ಸಣ್ಣ ನೀರಾವರಿ ಹಾಗೂ ನೀರಾವರಿ ಯೋಜನೆಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. 2025-26ನೇ ಸಾಲಿನ ಕರ್ನಾಟಕ ಬಜೆಟ್ನ ಪ್ರಮುಖ ಅಂಶಗಳು ಇಲ್ಲಿವೆ. ಕೃಷಿಗೆ ಸಿಕ್ಕಿದ್ದೇನು? ನೀರಾವರಿ ಕ್ಷೇತ್ರಕ್ಕೆ ಸಿಎಂ ಘೋಷಿಸಿದ ಯೋಜನೆಗಳ ವಿವರ ಹೀಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು […]
ಬ್ರಹ್ಮಾವರದಲ್ಲಿ ಸೀನಿಯರ್ ಛೇಂಬರ್ ಇಂಟರ್ನ್ಯಾಶನಲ್ ರಾಷ್ಟ್ರೀಯ ಸಮ್ಮೇಳನ – ಚಿತ್ತಾರ
ಉಡುಪಿ:ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ನ ಆತಿಥ್ಯದಲ್ಲಿ 24ನೇ ರಾಷ್ಟ್ರೀಯ ಸಮ್ಮೇಳನ ಮಾರ್ಚ್ 8 ಮತ್ತು 9 ರಂದು ಬ್ರಹ್ಮಾವರದ ಹೋಟೆಲ್ ಆಶ್ರಯದ ಆನಂದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಂಜೆ 4.30ಕ್ಕೆ ಉದ್ಘಾಟನೆಗೊಳ್ಳಲಿದೆ. ಸಮ್ಮೇಳನದ ಪೂರ್ವಭಾವಿ ಮಧ್ಯಾಹ್ನ 3 ಗಂಟೆಗೆ ಬ್ರಹ್ಮಾವರದ ಗಾಂಧಿ ಮೈದಾನದಿಂದ ವಾಹನ ಜಾಥಾ ಸಮ್ಮೇಳನದ ಸಭಾಂಗಣದವರೆಗೆ ಸಾಗಿ ಬರಲಿದೆ. ಸಮ್ಮೇಳನದ ಉದ್ಘಾಟನೆಯನ್ನು ಕೇರಳ ಕಲ್ಚರ್ ಮತ್ತು ಸೋಶಿಯಲ್ ಸೆಂಟರ್ (ರಿ.) ಉಡುಪಿ ಇದರ ಅಧ್ಯಕ್ಷ ಲಯನ್ ಸುಗುಣ ಕುಮಾರ್ ಉದ್ಘಾಟಿಸಲಿರುವರು. […]
ಉಡುಪಿ:ತ್ರಿಶಾ ಸಂಸ್ಥೆ: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಉಡುಪಿ:ಜನವರಿ ತಿಂಗಳಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತ್ರಿಶಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ (ಡೇ & ಸಂಧ್ಯಾ ಕಾಲೇಜು): ಏಕ್ತಾ ಯು ನಾಯಕ್(321), ಕೆ ವಿನುತ ಪ್ರಭು(291), ಸೌಮ್ಯ ಸಂತೋಷ್ ಭಂಡಾರ್ಕರ್(285), ರಿಷಿ ಪೂಜಾರಿ (269), ಶ್ರೀದೀಪ(257), ಸಾತ್ವಿಕ್ ವಿ ಶೆಟ್ಟಿ(256), ಸಾಕ್ಷಿ ಜೆ ಶೆಟ್ಟಿ(250), ಪ್ರೇರಣಾ ಎನ್ ಜೈನ್ (245), ದೀಕ್ಷಾ(245), ಅನ್ವಿಶ್(244), ದಯಾನ ಕೆ ಎಸ್ ಎಂ(237), ಧನ್ವಿತ್ ಗೌಡ(236), ರುದ್ರೇಶ್ ಜೆ(235), ತೇಜಸ್ವಿನಿ ಯಶವಂತ್ […]
ಉಡುಪಿ: ಕಮರ್ಷಿಯಲ್ ಜಾಗ ಬಾಡಿಗೆಗೆ ಲಭ್ಯ.

ಉಡುಪಿ: ಉಡುಪಿ ಬನ್ನಂಜೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಪಜಿರ್ಲಾಚಿಲ್ ಕಾಂಪೌಂಡ್ ಬಳಿ ಕಮರ್ಷಿಯಲ್ ಜಾಗಗಳು ಕೈಗೆಟಕುವ ದರದಲ್ಲಿ ಲಭ್ಯವಿದ್ದು, ಅನುಕೂಲಕರ ಸೌಲಭ್ಯಗಳು ಇಲ್ಲಿ ಇವೆ. ಹೆಚ್ಚಿನ ವಿವರಗಳಿಗಾಗಿ, ಸಂಪರ್ಕಿಸಿ: 7829753613, 8217722943
ಕುಂದಾಪುರ: CA ಫೌಂಡೇಶನ್ ಪರೀಕ್ಷೆಯಲ್ಲಿ ಮದರ್ ತೆರೇಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಶಂಕರನಾರಾಯಣ: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮದರ್ ತೆರೇಸಾಸ್ ಪದವೀಪೂರ್ವ ಕಾಲೇಜಿನ ವಿದ್ಯಾರ್ಥಿಗಳು C A ಫೌಂಡೇಶನ್ -2025 ರ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಜಿಲ್ಲೆಯಲ್ಲೇ ಗುರುತರ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ವಿ ಶೆಟ್ಟಿ -256, ಸಾನ್ವಿ ಆರ್ ಶೆಟ್ಟಿ -221 ಶ್ರೇಯಸ್ ಯು -208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವಿಶೇಷ ತರಬೇತಿ ನೀಡುತ್ತಿರುವ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯು […]