ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು: ನೂತನ ಉಪಪ್ರಾಂಶುಪಾಲರಾಗಿ ಜೈಸನ್ ಲುವಿಸ್ ನೇಮಕ.

ಶಂಕರನಾರಾಯಣ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿಗೆ ಆಡಳಿತ ಮಂಡಳಿ ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳಸುದೀರ್ಘ […]
ಉಡುಪಿ: ತಪ್ಪಿಸಿದ ರಾಹುಕಾಲ ಅವರಿಗೆ ಮಾತ್ರ, ರಾಜ್ಯಕ್ಕೆ ರಾಹುಕಾಲ ಅಂಟಿದ್ದು ಗ್ಯಾರೆಂಟಿ – ಶ್ರೀನಿಧಿ ಹೆಗ್ಡೆ

ಉಡುಪಿ: ರಾಹುಕಾಲ ಎಂಬ ಕಾರಣಕ್ಕೆ ನಿಗದಿತ ಸಮಯಕ್ಕಿಂತ 45 ನಿಮಿಷ ಬೇಗ ಬಜೆಟ್ ಆರಂಭಿಸಿದ ಸಿಎಂ, ರಾಜ್ಯದ ಹಿಂದೂಗಳಿಗೆ ಮರಾಮೋಸ ಮಾಡಿದ್ದಲ್ಲದೇ ಉಡುಪಿ ಜಿಲ್ಲೆಗೂ ಯಾವ ಯೋಜನೆಗಳನ್ನು ಘೋಷಿಸಿಲ್ಲ ಎಂದುಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್ ಹಾಗು ಹೈಕೋರ್ಟ್ ನ್ಯಾಯವಾದಿ ಶ್ರೀನಿಧಿ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆರ್ಥಿಕತೆಗೆ ಅತೀ ಅಮೂಲ್ಯ ಕೊಡುಗೆ ನೀಡುವ ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ನೀಡದೆ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ […]
ಕರಾವಳಿಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು?ಇಲ್ಲಿದೆ ಮಾಹಿತಿ.

► ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾ ಬಲ ದ್ವಿಗುಣ. ► ಕರಾವಳಿ ಜಿಲ್ಲೆಗಳಲ್ಲಿರುವ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ. ► ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು. ► ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ. ► ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಲ್ಟಿ ಲೆವಲ್ ಪಾರ್ಕಿಂಗ್ […]
ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ.!

ಉಡುಪಿ: ರಾಜ್ಯ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಇಂದು ಬೆಳ್ಳಂಬೆಳಗ್ಗೆ ಉಡುಪಿಯ ಹಲವು ಕಡೆಗಳಿಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿನ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಉಪಲೋಕಾಯುಕ್ತರು, ಪ್ರಕರಣ ದಾಖಲಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು. ಮೊದಲಿಗೆ ಇತ್ತೀಚೆಗೆ ಬೆಂಕಿ ದುರಂತ ಸಂಭವಿಸಿದ ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ತ್ಯಾಜ್ಯ ವಿಲೇವಾರಿ ಘಟಕಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇಲ್ಲಿ ಸುಟ್ಟುಹೋದ ವಸ್ತುಗಳನ್ನು ಇನ್ನೂ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ […]
ಉಡುಪಿ: ಛಲವಾದಿಯವರು ತಮ್ಮ ಕೆಟ್ಟ ಮನಸ್ಥಿತಿಗೆ ಸಿದ್ದರಾಮಯ್ಯರವರಲ್ಲಿ ಕ್ಷಮೆ ಯಾಚಿಸಲಿ – ರಮೇಶ್ ಕಾಂಚನ್

ಉಡುಪಿ: ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್ ಚೇರ್ ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಾಲಿಗೆ ಹರಿಬಿಟ್ಟಿರುವುದು ಅವರ ಕೀಳು ಮಾನಸಿಕತೆಯನ್ನು ತೋರಿಸುತ್ತದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ದೇಶ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಎಲ್ಲಾ ಸಮುದಾಯ, […]