ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಟಕ್ ಶಾಪ್ ಮೂಲಕ ಸ್ವ-ಆರೈಕೆ ಮತ್ತು ಉದ್ಯಮಶೀಲತೆಯ ಮೂಲಕ ಮಹಿಳೆಯರ ಸಬಲೀಕರಣ

ಮಣಿಪಾಲ:ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ರೋಮಾಂಚಕ ಮತ್ತು ಸಬಲೀಕರಣದ ಆಚರಣೆಯಲ್ಲಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕೆಎಂಸಿ ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಒಂದು ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ವರ್ಷ, ಈ ಕಾರ್ಯಕ್ರಮದ ಕ್ರಿಯೆಯನ್ನು ವೇಗಗೊಳಿಸಿ “ಎಲ್ಲಾ ಮಹಿಳೆಯರು ಮತ್ತು ಹುಡುಗಿಯರಿಗಾಗಿ ಹಕ್ಕುಗಳು, ಸಮಾನತೆ, ಸಬಲೀಕರಣ” ಎಂಬ ಥೀಮ್‌ ನಡಿಯಲ್ಲಿ ಗುರುತಿಸಲಾಗಿದೆ. ಈ ಥೀಮ್ ಎಲ್ಲರಿಗೂ ಸಮಾನ ಹಕ್ಕುಗಳು, ಅಧಿಕಾರ ಮತ್ತು ಅವಕಾಶಗಳನ್ನು ಅನ್‌ಲಾಕ್ ಮಾಡಲು ಅಗತ್ಯವಿರುವ ಸಾಮೂಹಿಕ ಪ್ರಯತ್ನವನ್ನು ಒತ್ತಿಹೇಳಿತು ಯಾರೂ ಹಿಂದೆ ಉಳಿಯದ ಭವಿಷ್ಯವನ್ನು […]

ತ್ರಿಶಾ ಕ್ಲಾಸಸ್ ಉಡುಪಿ : ಸಿ ಎ ಇಂಟರ್ ಮೀಡಿಯೆಟ್ ಸಾಧಕರಿಗೆ ಸನ್ಮಾನ

ಕಟಪಾಡಿ:ಸಿ ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 7 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆಗೆ ತಮ್ಮ ಮುಂದಿನ ಹಂತದಲ್ಲಿ ಇರಬೇಕಾದ ತಾಳ್ಮೆ, ಸತತ ಪ್ರಯತ್ನ, ಕಠಿಣ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು […]

57 ಸಾವಿರಕ್ಕೂ ಅಧಿಕ ಪಾಲಿಸಿದಾರರಿಗೆ ನ್ಯಾಯ ಮರೀಚಿಕೆ: ರವೀಂದ್ರನಾಥ್ ಶಾನುಭಾಗ್

ಉಡುಪಿ: ಕಳೆದ 11 ವರ್ಷದಿಂದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 200 ಗ್ರಾಮದಲ್ಲಿರುವ 57 ಸಾವಿರಕ್ಕೂ ಅಧಿಕ ಜೀವನ ಮಧುರ ಪಾಲಿಸಿದಾರರು, ಎಲ್ ಐಸಿಗೆ ಕಟ್ಟಿರುವ ಎಲ್ಲ ಹಣವನ್ನು ಕಳೆದುಕೊಂಡು ಇಂದಿಗೂ ನ್ಯಾಯದಿಂದ ವಂಚಿತರಾಗಿದ್ದಾರೆ ಎಂದು ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಭಾಗ್ ಹೇಳಿದರು. ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಈ ಪ್ರಕರಣವು ಕರ್ನಾಟಕ ರಾಜ್ಯ ಬಳಕೆದಾರರ ಆಯೋಗದಲ್ಲಿ ತನಿಖೆಗೆ ಬಾಕಿ […]

ಬ್ರಹ್ಮಾವರ: ಕುಡುಬಿ ಸಮುದಾಯದಿಂದ ಸಾಂಪ್ರದಾಯಕ ಹೋಳಿ ಆಚರಣೆ; ವಿಭಿನ್ನ ವೇಷಭೂಷಣ ತೊಟ್ಟು ಸಾಂಪ್ರದಾಯಕ ನೃತ್ಯ

ಉಡುಪಿ: ನಾಡಿನಾದ್ಯಂತ ಹೋಳಿ ಹುಣ್ಣಿಮೆಯ ಸಂಭ್ರಮ ನಡೆಯುತ್ತಿದೆ. ಬಣ್ಣದ ಪುಡಿ, ರಂಗಿನ ನೀರು ಎರಚಿ ಜನ ಹೋಳಿ ಆಚರಣೆ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ಕುಡುಬಿ ಸಮುದಾಯ ಸಾಂಪ್ರದಾಯಕ ಹೋಳಿ ಆಚರಣೆಯಲ್ಲಿ ತೊಡಗಿಸಿಕೊಂಡಿದೆ. ವಿಭಿನ್ನ ವೇಷಭೂಷಣ, ಹೂವಿನ ಅಲಂಕಾರ ಮಾಡಿ ಗುಮ್ಟಿ ನುಡಿಸುತ್ತಾ ಹಾಡು ಹಾಡುತ್ತಾ ಸಾಂಪ್ರದಾಯಕ ಹೆಜ್ಜೆ ಹಾಕಿ ಕುಣಿಯುತ್ತಾರೆ. ಮಲ್ಲಿಕಾರ್ಜುನ ದೇವರ ಭಕ್ತರಾಗಿರುವ ಕುಡಬಿ ಸಮುದಾಯದ ನೂರಾರು ಜನ ಒಂದು ವಾರಗಳ ಕಾಲ ಕೂಡುಕಟ್ಟಿನ ಕುಟುಂಬದ ಮನೆಗಳಿಗೆ, ಆಹ್ವಾನ ನೀಡಿದ ಕಡೆ ತೆರಳಿ […]

ಈ ವೀಕೆಂಡ್ ನಲ್ಲಿ ನಿಮಗೆ ಅದ್ಬುತ ಮನರಂಜನೆ ಕೊಡಲು ಒಟಿಟಿಗೆ ಬಂದಿವೆ ಕನ್ನಡದ ಈ ಮೂರು ಸಿನಿಮಾಗಳು:

ಕನ್ನಡದಲ್ಲಿ ಕೆಲವೊಮ್ಮೆ ಒಳ್ಳೆಯ ಸಿನಿಮಾಗಳು ಬಂದರೂ ಸರಿಯಾದ ಥಿಯೇಟರ್ ಮತ್ತು ಪ್ರೇಕ್ಷಕರು ಸಿಗದೇ ಸೋಲುತ್ತದೆ. ಆದರೆ ಓಟಿಟಿಯಲ್ಲಿ ರಿಲೀಸ್ ಆದ ಮೇಲೆ ಪ್ರೇಕ್ಷಕರು ಅಂತಹ ಸಿನಿಮಾಗಳನ್ನು ಹೊಗಳುವ ಸನ್ನಿವೇಶ ಕೂಡ ಇದೆ. ಅಂತದ್ದೇ ಒಳ್ಳೆಯ ಕನ್ನಡ ಸಿನಿಮಾಗಳು ಒಟಿಟಿಗೆ ಬಂದಿವೆ. ಒಟ್ಟು ಮೂರು ಹೀರೋಗಳನ್ನ ಒಳಗೊಂಡಿರುವ ಒಂದೊಳ್ಳೆ ಕತೆಯ ಹೂರಣ ಹೊಂದಿರುವ ಫಾರೆಸ್ಟ್ ಸಿನಿಮಾ ಇದೀಗ ಒಟಿಟಿಗೆ ಬಂದಿದ್ದುಚಿಕ್ಕಣ್ಣ ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆಫಸ್ಟ್‌ Rank ರಾಜು ಖ್ಯಾತಿಯ ಗುರುನಂದನ್ ಈ ಚಿತ್ರದಲ್ಲೂ ಹೀರೋ ಆಗಿದ್ದಾರೆ. ಅಂದ […]