ಕುಂದಾಪುರದ ನಿರ್ಮಾಣ ಕಂಪನಿಯಲ್ಲಿದೆ ಒಂದೊಳ್ಳೆ ಉದ್ಯೋಗಾವಕಾಶ: ನಿಮಗೆ ಅರ್ಹತೆ ಇದ್ದಲ್ಲಿ ಕೂಡಲೇ ಅರ್ಜಿ ಸಲ್ಲಿಸಿ

ಕುಂದಾಪುರದ ನಿರ್ಮಾಣ ಕಂಪೆನಿಯೊಂದರಲ್ಲಿ ವಿವಿಧ ಉದ್ಯೋಗಾವಕಾಶಗಳಿವೆ. ನೀವು ಹುದ್ದೆಗಳಿಗೆ ಸೇರುವ ಅರ್ಹತೆ ನಿಮಗಿದ್ದಲ್ಲಿ ಈ ಕೂಡಲೇ ಅರ್ಜಿ ಸಲ್ಲಿಸಬಹುದು -ಸಂಬಂಧ ಕಾರ್ಯನಿರ್ವಾಹಕರು ಅನುಭವ: 2-3 ವರ್ಷಗಳು ಅರ್ಹತೆ: ಪದವೀಧರರು ಅತ್ಯುತ್ತಮ ಸಂವಹನ ಕೌಶಲ್ಯಗಳಿರಬೇಕು. ನಿರ್ವಾಹಕ, ಮಾರಾಟ ಮತ್ತು ಮಾರ್ಕೆಟಿಂಗ್ ತಂಡವನ್ನು ಬೆಂಬಲಿಸುವ ಗುಣಗಳಿರಬೇಕು. ಖರೀದಿ ಕಾರ್ಯನಿರ್ವಾಹಕರು ಅನುಭವ: 3-4 ವರ್ಷಗಳು ಅರ್ಹತೆ: ಪದವೀಧರರು ಬಲವಾದ ಮಾತುಕತೆ ನಡೆಸುವ ಸಾಮರ್ಥ್ಯ, ವೆಚ್ಚ-ಪರಿಣಾಮಕಾರಿ ಮತ್ತು ಉತ್ತಮ-ಗುಣಮಟ್ಟದ ಖರೀದಿಗಳನ್ನು ಖಚಿತಪಡಿಸಿಕೊಳ್ಳುವ ಗುಣ. ಮುಂಭಾಗದ ಮೇಜು ಕಾರ್ಯನಿರ್ವಾಹಕರು ಅನುಭವ: 3-4 ವರ್ಷಗಳು ಅರ್ಹತೆ: […]
ಉಡುಪಿ:ಕೈವಾರ ತಾತಯ್ಯನ ತತ್ವಾದರ್ಶಗಳು ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕೈವಾರ ತಾತಯ್ಯ ಸಮಾಜವನ್ನು ತಮ್ಮ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲುಶ್ರಮಿಸಿದವರು. ಅವರ ತತ್ವಾದರ್ಶಗಳು ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯೋಗಿನಾರೇಯಣರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು. ಕೈವಾರ […]
ಜಿಲ್ಲಾಮಟ್ಟದ ಸ್ಪರ್ಧೆಗೆ ಹೆಬ್ರಿ ಎಸ್ ಆರ್ ವಿದ್ಯಾರ್ಥಿಗಳು ಆಯ್ಕೆ.

ಹೆಬ್ರಿ: ಭಾರತೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಆಯೋಜಕತ್ವದ AWARD MANAK-2024 ಸ್ಪರ್ಧೆಯಲ್ಲಿ ಹೆಬ್ರಿಯ ಎಸ್.ಆರ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳಾದ 7ನೇ ತರಗತಿಯ ವಿನೀಶ್ ಆಚಾರ್ಯ (Paper Pro SustainaBot), 8ನೇ ತರಗತಿಯ ಪ್ರೀತಮ್(Electric Dice with Sound), ಮತ್ತು ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಸಾನ್ವಿ (Autonomous Womens Safety with Smart Dual Alert), 8ನೇ ತರಗತಿಯ ಅಜಯ್ ಕುಮಾರ್ (Efficient Areca Nut Harvest Automation), 9ನೇ ತರಗತಿಯ […]
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಆಯ್ಕೆ.

ಕೆನಡಾದ ನೂತನ ಪ್ರಧಾನಿಯಾಗಿ ಶುಕ್ರವಾರ ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ಅವರು ಪ್ರಮಾಣವಚನ ಸ್ವೀಕರಿಸಿದರು. ಮಾ.14 ರಂದು ಒಟ್ಟಾವಾದ ರೈಡೋ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಗವರ್ನರ್ ಜನರಲ್ ಮೇರಿ ಸೈಮನ್ ಅವರು ಕಾರ್ನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಮಾರ್ಕ್ ಕಾರ್ನಿ ಅವರ ಸಂಪುಟ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದ ಕಾರ್ನಿ ಅವರು ಶೇ.86 ಮತಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ್ದರು.
ಕುದ್ರೋಳಿ ಗಣೇಶ್ಗೆ “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ.

ಮಂಗಳೂರು: ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀಭರತ್ ಮುತ್ತುಕುಮುಲಿಯವರು ಕುದ್ರೋಳಿ […]