ಉಡುಪಿ ಕೃಷ್ಣಮಠದಲ್ಲಿ ಸಂಸದ ತೇಜಸ್ವಿ ಸೂರ್ಯ ದಂಪತಿಯಿಂದ ಸಂಗೀತ ಸೇವೆ

ಉಡುಪಿ: ಇತ್ತೀಚೆಗೆ ದಾಂಪತ್ಯ ಜೀವನ ಪ್ರವೇಶ ಮಾಡಿದ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಗೀತ ಸೇವೆ ನೀಡಿದ್ದಾರೆ. ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ಎರಡು ಕುಟುಂಬಗಳು, ಕೃಷ್ಣ ದೇವರ ಗರ್ಭಗುಡಿಯಲ್ಲಿ ನಡೆಯುವ ಮಹಾಪೂಜೆ ಮತ್ತು ಶಯನ ಪೂಜೆಯಲ್ಲಿ ಭಾಗಿಯಾಯ್ತು. ಈ ಸಂದರ್ಭದಲ್ಲಿ ಶಿವಶ್ರೀ ತೇಜಸ್ವೀ ದೇವರ ಮುಂದೆ ಸಂಗೀತ ಸೇವೆಯನ್ನು ನೀಡಿದರು. ಜಗದೋದ್ಧಾರನಾ ಆಡಿಸಿದಳು ಯಶೋಧೆ.. ಮತ್ತುತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಹಾಡನ್ನು ಹಾಡಿದರು. ಪರ್ಯಾಯ ಪುತ್ತಿಗೆ […]

ಉಡುಪಿ:ಬದ್ರಿಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ.

ಉಡುಪಿ:ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ಇದರ ನೂತನವಾಗಿ ಆಯ್ಕೆಯಾದ ಜಮಾತ್ ಆಡಳಿತ ಸಮಿತಿ ಹಾಗೂ ಜಮಾತ್ ಅಭಿವೃದ್ದಿ ಸಮಿತಿಯ ವತಿಯಿಂದ ದಾನಿಗಳ ನೆರವಿನಿಂದ ವಿವಿದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರು ನೆರವೇರಿಸಿದರು. ಜಮಾತಿನ ಹಲವಾರು ಧಾನಿಗಳ ಮುಖಾಂತರ ಸಮಾರು 10 ಲಕ್ಷದ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯಿತು.ಮಸೀದಿಯ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ದುವಾ ಮಾಡುವುದರ ಮೂಲಕ ಸಭಾ ಕಾರ್ಯಕ್ರಮ ಪ್ರಾರಂಭವಾಯಿತು .ಅಬಿವೃದ್ದಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ […]

ಯಕ್ಷಗಾನ ಪ್ರದರ್ಶನದ ವೇಳೆ ತುಂಡಾಗಿ ಬಿದ್ದ ದೇವಿಯ ತೊಟ್ಟಿಲು; ಯಕ್ಷಪ್ರೇಮಿಗಳ ಅಸಮಾಧಾನ

ಉಡುಪಿ: ಯಕ್ಷಗಾನವನ್ನು ಆರಾಧನಾ ಕಲೆ ಎಂದು ಕರೆಯುತ್ತಾರೆ. ಇಂತಹ ವಿಶಿಷ್ಟ ಕಲೆಯಲ್ಲಿ ಕೆಲವೊಮ್ಮೆ ಕಲಾವಿದರು ಮಾಡುವ ಅದ್ವಾನಗಳಿಂದ ಪ್ರೇಕ್ಷಕರಿಗೂ, ಭಕ್ತರಿಗೂ ಘಾಸಿಯಾಗುತ್ತದೆ. ಕಲಾವಿದನೊಬ್ಬನ ಅತಿರೇಕದ ಪ್ರದರ್ಶನದಿಂದ ನೋಡುಗರಿಗೆ ಆಘಾತವಾದ ವಿಡಿಯೋ ಒಂದು ಸದ್ಯ ವೈರಲಾಗುತ್ತಿದೆ. ದೇವಿ ಮಹಾತ್ಮ ಪ್ರಸಂಗವನ್ನು ಅತ್ಯಂತ ಶೃದ್ಧೆ, ಭಕ್ತಿಗಳಿಂದ ಭಕ್ತರು ಆಯೋಜಿಸುತ್ತಾರೆ.ಹರಕೆ ಹೊತ್ತು ಸಸ್ಯಹಾರಿಗಳಾಗಿ ಮನೆಯಲ್ಲಿ ಪೂಜೆ, ಅನ್ನ ಸಂತರ್ಪಣೆ ನಡೆಸಿ ಯಕ್ಷಗಾನ ಏರ್ಪಡಿಸುತ್ತಾರೆ. ದೇವಿ ಮಹಾತ್ಮ ಪ್ರಸಂಗದ ವೇಳೆ ಉಯ್ಯಾಲೆಯಲ್ಲಿ ತಾಯಿ ತೂಗುವುದನ್ನು ಕಂಡು ಭಾವುಕರಾಗುತ್ತಾರೆ . ಇಂತಹ ಅಪರೂಪದ ಸನ್ನಿವೇಶದಲ್ಲಿ […]