ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಆರಂಭಗೊಂಡಿದೆ hydrafacial certification course

ಮಣಿಪಾಲ: ಮಣಿಪಾಲದ ಓರೇನ್ ಇಂಟರ್ನ್ಯಾಷನಲ್’ನಲ್ಲಿ ಆರಂಭಗೊಂಡಿದೆ hydrafacial certification course ಆರಂಭಗೊಂಡಿದೆ.ಮಾರ್ಚ್ 27 ರಂದು ಮೊದಲ ಬ್ಯಾಚ್ ಮತ್ತು ಎಪ್ರಿಲ್ 4 ರಂದು ಎರಡನೇಯ ಬ್ಯಾಚ್ ಗೆ ಕೋರ್ಸ್ ನೀಡಲಾಗುತ್ತದೆ. ಈ ಕ್ಷೇತ್ರಕ್ಕೆ ಒಳ್ಳೆಯ ಬೇಡಿಕೆ ಇದ್ದು ಒಳ್ಳೆಯ ಗಳಿಕೆ ಕೂಡ ಮಾಡಬಹುದಾಗಿದೆ. ಕೋರ್ಸ್ ಶುಲ್ಕ ರೂ. 7,500 ಆಗಿದೆ. ಈ ಆಫರ್ ಮಾರ್ಚ್ ತಿಂಗಳ 30 ರ ವರೆಗೆ ಮಾತ್ರ ಲಭ್ಯವಿರುತ್ತದೆ. ಅಂದ ಹಾಗೆ ಈ ಕೋರ್ಸ್ ಮೂಲಕ ನಿಮ್ಮನ್ನು ವೃತ್ತಿಜಗತ್ತಿಗೆ ನುರಿತವಾಗಿ ಸಿದ್ಧಗೊಳಿಸುವ ಯೋಜನೆಯನ್ನು […]

ಉಡುಪಿ: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಗೆ ಶುಭಹಾರೈಸಿದ ಪುತ್ತಿಗೆ ಶ್ರೀ

ಉಡುಪಿ: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಭೂಮಿಗೆ ಇಳಿಯುತ್ತಿರುವ ಸುನೀತಾ ವಿಲಿಯಮ್ಸ್ ಗೆ ಉಡುಪಿ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಶುಭ ಹಾರೈಸಿದ್ದಾರೆ. ನಮ್ಮ ಅಭಿಮಾನಿಯೂ ಆಗಿರುವ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಿಂದ ಭೂಮಿಗೆ ಬರುತ್ತಿದ್ದಾರೆ. ಇದು ಅತ್ಯಂತ ಖುಷಿ ಕೊಟ್ಟಿದೆ. ಅವರ ಈ ಯಾತ್ರೆ ನಿರ್ವಿಘ್ನವಾಗಿ ನಡೆಯಲಿ. ಅವರ ಸಾಧನೆ ಚಿರಸ್ಥಾಯಿಯಾಗಬೇಕು. ಅವರಿಗಾಗಿ ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಉಡುಪಿ […]

ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ “ತೂಟೆದಾರ” ವಿಶಿಷ್ಟ ಸಂಪ್ರದಾಯ

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಸದ್ಯ ಸಾಲು ಸಾಲು ಜಾತ್ರೆಗಳು. ಜಾತ್ರೋತ್ಸವದ ಸಂದರ್ಭದಲ್ಲಿ ನಡೆಯುವ ತೂಟೆದಾರ ಒಂದು ವಿಶಿಷ್ಟ ಸಂಪ್ರದಾಯ. ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ತೂಟೆದಾರದಲ್ಲಿ ಅಧಿಕ‌ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ವಾರ್ಷಿಕ ಉತ್ಸವದಲ್ಲಿ ಒಂದೊಂದು‌ ದೇವಸ್ಥಾನದಲ್ಲಿ ಒಂದೊಂದು ವೈಶಿಷ್ಟ್ಯತೆ ಇದೆ. ಜಾತ್ರೆಯ ಕೊನೆಯ ಭಾಗದಲ್ಲಿ ತೂಟೆದಾರ ಅಂತ ಒಂದು ಸಂಪ್ರದಾಯ ನಡೆಯುತ್ತೆ. ಉಡುಪಿಯ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ‌ ತೂಟೆದಾರ ಸಂಪ್ರದಾಯದಂತೆ ಸಂಪನ್ನಗೊಂಡಿತು.ತೆಂಗಿನ ಗರಿಯ ಪಂಜು ತಯಾರಿಸುತ್ತಾರೆ. ಇದನ್ನು ಆಡುಭಾಷೆಯಲ್ಲಿ ತೂಟೆ ಎಂದು ಕರೆಯಲಾಗುತ್ತೆ. ದೇವರು ಕಟ್ಟೆಪೂಜೆ […]

ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ “ತೂಟೆದಾರ” ವಿಶಿಷ್ಟ ಸಂಪ್ರದಾಯ

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲಿ ಸದ್ಯ ಸಾಲು ಸಾಲು ಜಾತ್ರೆಗಳು. ಜಾತ್ರೋತ್ಸವದ ಸಂದರ್ಭದಲ್ಲಿ ನಡೆಯುವ ತೂಟೆದಾರ ಒಂದು ವಿಶಿಷ್ಟ ಸಂಪ್ರದಾಯ. ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ತೂಟೆದಾರದಲ್ಲಿ ಅಧಿಕ‌ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ವಾರ್ಷಿಕ ಉತ್ಸವದಲ್ಲಿ ಒಂದೊಂದು‌ ದೇವಸ್ಥಾನದಲ್ಲಿ ಒಂದೊಂದು ವೈಶಿಷ್ಟ್ಯತೆ ಇದೆ. ಜಾತ್ರೆಯ ಕೊನೆಯ ಭಾಗದಲ್ಲಿ ತೂಟೆದಾರ ಅಂತ ಒಂದು ಸಂಪ್ರದಾಯ ನಡೆಯುತ್ತೆ. ಉಡುಪಿಯ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ‌ ತೂಟೆದಾರ ಸಂಪ್ರದಾಯದಂತೆ ಸಂಪನ್ನಗೊಂಡಿತು.ತೆಂಗಿನ ಗರಿಯ ಪಂಜು ತಯಾರಿಸುತ್ತಾರೆ. ಇದನ್ನು ಆಡುಭಾಷೆಯಲ್ಲಿ ತೂಟೆ ಎಂದು ಕರೆಯಲಾಗುತ್ತೆ. ದೇವರು ಕಟ್ಟೆಪೂಜೆ […]

ಉಡುಪಿ:ಪಂಚತ್ರಿಂಶತ್ ಉತ್ಸವದ ಅಂಗವಾಗಿ ನೃತ್ಯ-ನೃತ್ಯರೂಪಕ-ನಾಟಕ ಪ್ರಸಾದನ ಮತ್ತು ವರ್ಣಾಲಂಕಾರ ಕಾರ್ಯಾಗಾರ

ಉಡುಪಿ:ಲಕ್ಷ್ಮೀ ಗುರುರಾಜ್ ಎನ್.ಎನ್.ಯು. (ರಿ.)ಪಂಚತ್ರಿಂಶತ್ ಉತ್ಸವದ ಅಂಗವಾಗಿ ಪ್ರಸ್ತುತ ಪಡಿಸುವ ನೃತ್ಯ-ನೃತ್ಯರೂಪಕ-ನಾಟಕ ಪ್ರಸಾದನ ಮತ್ತು ವರ್ಣಾಲಂಕಾರ ಕಾರ್ಯಾಗಾರವು ಮಾರ್ಚ್ 31 ರ ಸೋಮವಾರ ಬೆಳಿಗ್ಗೆ 9:00 ರಿಂದ ಸಂಜೆ 5:00 ಉಡುಪಿಯಲ್ಲಿ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಪ್ರಕಾಶ್ ಕುಂಜಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.ಸಾಮಾಗ್ರಿ ಮತ್ತು ಊಟೋಪಚಾರ ಸೇರಿ ಶುಲ್ಕ: 1000/-ಇರಲಿದೆ. ಆಸಕ್ತರು ಸಂಪರ್ಕಿಸಿ:ಶ್ರೀಮತಿ ಶ್ರೀಲಲಿತಾ ಪ್ರವೀಣ್ : +91 94818 43935 ಕಾರ್ತಿಕ್ ಪ್ರಭು : +917760249960