ಹತ್ತು ಸಮಸ್ತರ ಮರಾಟಿ ಸಂಘ ನಯಂಪಳ್ಳಿ: ಹೋಳಿ ಹಬ್ಬದ ಪ್ರಯುಕ್ತ ಗೊಂದುಲ್ ಸೇವೆ ಆಚರಣೆ.

ಉಡುಪಿ: ಹತ್ತು ಸಮಸ್ತರ ಮರಾಟಿ ಸಂಘ ನಯಂಪಳ್ಳಿ , ಹೋಳಿ ಹಬ್ಬದ ಪ್ರಯುಕ್ತ ಗೊಂದುಲ್ ಸೇವೆ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎ ಸುವರ್ಣ, ನಗರಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಉಡುಪಿ ಬಿಜೆಪಿ ನಗರ ಅಧ್ಯಕ್ಷರಾದ ದಿನೇಶ್ ಅಮೀನ್, ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಕೆ ವಿಜಯ್ ಕೊಡವೂರು ,ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸುಮಲತಾ, ಉಪಾಧ್ಯಕ್ಷರಾದ ರಾಜೇಂದ್ರ ತೆಂಕನೀಡಿಯೂರು, ನಗರಸಭಾ ಸದಸ್ಯರಾದ ಶ್ರೀಮತಿ ಮಂಜುಳಾ ನಾಯಕ್, ಗ್ರಾಮ ಲೆಕ್ಕಾಧಿಕಾರಿ […]
ಜೀವ ಜಡ ಜಗತ್ತನ್ನು ಸೀಮಿತ ಪರಿಧಿಯೊಳಗೆ ಸೆರೆಹಿಡಿಯ ಬಲ್ಲಾತನೇ ಸಮರ್ಥ ಛಾಯಾಗ್ರಾಹಕ: ಜನಾರ್ದನ್ ಕೊಡವೂರು

ಉಡುಪಿ: ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಿದೆ ಎಂದು ಛಾಯಾಚಿತ್ರ ಪತ್ರಕರ್ತ ಜನಾರ್ದನ ಕೊಡವೂರು ಅವರು ಅಭಿಪ್ರಾಯ ಪಟ್ಟರು. ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಶನಿವಾರದಂದು ಕನ್ನಡ ವಿಭಾಗ ಹಾಗೂ ಎನ್ […]
ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದ ಗಣಿತ ಸ್ಪರ್ಧೆ: ಮದರ್ ತೆರೆಸಾ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಶಂಕರನಾರಾಯಣ: ಸತೀಶ್ ಅಕಾಡೆಮಿ ಆಯೋಜಿಸಿದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದ ಗಣಿತ – 2025 ರ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಭರ್ಜರಿ ಸಾಧನೆ ಮಾಡಿರುತ್ತಾರೆ ಇವರಿಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳ ಹೆಸರು ಈ ಕೆಳಗಿನಂತಿದೆ.ಅಬಾಕಸ್: ವೇದ ಗಣಿತ: ಈ ಮೇಲಿನ ಎಲ್ಲಾ […]